Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸಿಗ ಕಾರ್ಮಿಕರ ರೈಲು ಪ್ರಯಾಣ ದರವನ್ನು...

ವಲಸಿಗ ಕಾರ್ಮಿಕರ ರೈಲು ಪ್ರಯಾಣ ದರವನ್ನು ಕಾಂಗ್ರೆಸ್ ಭರಿಸಲಿದೆ:ಸೋನಿಯಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ4 May 2020 10:41 AM IST
share
ವಲಸಿಗ ಕಾರ್ಮಿಕರ ರೈಲು ಪ್ರಯಾಣ ದರವನ್ನು ಕಾಂಗ್ರೆಸ್ ಭರಿಸಲಿದೆ:ಸೋನಿಯಾ ಗಾಂಧಿ

ಹೊಸದಿಲ್ಲಿ, ಮೇ 4: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಜರಾತ್ ಭೇಟಿ ನೀಡಿದಾಗ 100 ಕೋ.ರೂ.ಖರ್ಚು ಮಾಡಿರುವ ಸರಕಾರಕ್ಕೆ ಹಾಗೂ ಪಿಎಂ-ಕೇರ್ಸ್ ಪಂಡ್‌ಗೆ 150 ಕೊ.ರೂ. ದೇಣಿಗೆ ನೀಡಿರುವ ರೈಲ್ವೆ ಇಲಾಖೆಗೆೆೆ ಲಾಕ್‌ಡೌನ್‌ನಿಂದ ದೇಶದೆಲ್ಲೆಡೆ ಸಿಲುಕಿರುವ ಬಡ ಕಾರ್ಮಿಕರಿಗೆ ತಮ್ಮ ಮನೆಗೆ ತಲುಪಲು ಉಚಿತ ರೈಲು ಪ್ರಯಾಣ ವ್ಯವಸ್ಥೆ ಮಾಡಲು ಯಾಕೆ ಸಾಧ್ಯವಾಗಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಕೇಂದ್ರ ಸರಕಾರ ಹಾಗೂ ರೈಲ್ವೆ ಇಲಾಖೆಯು ಕಾರ್ಮಿಕರಿಗೆ ರೈಲು ಟಿಕೆಟ್ ಗಾಗಿ ಶುಲ್ಕ ವಿಧಿಸುತ್ತಿರುವ ಆತಂಕಕಾರಿ. ವಲಸಿಗ ಕಾರ್ಮಿಕರ ರೈಲು ಪ್ರಯಾಣ ವೆಚ್ಚವನ್ನು ತನ್ನ ಪಕ್ಷವೇ ಭರಿಸಲಿದೆ ಎಂದು ಘೋಷಿಸಿದರು.

  ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಲಸಿಗ ಕಾರ್ಮಿಕರಿಗೆ ನೆರವು ನೀಡಿ ಎಂದು ಲಾಕ್‌ಡೌನ್ ಆರಂಭವಾದಾಗಲೇ ಕಾಂಗ್ರೆಸ್ ಮಾಡಿದ್ದ ಮನವಿಯನ್ನು ಸರಕಾರ ನಿರ್ಲಕ್ಷ ಮಾಡಿದೆ. ನಮ್ಮ ಆರ್ಥಿಕತೆಯ ಬೆನ್ನೆಲುಬು,ನಮ್ಮ ದೇಶದ ಅಭಿವೃದ್ಧಿಯ ರಾಯಭಾರಿಯಾಗಿರುವ ಕಾರ್ಮಿಕರ ರೈಲು ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಹೇಳಿದರು.

ವಿದೇಶದಲ್ಲಿ ಸಿಲುಕಿಕೊಂಡಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣ ವ್ಯವಸ್ಥೆ ಮಾಡಿ ತನ್ನ ಜವಾಬ್ದಾರಿಯಿಂದ ಗುರುತಿಸಿಕೊಂಡಿದ್ದ ಸರಕಾರ, ಗುಜರಾತ್‌ನ ಕೇವಲ ಒಂದು ಸಾರ್ವಜನಿಕ ಸಮಾರಂಭಕ್ಕೆ ಸಾರಿಗೆ ಹಾಗೂ ಇತರ ವೆಚ್ಚಕ್ಕೆ 100 ಕೋ.ರೂ. ಖರ್ಚು ಮಾಡುವವರು ಹಾಗೂ ಪಿಎಂ ಕೊರೋನ ಪರಿಹಾರ ಫಂಡ್‌ಗೆ 150 ಕೋ.ರೂ.ದೇಣಿಗೆ ನೀಡುವ ರೈಲ್ವೆ ಇಲಾಖೆಗೆ ನಮ್ಮ ದೇಶದ ಅತ್ಯಗತ್ಯ ಸದಸ್ಯರಿಗೆ ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಇದೇ ರೀತಿಯ ಸೌಜನ್ಯವನ್ನು ತೋರಿಸಲು ಯಾಕೆ ಸಾಧ್ಯವಾಗಿಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾರ್ಮಿಕರಿಂದ ರೈಲು ಟಿಕೆಟ್ ಶುಲ್ಕವನ್ನು ಕೇಂದ್ರ ಸರಕಾರ ಹಾಗೂ ರೈಲ್ವೆ ಇಲಾಖೆ ವಸೂಲು ಮಾಡುತ್ತಿರುವುದೇಕೆ ಎಂದು ಸೋನಿಯಾ ಪ್ರಶ್ನಿಸಿದರು.

ಕೇಂದ್ರ ಸರಕಾರ ನಾಲ್ಕು ಗಂಟೆ ಮೊದಲು ಲಾಕ್‌ಡೌನ್‌ಗೆ ನೋಟಿಸ್ ನೀಡಿತ್ತು.ಇದರಿಂದಾಗಿ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ತೆರಳುವ ಅವಕಾಶವನ್ನು ಕಿತ್ತುಕೊಳ್ಳಲಾಗಿತ್ತು. ಹಾಗಾದರೆ ಸರಕಾರದ ಜವಾಬ್ದಾರಿಯೇನು?ಇಂದಿಗೂ ಲಕ್ಷಾಂತರ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರು ಮನೆಗೆ ತೆರಳಲಾಗದೆ ನರಳುತ್ತಿದ್ದಾರೆ. ತಮ್ಮ ಕುಟುಂಬವನ್ನು ಸೇರಲು ಬಯಸುತ್ತಿದ್ದಾರೆ. ಆದರೆ ಪ್ರಯಾಣಕ್ಕೆ ಅಗತ್ಯವಿರುವ ಹಣ ಅಥವಾ ಉಚಿತ ಸಾರಿಗೆ ವ್ಯವಸ್ಥೆ ಇಲ್ಲದಾಗಿದೆ. ಎಲ್ಲ ರಾಜ್ಯ ಕಾಂಗ್ರೆಸ್ ಸಮಿತಿಯು ಪ್ರತಿಯೊಬ್ಬ ಬಡ ಕಾರ್ಮಿಕನ ಹಾಗೂ ವಲಸಿಗ ಕಾರ್ಮಿಕನ ರೈಲ್ವೆ ಪ್ರಯಾಣ ವೆಚ್ಚವನ್ನು ಭರಿಸಲಿದ್ದು, ಈ ಕುರಿತು ಅಗತ್ಯ ಹೆಜ್ಜೆ ಇಡಲು ಎಐಸಿಸಿ ನಿರ್ಧರಿಸಿದೆ ಎಂದು ಸೋನಿಯಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X