Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಿಂದ 1...

ಉಡುಪಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಿಂದ 1 ಲಕ್ಷ ಮಾಸ್ಕ್ ತಯಾರಿಕೆ ಗುರಿ

ವಾರ್ತಾಭಾರತಿವಾರ್ತಾಭಾರತಿ3 May 2020 5:56 PM IST
share
ಉಡುಪಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಿಂದ 1 ಲಕ್ಷ ಮಾಸ್ಕ್ ತಯಾರಿಕೆ ಗುರಿ

ಉಡುಪಿ, ಮೇ 3: ಪ್ರಸ್ತುತ ದೇಶ ಎದುರಿಸುತ್ತಿರುವ ಆರೋಗ್ಯ ವಿಪತ್ತು ಕೋವಿಡ್-19 ವಿರುದ್ದದ ಹೋರಾಟದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮಾಸ್ಕ್ ಬ್ಯಾಂಕ್ ಎಂಬ ಕಾರ್ಯಕ್ರಮದ ಮೂಲಕ ಪ್ರತೀ ಜಿಲ್ಲೆಯಿಂದ 1 ಲಕ್ಷ ಮಾಸ್ಕ್ ತಯಾರಿಸಿ ಹಂಚುವ ಯೋಜನೆ ಆರಂಭಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಎರಡು ದಿನದಲ್ಲಿ ಈಗಾಗಲೇ 6000 ಮಾಸ್ಕ್‌ಗಳನ್ನು ತಯಾರಿಸಿದ್ದು, ಮೇ 15ರೊಳಗೆ 1 ಲಕ್ಷ ಮಾಸ್ಕ್ ತಯಾರಿಕೆಯ ಗುರಿಯನ್ನು ಹೊಂದಲಾಗಿದೆ.

ಕೇಂದ್ರ ಸರಕಾರ ಕೋವಿಡ್-19 ವಾರಿಯರ್ಸ್‌ಗಳಿಗಾಗಿ ನೀಡಿದ ಇಂಟಿ ಗ್ರೆಟೆಡ್ ಗವರ್ನಮೆಂಟ್ ಆನ್‌ಲೈನ್ ಟ್ರೈನಿಂಗ್ ಎಂಬ ವಿಶೇಷ ತರ ಬೇತಿ ಕಾರ್ಯಕ್ರಮದಲ್ಲಿ ರೋವರ್ಸ್, ರೇಂಜರ್ಸ್‌ ವಿದ್ಯಾರ್ಥಿಗಳು ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್‌ನ ಶಿಕ್ಷಕರು ಭಾಗವಹಿಸಿ ವಿಶೇಷ ತರಬೇತಿ ಪಡೆದಿದ್ದಾರೆ.

ಉಡುಪಿ ಜಿಲ್ಲಾಡಳಿತ ಕಾರ್ಯಗಳಲ್ಲಿ ಸ್ವಯಂ ಸೇವೆ ಸಲ್ಲಿಸಲು ಸಿದ್ದರಿರುವ 80 ರೋವರ್ಸ್ ರೇಂಜರ್ಸ್‌ ಪಟ್ಟಿಯನ್ನು ಈಗಾಗಲೇ ಜಿಲ್ಲಾಧಿಕಾರಿ ಗಳಿಗೆ ನೀಡಿದೆ. ಜಿಲ್ಲೆಯಲ್ಲಿ ಅಗತ್ಯ ಬಿದ್ದಲ್ಲಿ ಸ್ವಯಂ ಸೇವಕರಾಗಿ ಕರೆ ನೀಡುವುದಾಗಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಜಿಲ್ಲಾಡಳಿತದಿಂದ ಕರೆ ಬಂದಲ್ಲಿ ನಾವು ಯಾವುದೇ ಸಂದರ್ಭದಲ್ಲೂ ಸೇವೆಗೆ ಸಿದ್ದರಿದ್ದೇವೆ ಎಂದು ಜಿಲ್ಲಾ ಸಂಘಟಕ ನಿತಿನ್ ಅಮಿನ್ ತಿಳಿಸಿದ್ದಾರೆ.

ಮಕ್ಕಳಿಗೆ ವಿವಿಧ ಟಾಸ್ಕ್:  ಲಾಕ್ ಡೌನ್ ಕಾರಣದಿಂದ ಮನೆಯಲ್ಲಿಯೇ ಇರುವ ಮಕ್ಕಳು ಕ್ರೀಯಾ ಶೀಲರಾಗಲು ಮಾತ್ರವಲ್ಲದೇ ಸಾಮಾಜಿಕ ಅರಿವು ಕಾರ್ಯಕ್ರಮದಲ್ಲಿ ತೊಡಗಿ ಸಿಕೊಳ್ಳಲು ಪ್ರೇರೇಪಿಸುವ ಉದ್ದೇಶದಿಂದ ಮಕ್ಕಳಿಗೆ ವಿವಿಧ ಟಾಸ್ಕ್‌ಗಳನ್ನು ನೀಡಲಾಗುತ್ತಿದೆ.

ಸ್ವಚ್ಛತೆ ಮತುತಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಮ್ಮ ನೆರೆಹೊರೆಯಲ್ಲಿ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸುವುದು, ಪರಿಚಿತರಿಗೆ ದೂರವಾಣಿ ಕರೆ ಮಾಡಿ ಕೋವಿಡ್-19 ಹರಡುವುದನ್ನು ತಡೆಯುವ ಬಗ್ಗೆ ತಿಳಿಸುವುದು, ಗಿಡ ನಡೆವುದು, ಮಾಸ್ಕ್ ತಯಾರಿ, ಬಟ್ಟೆ ಬ್ಯಾಗ್‌ಗಳ ತಯಾರಿ, ಕೊರೋನಾ ಜಾಗೃತಿ ಕುರಿತು ಚಿತ್ರ ರಚನೆ, ರಂಗೋಲಿ ರಚನೆ ಮಾಡಲು ತಿಳಿಸಲಾಗಿದೆ. ಮಕ್ಕಳು ಅತ್ಯಂತ ಆಸಕ್ತಿಯಿಂದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮಕ್ಕಳು ತಾವು ಸಿದ್ದಪಡಿಸಿದ ಕೊರೋನಾ ಜಾಗೃತಿ ಕುರಿತ ಚಿತ್ರಗಳು ಮತ್ತು ರಂಗೋಲಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಜಿ್ಲಾ ಸಂಘಟಕ ನಿತಿನ್ ಅಮಿನ್ ತಿಳಿಸಿದ್ದಾರೆ.

ರೋವರ್ಸ್, ರೇಂಜರ್ಸ್‌ ವಿದ್ಯಾರ್ಥಿಗಳು, ರಾಜ್ಯದ ಅನೇಕ ಕಡೆಗಳಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿ ಸುತ್ತಿದ್ದು, ಊಟ, ಉಪಹಾರ, ಕಿಟ್‌ಗಳ ವಿತರಣೆ, ಮಾಸ್ಕ್ ವಿತರಣೆ ಹಾಗೂ ಜನಸಂದಣಿ ಇರುವಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X