Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುದ್ರಣ ಮಾಧ್ಯಮಕ್ಕೆ 15 ಸಾವಿರ ಕೋಟಿ...

ಮುದ್ರಣ ಮಾಧ್ಯಮಕ್ಕೆ 15 ಸಾವಿರ ಕೋಟಿ ರೂ.ನಷ್ಟದ ಅಂದಾಜು

ಪರಿಹಾರ ಪ್ಯಾಕೇಜ್‌ಗೆ ಐಎನ್‌ಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 May 2020 10:15 AM IST
share
ಮುದ್ರಣ ಮಾಧ್ಯಮಕ್ಕೆ 15 ಸಾವಿರ ಕೋಟಿ ರೂ.ನಷ್ಟದ ಅಂದಾಜು

ಹೊಸದಿಲ್ಲಿ,ಮೇ1: ದೇಶೀಯ ಪತ್ರಿಕೋದ್ಯಮಕ್ಕೆ ಕೊರೋನ ವೈರಸ್‌ನಿಂದಾಗಿ ಎರಡು ತಿಂಗಳಲ್ಲಿ 4,500 ಕೋ.ರೂ.ನಷ್ಟವಾಗಿದ್ದು, ತಕ್ಷಣವೇ ಪರಿಹಾರ ಪ್ಯಾಕೇಜ್‌ವೊಂದನ್ನು ಘೋಷಿಸಬೇಕೆಂದು ಭಾರತೀಯ ಸುದ್ದಿಪತ್ರಿಕೆ ಸಂಘಟನೆ(ಐಎನ್‌ಎಸ್)ಇತ್ತೀಚೆಗೆ ಸರಕಾರವನ್ನು ಆಗ್ರಹಿಸಿದೆ.

ದೇಶದಲ್ಲಿ ಆರ್ಥಿಕ ಚಟುವಟಿಕೆ ಕುಸಿತವಾದ ಬಳಿಕ ಜಾಹೀರಾತು ಸಿಗುತ್ತಿಲ್ಲ. ಸರಕಾರವು ಪ್ಯಾಕೇಜ್‌ನ್ನು ತುರ್ತಾಗಿ ಘೋಷಿಸದೇ ಇದ್ದರೆ ಮುಂದಿನ ಆರು-ಏಳು ತಿಂಗಳುಗಳ ಕಾಲ ಇದೇ ರೀತಿಯ ನಷ್ಟ ಮುಂದುವರಿಯುವ ನಿರೀಕ್ಷೆಯಿದ್ದು,ಹೆಚ್ಚುವರಿ 12,000ರಿಂದ 15,000 ಕೋಟಿ ರೂ.ನಷ್ಟವಾಗಬಹುದು ಎಂದು 800ಕ್ಕೂ ಅಧಿಕ ನ್ಯೂಸ್ ಪೇಪರ್‌ಗಳನ್ನು ಪ್ರತಿನಿಧಿಸುತ್ತಿರುವ ಐಎನ್‌ಎಸ್ ತಿಳಿಸಿದೆ.

ನ್ಯೂಸ್ ಪ್ರಿಂಟ್ ಮೇಲಿನ ಶೇ.5ರಷ್ಟಿರುವ ಆಮದು ಶುಲ್ಕ ಹಾಗೂ ಎರಡು ವರ್ಷಗಳ ತೆರಿಗೆ ತೆಗೆದುಹಾಕುವುದು, ದಿನಪತ್ರಿಕೆಯನ್ನು ಉಳಿಸಲು ಹಾಗೂ ಮುಚ್ಚುವುದನ್ನು ತಪ್ಪಿಸಲು ಇಂತಹ ನಿರ್ಣಾಯಕ ಕ್ರಮಗಳ ಅಗತ್ಯವಿದೆ. ವೃತ್ತಪತ್ರಿಕೆಗಳ ವೆಚ್ಚದ ಗಮನಾರ್ಹ ಪ್ರಮಾಣವನ್ನು ಸರಕಾರ ಸಂಪೂರ್ಣ ಮನ್ನಾ ಮಾಡಬೇಕೆಂದು ಐಎನ್‌ಎಸ್ ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ.

  ಇತರ ಉದ್ಯಮಗಳಿಗೆ ನೀಡುವ ಅನುದಾನದ ಪರಿಹಾರ ಜೊತೆಗೆ ಸರಕಾರವು ಮುದ್ರಣ ಮಾಧ್ಯಮ ಜಾಹೀರಾತು ದರಗಳನ್ನು ಶೇ.50ರಷ್ಟು ಹೆಚ್ಚಿಸಬೇಕು. ಅದರ ಒಟ್ಟಾರೆ ಬಜೆಟ್ ವೆಚ್ಚವನ್ನು ಶೇ.200ರಷ್ಟು ಹೆಚ್ಚಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬಾಕಿ ಇರಿಸಿರುವ ಜಾಹೀರಾತು ಮೊತ್ತವನ್ನು ಪಾವತಿಸಬೇಕು ಎಂದು ಐಎನ್‌ಎಸ್ ಆಗ್ರಹಿಸಿದೆ.

ದಿನಪತ್ರಿಕೆಗಳ ಸಂಸ್ಥೆಗಳು ತನ್ನ ಉದ್ಯೋಗಿಗಳು ಹಾಗೂ ಅದನ್ನು ಅವಲಂಬಿಸಿರುವವರಿಗೆ ವೇತನಗಳನ್ನು ನೀಡಲು ಕಷ್ಟಪಡುವಂತಾಗಿದೆ ಎಂದು ಐಎನ್‌ಎಸ್ ಅಧ್ಯಕ್ಷ ಶೈಲೇಶ್ ಗುಪ್ತಾ ಹೇಳಿದ್ದಾರೆ.

ಐಎನ್‌ಎಸ್ ಅಂದಾಜಿನ ಪ್ರಕಾರ ಪತ್ರಿಕೋದ್ಯಮವು ನೇರವಾಗಿ 10 ಲಕ್ಷ ಜನರಿಗೆ ಉದ್ಯೋಗ ನೀಡುತ್ತಿದ್ದು, ಸುಮಾರು 20 ಲಕ್ಷ ಜನರು ಪರೋಕ್ಷವಾಗಿ ಇದನ್ನು ಅವಲಂಬಿಸಿದ್ದಾರೆ.

ಕೊರೋನ ವೈರಸ್ ಪಿಡುಗಿನ ಸಂದರ್ಭದಲ್ಲಿ ಜೀವ ಉಳಿಸುವ ಅಮೂಲ್ಯ ಮಾಹಿತಿಯನ್ನು ಪ್ರತಿ ಪತ್ರಿಕೆಗಳು ನೀಡುತ್ತಿವೆ. ಪತ್ರಿಕೆಗಳಿಗೆ ಸರಕಾರದ ನೆರವಿನ ಅಗತ್ಯವಿದೆ ಎಂದು ಐಎನ್‌ಎಸ್ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X