Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಮೆಗಳಿರುವ ಟ್ಯಾಂಕ್‌ನಲ್ಲಿ ಲಿಖಿತ್...

ಆಮೆಗಳಿರುವ ಟ್ಯಾಂಕ್‌ನಲ್ಲಿ ಲಿಖಿತ್ ತರಬೇತಿ

ವಾರ್ತಾಭಾರತಿವಾರ್ತಾಭಾರತಿ30 April 2020 11:20 PM IST
share
ಆಮೆಗಳಿರುವ ಟ್ಯಾಂಕ್‌ನಲ್ಲಿ  ಲಿಖಿತ್ ತರಬೇತಿ

ಹೊಸದಿಲ್ಲಿ, ಎ.30: ಆಮೆಗಳು ಮತ್ತು ಮೀನುಗಳಿರುವ ತಾತ್ಕಾಲಿಕ ಫಾರ್ಮ್ ಪೂಲ್‌ನಲ್ಲಿ ಈಜುವುದರ ಮೂಲಕ ಈಜುಪಟು ಎಸ್.ಪಿ. ಲಿಖಿತ್ ತರಬೇತಿ ನಡೆಸುತ್ತಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ಮಧ್ಯೆ ಕ್ರೀಡಾ ಪಟುಗಳು ಸದೃಢವಾಗಿರಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. 2020 ರ ಒಲಿಂಪಿಕ್ಸ್ ಅನ್ನು ಒಂದು ವರ್ಷ ಮುಂದೂಡಿರುವುದರಿಂದ ಭಾರತದ ಅಗ್ರ ಬ್ರೀಸ್ಟ್‌ಸ್ಟ್ರೋಕ್ ಈಜುಗಾರ ಲಿಖಿತ್‌ಗೆ 100 ಮೀಟರ್ ಓಟಕ್ಕೆ 59.93 ಸೆಕೆಂಡುಗಳ ಅರ್ಹತಾ ಸಮಯವನ್ನು ತಲುಪಲು ಹೆಚ್ಚುವರಿ ಸಮಯ ಲಭಿಸಿದೆ.

ಲಿಖಿತ್ ಅವರು ಫೆಬ್ರವರಿಯಿಂದ ಕರ್ನಾಟಕ ರಾಜ್ಯದ ತಮ್ಮ ತರಬೇತುದಾರರ ತೋಟದಮನೆಯಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಈಗಾಗಲೇ ಜಲಚರಗಳು ವಾಸಿಸುತ್ತಿದ್ದ ತೊಟ್ಟಿಯಲ್ಲಿ ಈಜಿದ್ದಾರೆ. ಈ ತೊಟ್ಟಿಯ ಮೂಲಕ ಸಾಮಾನ್ಯವಾಗಿ ಬೆಳೆಗಳು ಮತ್ತು ತರಕಾರಿಗಳಿಗೆನೀರನ್ನು ಪೂರೈಸಲಾಗುತ್ತಿತ್ತು.

ಬೆಂಗಳೂರಿನ 21 ವರ್ಷದ ಯುವಕ ಲಿಖಿತ್ ಒಲಿಂಪಿಕ್ಸ್‌ನಲ್ಲಿ ಅರ್ಹತೆ ಪಡೆಯಲು ಇನ್ನೂ 2 ಸೆಕೆಂಡ್‌ಗಳಷ್ಟು ಮೊದಲು ಗುರಿ ತಲುಪಬೇಕಾಗಿದೆ. 20 ಮೀಟರ್ ಉದ್ದದ ಟ್ಯಾಂಕ್ ಹೊಂದಿರುವುದು ತನ್ನ ಅದೃಷ್ಟ ಎಂದು ಅವರು ಹೇಳಿದರು. ಕೋಚ್ ಪಾರ್ಥ ವಾರಣಾಶಿ 15 ಈಜುಗಾರರಿಗೆ ತರಬೇತಿ ನೀಡುತ್ತಿದ್ದಾರೆ. ಒಂದೇ ವ್ಯತ್ಯಾಸವೆಂದರೆ ಕೊಳದಲ್ಲಿ ನೀರು ಚೆನ್ನಾಗಿಲ್ಲ, ಮೀನು ಮತ್ತು ಆಮೆಗಳಿವೆ. ಆದರೆ ಇದನ್ನು ಅವಲಂಬಿಸದೆ ನಮಗೆ ಬೇರೆ ಹಾದಿಗಳಿಲ್ಲ ಎಂದು ಲಿಖಿತ್ ಹೇಳಿದರು. ಎರಡನೇ ಬಾರಿ ನೇರ ಒಲಿಂಪಿಕ್ಸ್‌ಗೆಪ್ರವೇಶಿಸುವ ಗುರಿ ಹೊಂದಿರುವ ಭಾರತದ ಅಗ್ರ-400 ಮೀ. ಓಟಗಾರ ಮುಹಮ್ಮದ್ ಅನಸ್ ಅವರು ಲಾಕ್‌ಡೌನ್‌ನಿಂದ ತನ್ನ ಸಿದ್ಧತೆಗಳಿಗೆ ತೊಂದರೆಯಾಗಿದೆ ಎಂದು ಒಪ್ಪಿಕೊಂಡರು. ಮಿಶ್ರ 4  400 ಮೀಟರ್ ರಿಲೇ ತಂಡದ ಭಾಗವಾಗಿರುವ ಅನಸ್ ಫೆಬ್ರವರಿಯಲ್ಲಿ ಪಾಟಿಯಾಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್‌ಗೆ ತೆರಳಿ ಭಾರತದಲ್ಲಿ ಕೋರೊನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅಲ್ಲಿಯೇ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X