Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 1ರಿಂದ ಕಣಚೂರು ಆಸ್ಪತ್ರೆಯಲ್ಲಿ...

ಮೇ 1ರಿಂದ ಕಣಚೂರು ಆಸ್ಪತ್ರೆಯಲ್ಲಿ ಹೊರರೋಗಿ, ಸಾಮಾನ್ಯ ವೈದ್ಯಕೀಯ ವಿಭಾಗ ಪುನರಾರಂಭ

ವಾರ್ತಾಭಾರತಿವಾರ್ತಾಭಾರತಿ30 April 2020 8:34 PM IST
share
ಮೇ 1ರಿಂದ ಕಣಚೂರು ಆಸ್ಪತ್ರೆಯಲ್ಲಿ ಹೊರರೋಗಿ, ಸಾಮಾನ್ಯ ವೈದ್ಯಕೀಯ ವಿಭಾಗ ಪುನರಾರಂಭ

ಮಂಗಳೂರು : ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ನೋವೆಲ್ ಕೊರೋನ ವೈರಸ್ (ಕೋವಿಡ್-19) ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ನಿಲ್ಲಿಸಲಾದ ಹೊರ ರೋಗಿ, ಸಾಮಾನ್ಯ ವೈದ್ಯಕೀಯ ವಿಭಾಗವು ಮೇ 1ರಿಂದ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಪುನರಾರಂಭಗೊಳ್ಳುತ್ತವೆ ಎಂದು ತಿಳಿಸಿದೆ.

ಇವುಗಳಲ್ಲಿ ತುರ್ತು ಮತ್ತು ವಿಶೇಷ ತಜ್ಞ ಸೇವೆಗಳು ಲಭ್ಯವಿರುತ್ತವೆ. ಕರೋನ ರೋಗದ ಮುಂಜಾಗ್ರತೆಯಿಂದ ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳು ಮತ್ತು ರೋಗಿಗಳೊಂದಿಗೆ ಬರುವ ಸಂಬಂಧಿಕರು ಆಸ್ಪತ್ರೆ ಒಳಗೆ ಪ್ರವೇಶಿಸುವ ಮೊದಲು ಜ್ವರ ತಪಾಸಣೆ (Fever Clinic) ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಅಲ್ಲಿ ನೀಡುವಂತಹ ರಶೀದಿಯನ್ನು ಪಡೆದುಕೊಂಡು ಒಳ ಬರತಕ್ಕದ್ದು. ನಿಮ್ಮ ತೊಂದರೆ ಮತ್ತು ಅನಿಸಿಕೆಗಳನ್ನು ವೈದ್ಯರೊಂದಿಗೆ ವಿವರಿಸಿ ಮಾಹಿತಿ ಪಡೆದುಕೊಳ್ಳಬೇಕು.

ಒಬ್ಬ ರೋಗಿಯೊಂದಿಗೆ ಒಬ್ಬ ಜೊತೆಗಾರ/ಜೊತೆಗಾರ್ತಿಗೆ(ಸಂಬಂಧಿಕರು) ಮಾತ್ರ ಅವಕಾಶ, ಒಳಗೆ ಬರುವ ಸಂದಂರ್ಭ ಮುಖಕ್ಕೆ ಮಾಸ್ಕ್ (ಮುಖ ರಕ್ಷಾ ಕವಚ)ನ್ನು ಕಡ್ಡಾಯವಾಗಿ ಧರಿಸಬೇಕು.

ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ, ನಿಯಮಗಳ ಪರಿಪಾಲನೆ, ಶಾಂತತೆಯನ್ನು ಕಾಪಾಡಿಕೊಳ್ಳಬೇಕು. ರೋಗಿಗಳು ಆಸ್ಪತ್ರೆಗೆ ಬರು ವಂತಹ ಎಲ್ಲಾ ಸಮಯದಲ್ಲೂ ಆದಾರ್ ಕಾರ್ಡ್ ಕಡ್ಡಾಯವಾಗಿ ತರತಕ್ಕದ್ದು. ನೀವು ಸಂಪರ್ಕ ವಲಯದಿಂದ ಬಂದಿದ್ದರೆ ಅಥವಾ ಮನೆ ಪ್ರತ್ಯೇಕತೆ (Home quarantine) ಖಾತರಿಪಡಿಸಿ ಆಸ್ಪತ್ರೆಗೆ ಭೇಟಿ ನೀಡಿದ ಸಮಯದಲ್ಲಿ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ತಿಳಿಸಿದೆ.

ಕರೋನ-19(COVID-19) ಬಗ್ಗೆ ಅರಿಯಲು, ರಾಜ್ಯ ಮತ್ತು ಜಿಲ್ಲಾ ಆರೋಗ್ಯ ಇಲಾಖೆಗಳ ನಿಖಟ ಸಂಪರ್ಕದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಒಳ ರೋಗಿಗಳಾಗಿ ಬರುವಂತಹ ಎಲ್ಲಾ ರೋಗಿಗಳಿಗೆ ಉಚಿತ ಅಂಬ್ಯುಲೇನ್ಸ್ ಸೇವೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 0824-2888000 ಕರೆ ಮಾಡಲು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X