Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಸಿವಿನಿಂದ ಅಳುತ್ತಿರುವ ಮಕ್ಕಳನ್ನು...

ಹಸಿವಿನಿಂದ ಅಳುತ್ತಿರುವ ಮಕ್ಕಳನ್ನು ಸಮಾಧಾನಿಸಲು ಕಲ್ಲುಗಳನ್ನು ಬೇಯಿಸಿದ ಬಡ ತಾಯಿ !

ವಾರ್ತಾಭಾರತಿವಾರ್ತಾಭಾರತಿ2 May 2020 5:00 PM IST
share
ಹಸಿವಿನಿಂದ ಅಳುತ್ತಿರುವ ಮಕ್ಕಳನ್ನು ಸಮಾಧಾನಿಸಲು ಕಲ್ಲುಗಳನ್ನು ಬೇಯಿಸಿದ ಬಡ ತಾಯಿ !

ನೈರೋಬಿ: ಕೈಯಲ್ಲಿ ಹಣವಿಲ್ಲದೆ ಎಂಟು ಮಕ್ಕಳ ವಿಧವೆ ತಾಯಿಯೊಬ್ಬರು ಹಸಿವಿನಿಂದ ಕಂಗೆಟ್ಟು ಅಳುತ್ತಿರುವ ಮಕ್ಕಳನ್ನು ಸಮಾಧಾನಿಸಲು ಕಲ್ಲುಗಳನ್ನು ಪಾತ್ರೆಗೆ ಹಾಕಿ ಒಲೆಯ ಮೇಲಿಟ್ಟು ಆಹಾರ ಸಿದ್ಧಪಡಿಸುತ್ತಿದ್ದೇನೆಂದು ಮಕ್ಕಳು ಅಂದುಕೊಳ್ಳುವಂತೆ ಮಾಡಿದ ಮನಕಲಕುವ ಘಟನೆಯೊಂದು ನಡೆದಿದೆ. ಕೆನ್ಯಾದ ಮೊಂಬಾಸ ಎಂಬಲ್ಲಿ ಈ ಘಟನೆ ನಡೆದಿದೆ.

ಅಮ್ಮ ಅಡುಗೆ ಮಾಡುತ್ತಿದ್ದಾಳೆಂದು ಸಂತಸಪಟ್ಟು ಮಕ್ಕಳು ಊಟಕ್ಕೆ ಕಾಯುತ್ತಾ ನಿದ್ದೆ ಹೋಗಬಹುದೆಂದು ತಾನು ಹೀಗೆ ಮಾಡಿದ್ದಾಗಿ ಮಕ್ಕಳ ತಾಯಿ ಪೆನಿನಾಹ್ ಬಹಾತಿ ಕಿಟ್ಸಾವೊ ಹೇಳುತ್ತಾಳೆ. ಈ ಹಿಂದೆ ಬಟ್ಟೆ ಒಗೆಯುವ ಕೆಲಸ ಮಾಡುತ್ತಿದ್ದ ಆಕೆಗೆ  ಈಗ ಕೊರೋನವೈರಸ್‍ನಿಂದಾಗಿ ಆ ಕೆಲಸ ತಪ್ಪಿ ಹೋಗಿದೆ. ಆಕೆಯ ಗಂಡ ಕಳೆದ ವರ್ಷ ಗ್ಯಾಂಗ್ ಒಂದರಿಂದ ಹತನಾಗಿದ್ದ.

ಮಕ್ಕಳು ಜೋರಾಗಿ ಅಳುತ್ತಿದ್ದುದನ್ನು ಕೇಳಿ ನೆರೆಮನೆಯ ಮಹಿಳೆಯೊಬ್ಬರು ನೋಡಲು ಬಂದಾಗ ಆಕೆ ಕಲ್ಲುಗಳನ್ನು ಬೇಯಿಸುವ ನಾಟಕವನ್ನು ಮಾಡುತ್ತಿರುವದನ್ನು ನೋಡಿ ಮನ ಕರಗಿ ಆಕೆಯ ವಿಚಾರವನ್ನು ಮಾಧ್ಯಮಕ್ಕೆ ತಿಳಿಸಿದ್ದಳು. ಆಕೆಯ ವ್ಯಥೆಯ ಕಥೆ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಹಲವು ಕೆನ್ಯಾ ನಾಗರಿಕರು ಆಕೆಯ ಸಹಾಯಕ್ಕೆ ಧಾವಿಸಿದ್ದು, ನೆರೆಮನೆಯಾಕೆಯ ಸಹಾಯದಿಂದ ತೆರೆಯಲಾದ ಖಾತೆಯಲ್ಲಿ ದಾನಿಗಳ ದೇಣಿಗೆ ಸೇರುತ್ತಿದೆ. ಇದು ಪವಾಡವಲ್ಲದೆ ಮತ್ತಿನ್ನೇನಲ್ಲ ಎಂದು ಪೆನಿನಾಹ್ ಹೇಳುತ್ತಾರೆ.

A #Kenyan widow in Kisauni, baffled many after she was found cooking stones for her children.

Peninah Bahati Kitsao, who lives in Mombasa, hoped her children would fall asleep while they waited for their meal. https://t.co/eA5OkHo1g8 #COVID19KE pic.twitter.com/KVsx1Ys65H

— edge.ug (@ug_edge) May 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X