Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶಾನ್ ಮಾರ್ಷ್‌ರ ಅಂತರ್‌ರಾಷ್ಟ್ರೀಯ...

ಶಾನ್ ಮಾರ್ಷ್‌ರ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಜೀವನ ಅಂತ್ಯವಾಗಿದೆ: ಆಸ್ಟ್ರೇಲಿಯ ಆಯ್ಕೆಗಾರ

ವಾರ್ತಾಭಾರತಿವಾರ್ತಾಭಾರತಿ30 April 2020 11:39 PM IST
share
ಶಾನ್ ಮಾರ್ಷ್‌ರ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಜೀವನ ಅಂತ್ಯವಾಗಿದೆ: ಆಸ್ಟ್ರೇಲಿಯ ಆಯ್ಕೆಗಾರ

ಮೆಲ್ಬೋರ್ನ್, ಎ.30: ಶಾನ್ ಮಾರ್ಷ್ ಅವರ ಅಂತರ್‌ರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕು ಬಹುತೇಕ ಅಂತ್ಯವಾಗಿದೆ ಎಂದು ಹೇಳಿದ ಆಸ್ಟ್ರೇಲಿಯ ಕ್ರಿಕೆಟ್ ತಂಡದ ಆಯ್ಕೆಗಾರ ಟ್ರೆವರ್ ಹಾನ್ಸ್ ಅವರು ಉಸ್ಮಾನ್ ಖ್ವಾಜಾ ಅದೃಷ್ಟಶಾಲಿ ಆಟಗಾರನಲ್ಲ ಎಂಬ ಹಣೆಪಟ್ಟಿ ಕಟ್ಟಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯ(ಸಿಎ)ಗುರುವಾರ ಬಿಡುಗಡೆ ಮಾಡಿರುವ 20 ಆಟಗಾರರ ಪಟ್ಟಿಯಲ್ಲಿ ಖ್ವಾಜಾ ಹಾಗೂ ಮಾರ್ಷ್ ರಾಷ್ಟ್ರೀಯ ಗುತ್ತಿಗೆಯಿಂದ ಹೊರಗುಳಿದಿದ್ದಾರೆ. 36ರ ಹರೆಯದ ಮಾರ್ಷ್ 2019ರಲ್ಲಿ ಆಸೀಸ್ ಪರ ಕೊನೆಯ ಪಂದ್ಯವನ್ನಾಡಿದ್ದು, ತನ್ನ ದೇಶದ ಪರ 38 ಟೆಸ್ಟ್, 73 ಏಕದಿನ ಹಾಗೂ 15 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯದ ಪರ ಮಾರ್ಷ್ ಅವರ ಆಡುವ ಅವಕಾಶ ಬಹುಶಃಮುಗಿದುಹೋಗಿದೆ ಎಂದು ಹಾನ್ಸ್ ಅಭಿಪ್ರಾಯಪಟ್ಟರು.

 ‘‘ಶಾನ್‌ಗೆ ಈಗ 36 ವರ್ಷ. ಅವರಿಗೆ ಆಸ್ಟ್ರೇಲಿಯವನ್ನು ಮತ್ತೊಮ್ಮೆ ಪ್ರತಿನಿಧಿಸುವ ಅವಕಾಶ ಕಡಿಮೆಯಾಗಿದೆ. ಕಳೆದ 12 ತಿಂಗಳುಗಳಿಂದ ನಾವು ಅವರೊಂದಿಗೆ ನಿರಂತರವಾಗಿ ಮಾತನಾಡಿದ್ದೇವೆ. ಅವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ದೇಶಿಯ ಕ್ರಿಕೆಟ್‌ನಲ್ಲಿ ಅವರೋರ್ವ ಅಮೋಘ ಆಟಗಾರ. ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅವರು ಆಸ್ಟ್ರೇಲಿಯದ ಪರ ಅತ್ಯುತ್ತಮ ಇನಿಂಗ್ಸ್ ಆಡಿದ್ದಾರೆ. ಅವರಿಂದ ನಾವೆಲ್ಲರೂ ವಂಚಿತರಾಗುತ್ತಿದ್ದೇವೆ’’ಎಂದು ಹಾನ್ಸ್ ಹೇಳಿದ್ದಾರೆ.

ಖ್ವಾಜಾ ಕುರಿತು ಮಾತನಾಡಿದ ಹಾನ್ಸ್, ‘‘ಎಡಗೈ ದಾಂಡಿಗ ಖ್ವಾಜಾರನ್ನು ಕೇಂದ್ರೀಯ ಗುತ್ತಿಗೆಯಿಂದ ಕೈಬಿಟ್ಟಿರುವುದು ಕಠಿಣ ನಿರ್ಧಾರವಾಗಿತ್ತು. ಕಳೆದ ವರ್ಷ ಆ್ಯಶಸ್ ಸರಣಿಯ ವೇಳೆ ತಂಡದಿಂದ ಹೊರಗುಳಿದ ಬಳಿಕ 33ರ ಹರೆಯದ ಖ್ವಾಜಾ ಆಸ್ಟ್ರೇಲಿಯದ ಪರ ಆಡಿಲ್ಲ’’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X