Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಬ್ಬಿಣದ ಗೇಟುಗಳ ನಡುವಿನಿಂದ ಬಾಳೆಹಣ್ಣು...

ಕಬ್ಬಿಣದ ಗೇಟುಗಳ ನಡುವಿನಿಂದ ಬಾಳೆಹಣ್ಣು ವಿತರಣೆ: ಹಸಿವಿನಿಂದ ಕಂಗಾಲಾಗಿ ಮುಗಿಬಿದ್ದ ವಲಸೆ ಕಾರ್ಮಿಕರು

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ2 May 2020 1:29 PM IST
share
ಕಬ್ಬಿಣದ ಗೇಟುಗಳ ನಡುವಿನಿಂದ ಬಾಳೆಹಣ್ಣು ವಿತರಣೆ: ಹಸಿವಿನಿಂದ ಕಂಗಾಲಾಗಿ ಮುಗಿಬಿದ್ದ ವಲಸೆ ಕಾರ್ಮಿಕರು

ಪ್ರಯಾಗರಾಜ್ :  ನಗರದ ಕಾಲೇಜೊಂದರಲ್ಲಿ ಕಬ್ಬಿಣದ ಗೇಟುಗಳ ನಡುವಿನಿಂದ ವಲಸೆ  ಕಾರ್ಮಿಕರಿಗೆ ಬಾಳೆಹಣ್ಣುಗಳು, ಬಿಸ್ಕತ್ತುಗಳು ಹಾಗೂ ನೀರಿನ ಬಾಟಲಿಗಳನ್ನು ವಿತರಿಸಿದ್ದು, ಹಸಿವಿನಿಂದ ಕಂಗಾಲಾದ ಕಾರ್ಮಿಕರು ಒಬ್ಬರನ್ನೊಬ್ಬರು ದೂಡುತ್ತಾ ಆಹಾರಕ್ಕಾಗಿ ಮುಗಿಬಿದ್ದ ಘಟನೆಯ ವೀಡಿಯೋ ವೈರಲ್ ಆಗಿದೆ.

ಈ ವಲಸಿಗ ಕಾರ್ಮಿಕರಿಗೆ ಆಹಾರ ವಿತರಿಸಲು ಸೂಕ್ತ ವ್ಯವಸ್ಥಿತ ಏರ್ಪಾಟು ಮಾಡದೇ ಇರುವುದರಿಂದ ಇಂತಹ ಒಂದು ಸಮಸ್ಯೆ ಏರ್ಪಟ್ಟಿತ್ತಲ್ಲದೆ ಸುರಕ್ಷಿತ ಅಂತರ ಕಾಪಾಡುವ ನಿಯಮವೂ ಗಾಳಿಗೆ ತೂರಲ್ಪಟ್ಟಿತ್ತು.

ವಲಸಿಗರಿಗೆ ಮಾನವೀಯತೆಯ ನೆಲೆಯಲ್ಲಿ ಸೂಕ್ತ ಏರ್ಪಾಟು ಮಾಡದ ಸ್ಥಳೀಯಾಡಳಿತವನ್ನು ಈ ವೀಡಿಯೋ ನೋಡಿದ ನಂತರ ಸಾಕಷ್ಟು ಮಂದಿ ಟೀಕಿಸಿದ್ದಾರೆ. ಈ ವೀಡಿಯೋವನ್ನು ಪ್ರಯಾಗರಾಜ್‍ನ ಸಿಎವಿ ಕಾಲೇಜಿನಲ್ಲಿ ಚಿತ್ರೀಕರಿಸಲಾಗಿದ್ದು ಮಧ್ಯ ಪ್ರದೇಶದಿಂದ ಆಗಮಿಸಿದ ವಲಸಿಗ ಕಾರ್ಮಿಕರನ್ನು ಉತ್ತರ ಪ್ರದೇಶದ ಅವರ ಜಿಲ್ಲೆಗಳಿಗೆ ಕಳುಹಿಸುವ ಮುನ್ನ ಇಲ್ಲಿ ವಿಶ್ರಾಂತಿಗಾಗಿ ಇರಿಸಲಾಗಿತ್ತು. ಇಲ್ಲಿಗೆ ಬಂದವರಿಗೆ ಆಹಾರದ ಏರ್ಪಾಟು ಸ್ಥಳೀಯಾಡಳಿತ ಮಾಡಿದ್ದರೂ ವ್ಯವಸ್ಥಿತವಾಗಿ ಏರ್ಪಾಟು ಮಾಡದೇ ಇದ್ದುದರಿಂದ  ಹಸಿದ ಹೊಟ್ಟೆಯಲ್ಲಿದ್ದ ಕಾರ್ಮಿಕರು ಒಬ್ಬರ ಮೇಲೊಬ್ಬರು ಜೋತು ಬಿದ್ದು ಆಹಾರದ ಪ್ಯಾಕೆಟ್‍ಗಳತ್ತ ಕೈಚಾಚಿರುವುದು ಕಾಣಿಸುತ್ತದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಯಾಗರಾಜ್ ಅಧಿಕಾರಿಗಳು “ಇದೇನು ಕ್ವಾರಂಟೈನ್ ಕೇಂದ್ರವಲ್ಲ. ಕಾರ್ಮಿಕರಿಗೆ ಬಾಳೆಹಣ್ಣುಗಳನ್ನು ವಿತರಿಸುತ್ತಿರುವ ಸಂದರ್ಭ ಗೊಂದಲ ಏರ್ಪಟ್ಟತ್ತು. ಆಗ  ವಿತರಣೆಯನ್ನು ನಿಲ್ಲಿಸಿ ಅವರು ಬಸ್ಸು ಹತ್ತಿದ ಮೇಲೆ ನೀಡಲಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

A quarantine centre in Prayagraj, UP. This is how migrant workers are treated in India. This is so humiliating and degrading. pic.twitter.com/ZoLw4vIqRT

— Ally Kash (@AllyKashPK) May 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X