Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪಿಎಂ-ಕೇರ್ಸ್’ ಕುರಿತು ಆರ್ ಟಿಐ...

‘ಪಿಎಂ-ಕೇರ್ಸ್’ ಕುರಿತು ಆರ್ ಟಿಐ ಅರ್ಜಿಗೆ ಮಾಹಿತಿ ನೀಡಲು ನಿರಾಕರಿಸಿದ ಪ್ರಧಾನಿ ಕಾರ್ಯಾಲಯ

ವಾರ್ತಾಭಾರತಿವಾರ್ತಾಭಾರತಿ2 May 2020 1:39 PM IST
share
‘ಪಿಎಂ-ಕೇರ್ಸ್’ ಕುರಿತು ಆರ್ ಟಿಐ ಅರ್ಜಿಗೆ ಮಾಹಿತಿ ನೀಡಲು ನಿರಾಕರಿಸಿದ ಪ್ರಧಾನಿ ಕಾರ್ಯಾಲಯ

ಹೊಸದಿಲ್ಲಿ: ಕೋವಿಡ್-19 ವಿರುದ್ಧ ಹೋರಾಡಲು ದೇಣಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಪಿಎಂ-ಕೇರ್ಸ್ ಫಂಡ್‍ ಗೆ ದೇಣಿಗೆ ನೀಡಿದವರ ವಿವರಗಳು,  ಇಲ್ಲಿಯ ತನಕ ಸಂಗ್ರಹಿಸಲಾದ ಮೊತ್ತ ಹಾಗೂ ಲಾಕ್ ಡೌನ್ ಹೇರಿರುವ ಹಿಂದಿನ ವೈಜ್ಞಾನಿಕ ಕಾರಣದ ಕುರಿತಂತೆ ಮಾಹಿತಿ ಕೇಳಿ ಮಾಹಿತಿ ಹಕ್ಕು ಕಾಯಿದೆಯನ್ವಯ ಸಲ್ಲಿಸಲಾದ ಅರ್ಜಿಯ ಕುರಿತಂತೆ ಮಾಹಿತಿಯನ್ನು ನೀಡಲು ಪ್ರಧಾನಿ ಕಾರ್ಯಾಲಯ ನಿರಾಕರಿಸಿದೆ. ಅರ್ಜಿದಾರ ‘ವಿವೇಚನಾರಹಿತ ಹಾಗೂ ಅಪ್ರಾಯೋಗಿಕ' ಬೇಡಿಕೆಯಿಟ್ಟಿದ್ದಾರೆಂಬ ಕಾರಣ ನೀಡಿದೆ ಎಂದು thewire.in ವರದಿ ಮಾಡಿದೆ.

ಪರಿಸರ ಹೋರಾಟಗಾರ ಹಾಗೂ ಸೋಶಿಯಲ್ ಆ್ಯಕ್ಷನ್ ಫಾರ್ ಫಾರೆಸ್ಟ್ ಆ್ಯಂಡ್ ಎನ್ವಿರಾನ್ಮೆಂಟ್ ಸ್ಥಾಪಕ ವಿಕ್ರಾಂತ್ ತೊಂಗಡ್ ಎಂಬವರು ಎಪ್ರಿಲ್  24ರಂದು ಈ ಅರ್ಜಿ ಸಲ್ಲಿಸಿದ್ದರು. ಸಾರ್ವಜನಿಕ ಹಿತದೃಷ್ಟಿಯ ನೆಲೆಯಲ್ಲಿ ತಾವು ಈ ಮಾಹಿತಿ ಕೇಳುತ್ತಿರುವುದಾಗಿ, ಲಾಕ್ ಡೌನ್ ಸಂಬಂಧ ಉನ್ನತ ಮಟ್ಟದ ಸಭೆಗಳ ವಿವರ,  ಕೇಂದ್ರ ಸರಕಾರ ಕೋವಿಡ್-19 ಪರಿಸ್ಥಿತಿ ನಿಭಾಯಿಸಲು ಕೈಗೊಡಿರುವ ತಂತ್ರಗಾರಿಕೆ, ಸರಕಾರ  ಆರ್ಡರ್ ಮಾಡಿದ ಟೆಸ್ಟ್ ಕಿಟ್‍ಗಳು ಹಾಗೂ ರಾಜ್ಯವಾರು ವಿತರಣಾ ಮಾಹಿತಿಯನ್ನು ಕೇಳಿದ್ದರು.

ಇದಕ್ಕೆ ಉತ್ತರಿಸಿದ ಪ್ರಧಾನಿ ಕಾರ್ಯಾಲಯವು, ಸುಪ್ರೀಂ ಕೋರ್ಟಿನ 2011ರ ಆದೇಶವೊಂದನ್ನು ಉಲ್ಲೇಖಿಸಿ ವಿವೇಚನಾರಹಿತ ಹಾಗೂ ಅಪ್ರಾಯೋಗಿಕ  ಬೇಡಿಕೆಗಳನ್ನು ಆರ್‍ಟಿಐ ಕಾಯಿದೆಯನ್ವಯ ಸಲ್ಲಿಸಿ ಎಲ್ಲಾ ರೀತಿಯ ಮಾಹಿತಿ ಕೇಳುವುದು ಆಡಳಿತದ  ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುವುದು  ಎಂದು ಹೇಳಿದೆ.

ಅರ್ಜಿಯು ವಿವಿಧ ವಿಚಾರಗಳ ಕುರಿತಂತೆ ಹಲವಾರು ಮನವಿಗಳನ್ನು ಹೊಂದಿದೆ ಎಂದೂ ಕೇಂದ್ರ ಮಾಹಿತಿ ಆಯೋಗದ 2009 ಆದೇಶವೊಂದನ್ನು ಪ್ರಧಾನಿ ಕಾರ್ಯಾಲಯ ಉಲ್ಲೇಖಿಸಿ  ಈ ಕುರಿತಂತೆ  ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X