Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: ಭಾರತದ ನಗರಗಳೇ ನಾಗರಿಕರ ಪಾಲಿಗೆ...

ಕೊರೋನ: ಭಾರತದ ನಗರಗಳೇ ನಾಗರಿಕರ ಪಾಲಿಗೆ ಕಂಟಕ!

ವಾರ್ತಾಭಾರತಿವಾರ್ತಾಭಾರತಿ4 May 2020 9:33 AM IST
share
ಕೊರೋನ: ಭಾರತದ ನಗರಗಳೇ ನಾಗರಿಕರ ಪಾಲಿಗೆ ಕಂಟಕ!

ಹೊಸದಿಲ್ಲಿ, ಮೇ 4: ಭಾರತದಲ್ಲಿ ಇದುವರೆಗೆ ವರದಿಯಾದ ಕೋವಿಡ್-19 ಪ್ರಕರಣಗಳ ಪೈಕಿ ಶೇಕಡ 75ರಷ್ಟು ಪ್ರಕರಣಗಳು ದೇಶದ 35 ದೊಡ್ಡ ನಗರಗಳಲ್ಲಿ ಕಂಡುಬಂದಿವೆ. ಅದರಲ್ಲೂ ಮೂರನೇ ಎರಡರಷ್ಟು ಪ್ರಕರಣಗಳು 13 ನಗರಗಳಲ್ಲಿ ಕಂಡುಬಂದಿವೆ ಎನ್ನುವುದು ಅಂಕಿಅಂಶಗಳ ವಿಶ್ಲೇಷಣೆಯಿಂದ ಸ್ಪಷ್ಟವಾಗಿದೆ. ಸಾವಿನ ಸಂಖ್ಯೆಗೂ ಇದು ಅನ್ವಯವಾಗುತ್ತದೆ.

ರವಿವಾರದವರೆಗೆ ದೇಶದಲ್ಲಿ ವರದಿಯಾದ 39,980 ಪ್ರಕರಣಗಳ ಪೈಕಿ 28,761 ಪ್ರಕರಣಗಳು 35 ದೊಡ್ಡ ನಗರಗಳಲ್ಲಿ ಕಂಡುಬಂದಿವೆ. ಅಂತೆಯೇ ಒಟ್ಟು 1,301 ಮಂದಿ ಮೃತಪಟ್ಟಿದ್ದು, ಈ ಪೈಕಿ 981 ಸಾವುಗಳು ಇದೇ ನಗರಗಳಲ್ಲಿ ಸಂಭವಿಸಿವೆ. ದಿಲ್ಲಿ ಎನ್‌ಸಿಆರ್ ಸೇರಿದಂತೆ 16 ರಾಜ್ಯಗಳಲ್ಲಿ ಈ 35 ಮಹಾನಗರಗಳಿವೆ.

ಒಟ್ಟು 13 ಮಹಾನಗರಗಳಲ್ಲಿ 500ಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದು, ಈ ನಗರಗಳ ಒಟ್ಟು ಕೊಡುಗೆ 26,483 ಅಂದರೆ ದೇಶದ ಒಟ್ಟು ಪ್ರಕರಣಗಳ ಶೇಕಡ 66ರಷ್ಟು. ಕೊಲ್ಕತ್ತಾ ಹೊರತುಪಡಿಸಿ ಉಳಿದ ಮಹಾನಗರಗಳಲ್ಲಿ ಒಟ್ಟು 915 ಸಾವು ಸಂಭವಿಸಿದ್ದು, ಇದು ಒಟ್ಟು ಸಾವಿನ ಸಂಖ್ಯೆಯ ಶೇಕಡ 70ರಷ್ಟಾಗಿದೆ.

ಮುಂಬೈ, ದಿಲ್ಲಿ ಹಾಗೂ ಅಹ್ಮದಾಬಾದ್ ಅತ್ಯಂತ ಸೋಂಕುಪೀಡಿತ ನಗರಗಳಾಗಿದ್ದು, ಮುಂಬೈನಲ್ಲಿ 9,445, ದಿಲ್ಲಿಯಲ್ಲಿ 4,473 ಹಾಗೂ ಅಹ್ಮದಾಬಾದ್‌ನಲ್ಲಿ 3,610 ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತೆಯೇ ಇಂಧೋರ್, ಚೆನ್ನೈ ಹಾಗೂ ಪುಣೆ ನಗರಗಳಲ್ಲಿ 1,000ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಉಳಿದಂತೆ ಏಳು ನಗರಗಳಲ್ಲಿ 500ಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿವೆ. ಅವುಗಳೆಂದರೆ ಜೈಪುರ (961), ಕೊಲ್ಕತ್ತಾ (851), ಸೂರತ್ ಹಾಗೂ ಹೈದರಾಬಾದ್ (ತಲಾ 600), ವಿಜಯವಾಡ, ಆಗ್ರಾ, ಹಾಗೂ ಭೋಪಾಲ್ (ತಲಾ 500). ಎಂಟು ದೊಡ್ಡ ನಗರಗಳಲ್ಲಿ 100ಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದು, ಉಳಿದ 13 ನಗರಗಳ ಪೈಕಿ 12 ನಗರಗಳಲ್ಲಿ 100ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ದೇಶದ 35 ದೊಡ್ಡ ನಗರಗಳ ಪೈಕಿ ಜೆಮ್ಶೆಡ್‌ಪುರದಲ್ಲಿ ಮಾತ್ರ ಇದುವರೆಗೆ ಯಾವ ಪ್ರಕರಣವೂ ದಾಖಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X