Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಹಾಟ್‌ಸ್ಪಾಟ್‌ಗಳಿಗೆ ಮಸೀದಿಗಳ...

ಕೊರೋನ ಹಾಟ್‌ಸ್ಪಾಟ್‌ಗಳಿಗೆ ಮಸೀದಿಗಳ ಹೆಸರು: ರೋಗಕ್ಕೂ ಕೋಮುಬಣ್ಣ ನೀಡಿದ ಆದಿತ್ಯನಾಥ್ ಸರಕಾರ

ಪ್ರತಿಪಕ್ಷಗಳ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 May 2020 10:25 PM IST
share
ಕೊರೋನ ಹಾಟ್‌ಸ್ಪಾಟ್‌ಗಳಿಗೆ ಮಸೀದಿಗಳ ಹೆಸರು: ರೋಗಕ್ಕೂ ಕೋಮುಬಣ್ಣ ನೀಡಿದ ಆದಿತ್ಯನಾಥ್ ಸರಕಾರ

ಲಕ್ನೋ,ಮೇ 3: ಉತ್ತರ ಪ್ರದೇಶ ಸರಕಾರವು ಲಕ್ನೋದಲ್ಲಿಯ 18 ಹಾಟ್‌ಸ್ಪಾಟ್‌ಗಳ ಪೈಕಿ ಎಂಟಕ್ಕೆ ಮಸೀದಿಗಳ ಹೆಸರು ನೀಡಿದ್ದು,ಇದು ಆ ಪ್ರದೇಶಗಳಲ್ಲಿಯ ಮುಸ್ಲಿಮರಲ್ಲಿ ಕಳವಳಗಳನ್ನು ಮೂಡಿಸಿದೆ. ಇದೇ ವೇಳೆ ಸರಕಾರವು ರೋಗಕ್ಕೂ ಕೋಮುಬಣ್ಣ ನೀಡುತ್ತಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

 ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಿಕೊಂಡಿರುವುದನ್ನು ಸರಕಾರವು ನಿರಾಕರಿಸಿದೆ. ಪಾಸಿಟಿವ್ ಕೇಸ್‌ಗಳಿಂದಾಗಿ ಮಸೀದಿಗಳನ್ನು ಹೆಸರಿಸಲಾಗಿದೆಯಷ್ಟೇ ಎಂದು ಹೇಳಿದ ಹಿರಿಯ ಸರಕಾರಿ ಅಧಿಕಾರಿಯೋರ್ವರು,ಆ ಪ್ರದೇಶಗಳಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಮತ್ತು ಇದೇ ಕಾರಣದಿಂದ ಹಾಟ್‌ಸ್ಪಾಟ್‌ಗಳಿಗೆ ಮಸೀದಿಗಳ ಹೆಸರುಗಳನ್ನಿಡಲಾಗಿದೆ. ಬೇರೆ ಯಾವ ಉದ್ದೇಶವೂ ಇಲ್ಲ ಎಂದರು.

ಸರಕಾರವು ಕೊರೋನ ವೈರಸ್ ವಿರುದ್ಧ ಹೋರಾಡುವ ಬಗ್ಗೆ ಕಾಳಜಿ ವಹಿಸಬೇಕು. ಅದು ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳತ್ತ ಗಮನ ಹರಿಸಬೇಕು. ಆದರೆ ಇದರಲ್ಲಿ ಸರಕಾರವು ವಿಫಲಗೊಂಡಿದೆ. ಜನರು ವಾಸ್ತವಗಳ ಬಗ್ಗೆ ಗಮನ ಹರಿಸುವುದನ್ನು ತಡೆಯಲು ಅದು ಧಾರ್ಮಿಕ ವಿಷಯಗಳೊಂದಿಗೆ ತಳುಕು ಹಾಕುತ್ತಿದೆ. ರೋಗವನ್ನು ಒಂದು ನಿರ್ದಿಷ್ಟ ಸಮುದಾಯದೊಂದಿಗೆ ತಳುಕು ಹಾಕುವುದು ತಾರತಮ್ಯವಾಗುತ್ತದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ ಕುಮಾರ್ ಲಲ್ಲು ಆರೋಪಿಸಿದ್ದಾರೆ.

ಲಕ್ನೋದ ಸದರ ಬಝಾರ್‌ನಲ್ಲಿಯ ಹಾಟ್‌ಸ್ಪಾಟ್‌ನ್ನು ‘ಮಸ್ಜಿದ್ ಅಲಿ ಜಾನ್ ಮತ್ತು ಸುತ್ತುಮುತ್ತಲಿನ ಪ್ರದೇಶಗಳು ’ಎಂದು ಹೆಸರಿಸಲಾಗಿದೆ. ಇದೇ ರೀತಿ ಇತರ ಹಾಟ್‌ಸ್ಪಾಟ್‌ಗಳಿಗೆ ಅಲ್ಲಿಯ ಮಸೀದಿಗಳ ಹೆಸರುಗಳನ್ನಿರಿಸಲಾಗಿದೆ.

ನಾವು ಇವೆಲ್ಲದರಿಂದ ಧರ್ಮವನ್ನು ದೂರವಿರಿಸಬೇಕು. ಪರಿಸ್ಥಿತಿಯು ಈಗಾಗಲೇ ಕೆಟ್ಟಿದೆ,ಅದನ್ನು ಇನ್ನಷ್ಟು ಗೋಜಲುಗೊಳಿಸುವುದು ಏಕೆ ಎಂದು ಹಿರಿಯ ಎಸ್‌ಪಿ ನಾಯಕ ಜುಹಿ ಸಿಂಗ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X