Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2006ರ ವಿಶ್ವಕಪ್‌ನಲ್ಲಿ ಝೈದಾನ್...

2006ರ ವಿಶ್ವಕಪ್‌ನಲ್ಲಿ ಝೈದಾನ್ ಗುದ್ದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ಇಟಲಿಯ ಮಟೆರೆಝ್

ತಪ್ಪೊಪ್ಪಿಕೊಂಡ ಇಟಲಿಯ ಆಟಗಾರ

ವಾರ್ತಾಭಾರತಿವಾರ್ತಾಭಾರತಿ3 May 2020 8:06 PM IST
share
2006ರ ವಿಶ್ವಕಪ್‌ನಲ್ಲಿ ಝೈದಾನ್ ಗುದ್ದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ಇಟಲಿಯ ಮಟೆರೆಝ್

ಪ್ಯಾರಿಸ್, ಮೇ 3: ಫ್ರಾನ್ಸ್‌ನ ಖ್ಯಾತ ಫುಟ್ಬಾಲ್ ಸ್ಟಾರ್ ಝೈನುದ್ದೀನ್ ಝೈದಾನ್ ಇಟಲಿಯ ಮಾರ್ಕೊ ಮ್ಯಾಟೆರಾಝಿಗೆ ತನ್ನ ತಲೆಯಿಂದ ಗುದ್ದಿರುವುದು ಫಿಫಾ ವಿಶ್ವಕಪ್‌ನ ಅತ್ಯಂತ ಕುತೂಹಲಕಾರಿ ಘಟನೆಗಳಲ್ಲಿ ಒಂದಾಗಿದೆ.

ಅಂತರ್‌ರಾಷ್ಟ್ರೀಯ ಫುಟ್ಬಾಲ್ ಆಟಗಾರನಾಗಿ ಕೊನೆಯ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಫ್ರಾನ್ಸ್ ಲೆಜೆಂಡ್ ಝೈದಾನ್ 2006ರ ವಿಶ್ವಕಪ್ ಫೈನಲ್‌ನ ಹೆಚ್ಚುವರಿ ಸಮಯದಲ್ಲಿ ಇಟಲಿಯ ಡಿಫೆಂಡರ್ ಮ್ಯಾಟೆರಾಝಿ ಎದೆಗೆ ತನ್ನ ತಲೆಯಿಂದ ಗುದ್ದಿದ್ದರು. ಮಟೆರೆಝ್ ಏನೋ ಹೇಳಿದ್ದಕ್ಕೆ ಕೆರಳಿದ್ದ ಝೈದಾನ್ ಈ ರೀತಿ ವರ್ತಿಸಿದ್ದರು ಎನ್ನಲಾಗಿತ್ತು. ಫ್ರಾನ್ಸ್ ನಾಯಕ ಝೈದಾನ್ ರೆಡ್ ಕಾರ್ಡ್ ಪಡೆದಿದ್ದರು. ಇಟಲಿಯು ಪೆನಾಲ್ಟಿ ಕಿಕ್ ಮೂಲಕ ಪ್ರಶಸ್ತಿಯನ್ನು ಗೆದ್ದುಬೀಗಿತ್ತು.

ಮ್ಯಾಟೆರಾಝಿ ವಿರುದ್ಧ ಝೈದಾನ್ ಆ ರೀತಿ ಕೆರಳಲು ಕಾರಣವೇನು?. ಮ್ಯಾಟೆರಾಝಿ ಪ್ರಚೋದನಕಾರಿ ಮಾತು ಆಡಿದ್ದರೇ? ಎಂದು ಘಟನೆಯ ಬಳಿಕ ವಾರಗಳ ಕಾಲ ವದಂತಿ ಹರಡಿದ್ದವು. ಇದೀಗ ಇಟಲಿಯ ಮ್ಯಾಟೆರಾಝಿ ಅವರು ತಾನು ಝೈದಾನ್ ಸಹೋದರಿಗೆ ಅವಮಾನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಇಟಲಿಯ ಮಾಧ್ಯಮದೊಂದಿಗೆ ಮಾತನಾಡಿದ ಮ್ಯಾಟೆರಾಝಿ, ‘‘ನನ್ನ ಶರ್ಟ್ ಬೇಕಾ ಎಂದು ಝೈದಾನ್  ನನ್ನಲ್ಲಿ ಕೇಳಿದ್ದರು. ನಾನು ನಿಮ್ಮ ಸಹೋದರಿಯನ್ನು ಬಯಸುವೆ ಎಂದು ನಾನು ಹೇಳಿದ್ದೆ’’ ಎಂದು ವಿಶ್ವಕಪ್ ವೇಳೆ ನಡೆದಿರುವ ಹಳೆಯ ಘಟನೆಯನ್ನು ಬಹಿರಂಗಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X