Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಕಣ ರೈಲ್ವೆಯಿಂದ ಮೇ 5ರಂದು ಪಾರ್ಸೆಲ್...

ಕೊಂಕಣ ರೈಲ್ವೆಯಿಂದ ಮೇ 5ರಂದು ಪಾರ್ಸೆಲ್ ವಿಶೇಷ ರೈಲು

ವಾರ್ತಾಭಾರತಿವಾರ್ತಾಭಾರತಿ4 May 2020 8:40 PM IST
share

ಉಡುಪಿ, ಮೇ 4: ಪಶ್ಚಿಮ ರೈಲ್ವೆಯ ಸಹಯೋಗದೊಂದಿಗೆ ಕೊಂಕಣ ರೈಲ್ವೆ ಓಕಾ ಹಾಗೂ ತಿರುವನಂತಪುರಂ ನಡುವೆ ಮತ್ತೊಂದು ವಿಶೇಷ ಪಾರ್ಸೆಲ್ ರೈಲನ್ನು ಓಡಿಸಲು ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ನಂ. 00933 ಓಕಾ-ತಿರುವನಂತಪುರಂ ಸೆಂಟ್ರಲ್ ಪಾರ್ಸೆಲ್ ವಿಶೇಷ ರೈಲು ಮೇ 5ರಂದು ಅಪರಾಹ್ನ 1.:10ಕ್ಕೆ ಓಕಾದಿಂದ ಪ್ರಯಾಣ ಪ್ರಾರಂಭಿಸ ಲಿದ್ದು, ಮೇ 7ರ 12:00 ಗಂಟೆಗೆ ತಿರುವನಂತಪುರಂ ಸೆಂಟ್ರಲ್ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ನಂ.00934 ತಿರುವನಂತಪುರಂ ಸೆಂಟ್ರಲ್‌ನಿಂದ ರಾತ್ರಿ 11:00ಕ್ಕೆ ಪ್ರಯಾಣ ಬೆಳೆಸಲಿದ್ದು, 9ರಂದು ರಾತ್ರಿ 9:40ಕ್ಕೆ ಓಕಾ ತಲುಪಲಿದೆ.

ರೈಲು ತನ್ನ ಪ್ರಯಾಣದ ವೇಳೆ ಮೇ 6ರ ರಾತ್ರಿ 9:00ಗಂಟೆಗೆ ಹಾಗೂ ಮೇ 8ರ ಅಪರಾಹ್ನ 1:20ಕ್ಕೆ ಉಡುಪಿ ನಿಲ್ದಾಣಕ್ಕೆ ಆಗಮಿಸಲಿದೆ. ರೈಲಿಗೆ ಜಾಮ್‌ನಗರ, ರಾಜ್‌ಕೋಟ್, ಸುರೇಂದ್ರನಗರ, ಅಹ್ಮದಾಬಾದ್, ಆನಂದ್, ವಡೋದರ, ಬರುಚಾ, ಸೂರತ್, ವಾಸೈ ರೋಡ್, ಪನ್ವೇಲ್, ರೋಹಾ, ರತ್ನಗಿರಿ, ಕನಕವಾಲಿ, ಮಡಗಾಂವ್ ಜಂಕ್ಷನ್, ಉಡುಪಿ, ಮಂಗಳೂರು ಜಂಕ್ಷನ್, ಕಣ್ಣೂರು, ಕಲ್ಲಿಕೋಟೆ, ಶೋರನೂರ್ ಜಂಕ್ಷನ್, ತ್ರಿಶೂರ್, ಎರ್ನಾಕುಲಂ ನಗರ, ಕೊಟ್ಟಾಯಂ ಹಾಗೂ ಕೊಟ್ಟಾಯಂ ಜಂಕ್ಷನ್‌ಗಳಲ್ಲಿ ವ್ಯವಹಾರದ ನಿಲುಗಡೆಯನ್ನು ಹೊಂದಿರುತ್ತದೆ.
ಈ ಪಾರ್ಸೆಲ್ ರೈಲಿನಲ್ಲಿ ತಮ್ಮ ಯಾವುದೇ ವಸ್ತುಗಳ ಪಾರ್ಸೆಲ್‌ಗಳನ್ನು ಕಳುಹಿಸಲು ಇಚ್ಛಿಸುವವರು ಕೊಂಕಣ ರೈಲ್ವೆಯ ರತ್ನಗಿರಿ, ಕನಕವಾಲಿ, ಮಡಂಗಾವ್ ಹಾಗೂ ಉಡುಪಿ ನಿಲ್ದಾಣಗಳಲ್ಲಿರುವ ಪಾರ್ಸೆಲ್ ಕಚೇರಿಗಳನ್ನು ಸಂಪರ್ಕಿಸುವಂತೆ ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

17ರವರೆಗೆ ಪ್ರಯಾಣ ರೈಲು ರದ್ದು: ಕೇಂದ್ರ ಸರಕಾರ ಕೋವಿಡ್-19ರ ನಿಯಂತ್ರಣಕ್ಕಾಗಿ ಹೇರಿರುವ ಲಾಕ್‌ಡೌನ್‌ನ್ನು ಎರಡು ವಾರ ವಿಸ್ತರಿಸಿರುವುದ ರಿಂದ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಮೈಲ್, ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಮೇ 17ರವರೆಗೆ ರದ್ದುಗೊಳಿಸಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಲ್.ಕೆ.ವರ್ಮ ತಿಳಿಸಿದ್ದಾರೆ.

ಆದರೆ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ರಾಜ್ಯ ಸರಕಾರಗಳ ಕೋರಿಕೆಯ ಮೇರೆಗೆ ಲಾಕ್‌ಡೌನ್‌ನಿಂದ ರಾಜ್ಯಗಳಲ್ಲಿ ಸಿಕ್ಕಿಬಿದ್ದಿರುವ ವಲಸೆ ಕಾರ್ಮಿಕರು, ತೀರ್ಥಯಾತ್ರೆಯವರು, ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಇತರ ಜನರ ಪ್ರಯಾಣಕ್ಕೆ ವಿಶೇಷ ಶ್ರಮಿಕ್ ರೈಲುಗಳನ್ನು ಅಗತ್ಯಬಿದ್ದಾಗ ಓಡಿಸ ಲಾಗುತ್ತದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X