Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 'ಲಾಕ್ ಡೌನ್ ಉಲ್ಲಂಘಿಸಿ ಮುಸ್ಲಿಮರಿಂದ...

'ಲಾಕ್ ಡೌನ್ ಉಲ್ಲಂಘಿಸಿ ಮುಸ್ಲಿಮರಿಂದ ಸಾಮೂಹಿಕ ನಮಾಝ್' ಎಂದು ವೈರಲ್ ಆಗುತ್ತಿರುವ ಫೋಟೊ 2018ರದ್ದು

ಫ್ಯಾಕ್ಟ್ ಚೆಕ್

ವಾರ್ತಾಭಾರತಿವಾರ್ತಾಭಾರತಿ3 May 2020 3:20 PM IST
share
ಲಾಕ್ ಡೌನ್ ಉಲ್ಲಂಘಿಸಿ ಮುಸ್ಲಿಮರಿಂದ ಸಾಮೂಹಿಕ ನಮಾಝ್ ಎಂದು ವೈರಲ್ ಆಗುತ್ತಿರುವ ಫೋಟೊ 2018ರದ್ದು

ಹೊಸದಿಲ್ಲಿ: ನೂರಾರು ಮುಸ್ಲಿಮರು ನಮಾಝ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ‘ಲಾಕ್ ಡೌನ್ ಉಲ್ಲಂಘಿಸಿ ನಮಾಝ್’ ಎಂಬ ತಲೆಬರಹ ನೀಡಲಾಗಿದೆ.

ಲಾಕ್‍ ಡೌನ್ ನಡುವೆಯೂ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ 700 ಮಂದಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು ಎಂದು ಈ ಫೋಟೊವನ್ನು ಶೇರ್ ಮಾಡಿರುವ ಹಲವರು ಆರೋಪಿಸಿದ್ದಾರೆ. ವಿಜಯ್ ಅಜಯ್ ಎಂಬಾತ ಈ ಚಿತ್ರವನ್ನು ಪೋಸ್ಟ್ ಮಾಡಿ ಇದು ಎಪ್ರಿಲ್ 30ರ ಚಿತ್ರ ಎಂದು ಹೇಳಿಕೊಂಡಿದ್ದ. Alamy stock photo ಮತ್ತು ಜಯಾ ಮುರುಗನ್ ಅವರಿಗೆ ಚಿತ್ರದ ಕ್ರೆಡಿಟ್ ನೀಡಲಾಗಿತ್ತು.

ವಾಸ್ತವವೇನು?

Bjp Coimbatore Thondamuthur Assembly ಎಂಬ ಫೇಸ್‍ ಬುಕ್ ಪೇಜ್ ಕೂಡಾ ಇದನ್ನು ಪೋಸ್ಟ್ ಮಾಡಿತ್ತು. ಆದರೆ altnews.in ಇದರ ಹಿಂದಿನ ಸತ್ಯವನ್ನು ಬಯಲುಗೊಳಿಸಿದ್ದು, ಈ ಚಿತ್ರ ಉತ್ತರ ಪ್ರದೇಶದ ಅಲಹಾಬಾದ್‍ ನದ್ದು, 2018ರದ್ದು ಎಂದು ಸ್ಪಷ್ಟಪಡಿಸಿದೆ.

Alamy stock photo ಪ್ರಕಾರ ಇದು 2018ರ ಮೇ 17ರಂದು ಸೆರೆ ಹಿಡಿದ ಚಿತ್ರ. ಅಲಹಾಬಾದ್‍ನಲ್ಲಿ ರಮಝಾನ್ ತಿಂಗಳಲ್ಲಿ 2018ರಲ್ಲಿ ನಡೆದ ತರಾವೀಹ್ ನಮಾಝ್ ನ ಫೋಟೊ ಇದಾಗಿದೆ. 2018ರಲ್ಲಿ ಇದೇ ಶೀರ್ಷಿಕೆಯೊಂದಿಗೆ ಪ್ರಭಾತ್ ಕುಮಾರ್ ವರ್ಮಾ ಎಂಬವರು ಇದನ್ನು ಪೋಸ್ಟ್ ಮಾಡಿದ್ದರು ಎನ್ನುವುದು ಖಚಿತವಾಗಿದೆ.

caution fake news

picture shot in #allahabad is falsely shared in social media as one taken in #tirupathur district.FIR has been registered against the miscreants

வழக்கு பதிவு செய்யப்பட்டுள்ளது பொய்யான செய்தி பரப்புவர் மீது சட்டநடவடிக்கை எடுக்கப்படும்#fakenews #tnpolice pic.twitter.com/9Xkt1O2bAO

— Tirupathur Dist Police (@sp_tirupathur) May 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X