ಶ್ರೀನಗರ: ಭಯೋತ್ಪಾದಕರು ನಡೆಸಿದ ದಾಳಿಯೊಂದರಲ್ಲಿ ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇದೇ ಪ್ರದೇಶದಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.
ಶ್ರೀನಗರ: ಭಯೋತ್ಪಾದಕರು ನಡೆಸಿದ ದಾಳಿಯೊಂದರಲ್ಲಿ ಸಿಆರ್ ಪಿಎಫ್ ನ ಮೂವರು ಯೋಧರು ಹುತಾತ್ಮರಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇದೇ ಪ್ರದೇಶದಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು.