Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಗ್ಯ ಸೇತು ಆ್ಯಪ್ 'ನಾಜೂಕಿನ ಕಣ್ಗಾವಲು...

ಆರೋಗ್ಯ ಸೇತು ಆ್ಯಪ್ 'ನಾಜೂಕಿನ ಕಣ್ಗಾವಲು ವ್ಯವಸ್ಥೆ' : ರಾಹುಲ್‍ಗಾಂಧಿ

ವಾರ್ತಾಭಾರತಿವಾರ್ತಾಭಾರತಿ3 May 2020 11:07 AM IST
share
ಆರೋಗ್ಯ ಸೇತು ಆ್ಯಪ್ ನಾಜೂಕಿನ ಕಣ್ಗಾವಲು ವ್ಯವಸ್ಥೆ : ರಾಹುಲ್‍ಗಾಂಧಿ

ಹೊಸದಿಲ್ಲಿ: ಕೊರೋನ ವಿರುದ್ಧದ ಹೋರಾಟದ ಭಾಗವಾಗಿ ಕೇಂದ್ರ ಸರ್ಕಾರ ಕಡ್ಡಾಯಪಡಿಸಿರುವ ಆರೋಗ್ಯಸೇತು ಆ್ಯಪ್, “ನಾಜೂಕಿನ ಕಣ್ಗಾವಲು ವ್ಯವಸ್ಥೆ” ಎಂದು ಕಾಂಗ್ರೆಸ್ ಸಂಸದ ರಾಹುಲ್‍ ಗಾಂಧಿ ಕಿಡಿ ಕಾರಿದ್ದಾರೆ.

ಎಪ್ರಿಲ್‍ನಲ್ಲಿ ಬಿಡುಗಡೆಯಾದ ಆ್ಯಪ್ ಇದೀಗ ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಕಡ್ಡಾಯ. ಒಬ್ಬ ಖಾಸಗಿ ಕಂಪನಿಯ ಉದ್ಯೋಗಿ ತನ್ನ ಮೊಬೈಲ್‍ನಲ್ಲಿ ಈ ಆ್ಯಪ್ ಹೊಂದಿರದಿದ್ದರೆ, ಆ ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

“ಆರೋಗ್ಯಸೇತು ಆ್ಯಪ್ ನಯವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಇದನ್ನು ಖಾಸಗಿ ಕಂಪನಿಗೆ ಹೊರಗುತ್ತಿಗೆ ನೀಡಲಾಗಿದೆ. ಇದಕ್ಕೆ ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆ ವ್ಯವಸ್ಥೆ ಇಲ್ಲ. ಇದು ಮಾಹಿತಿ ಸುರಕ್ಷೆ ಮತ್ತು ಖಾಸಗಿತನದ ಬಗ್ಗೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ನಾವು ಸುರಕ್ಷಿತವಾಗಿರಲು ತಂತ್ರಜ್ಞಾನ ನೆರವಾಗುತ್ತದೆ. ಆದರೆ ನಾಗರಿಕರ ಒಪ್ಪಿಗೆ ಇಲ್ಲದೇ ಅವರ ಜಾಡು ಹಿಡಿಯುವ ಸಾಧನವಾಗಬಾರದು” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಈ ಆ್ಯಪ್‍ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಲಾಗಿದ್ದು, ಇತರ ದೇಶಗಳಲ್ಲಿ ಸಂಪರ್ಕ ಟ್ರ್ಯಾಕ್ ಮಾಡಲು ನಿಗದಿಪಡಿಸಿದ ಮಾನದಂಡಕ್ಕಿಂತ ಕಳಪೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ರಾಹುಲ್ ವಿವರಿಸಿದ್ದಾರೆ. ಜಿಪಿಎಸ್ ಆಧರಿತ ಲೊಕೇಶನ್ ಡಾಟಾ ಬಳಕೆ ದೊಡ್ಡ ಆತಂಕಕಾರಿ ಅಂಶ ಎನ್ನುವುದು ತಜ್ಞರ ಅಭಿಮತ ಎಂದಿದ್ದಾರೆ.

ನೀತಿ ಆಯೋಗ ಇದರ ಬಳಕೆಯನ್ನು ಸಮರ್ಥಿಸಿಕೊಂಡಿದೆ ಮತ್ತು ಹೊಸ ಹಾಟ್‍ಸ್ಪಾಟ್ ಪತ್ತೆಗೆ ಸಹಕಾರಿ ಎಂದು ಸರ್ಕಾರ ಹೇಳುತ್ತಿದೆ. ಜತೆಗೆ ಡಾಟಾ ಲೊಕೇಶ್ ವಿವರವನ್ನು ವೈಯಕ್ತಿಕ ಆಧಾರದ ಬದಲಾಗಿ ಸರಾಸರಿ ಆಧಾರದಲ್ಲಿ ಬಳಸಲಾಗುತ್ತಿದೆ ಎನ್ನುವುದು ಸರ್ಕಾರದ ಸಮರ್ಥನೆ.

The Arogya Setu app, is a sophisticated surveillance system, outsourced to a pvt operator, with no institutional oversight - raising serious data security & privacy concerns. Technology can help keep us safe; but fear must not be leveraged to track citizens without their consent.

— Rahul Gandhi (@RahulGandhi) May 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X