Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಬಳಿಕದ ರಣತಂತ್ರ ಏನು:ಕೇಂದ್ರ...

ಲಾಕ್‌ಡೌನ್ ಬಳಿಕದ ರಣತಂತ್ರ ಏನು:ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ6 May 2020 1:42 PM IST
share
ಲಾಕ್‌ಡೌನ್ ಬಳಿಕದ ರಣತಂತ್ರ ಏನು:ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಹೊಸದಿಲ್ಲಿ, ಮೇ 6: ಕೋವಿಡ್-19 ನಿಯಂತ್ರಿಸಲು ಇನ್ನೆಷ್ಟು ದಿನ ಲಾಕ್‌ಡೌನ್ ಮುಂದುವರಿಸಬಹುದು ಎಂಬ ಕುರಿತು ಸರಕಾರ ಯಾವ ಮಾನದಂಡವನ್ನು ಅಳವಡಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದರು.

ಕಾಂಗ್ರೆಸ್ ಆಡಳಿತವಿರುವ ಮುಖ್ಯಮಂತ್ರಿಗಳ ಜೊತೆಗೆ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸೋನಿಯಾ, ಮೇ 17ರ ಬಳಿಕ ಏನು ಎಂಬ ಪ್ರಶ್ನೆಗೆ ಉತ್ತರ ಬೇಕು. ಮೂರನೇ ಹಂತದ ಲಾಕ್‌ಡೌನ್ ಮೇ 17ಕ್ಕೆ ಕೊನೆಯಾಗಲಿದೆ ಎಂದರು.

ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

 ಮೇ 17ರ ಬಳಿಕ ಏನು, ಮೇ 17ರ ಬಳಿಕ ಹೇಗೆ?ಲಾಕ್‌ಡೌನ್ ಇನ್ನೆಷ್ಟು ದಿನ ಮುಂದುವರಿಸಬಹುದೆಂಬ ಕುರಿತಂತೆ ನಿರ್ಧರಿಸಲು ಕೇಂದ್ರ ಸರಕಾರ ಯಾವ ಮಾನದಂಡವನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ಸರಕಾರದ ಸಿಎಂಗಳ ಜೊತೆ ಸೋನಿಯಾ ನಡೆಸಿದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಪ್ರಶ್ನಿಸಿದರು ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಹಲವು ಅಡೆತಡೆಗಳ ನಡುವೆಯೂ ಸಾಕಷ್ಟು ಪ್ರಮಾಣದಲ್ಲಿ ಗೋಧಿಯನ್ನು ಪೂರೈಸಿ ಆಹಾರ ಭದ್ರತೆಯನ್ನು ಒದಗಿಸಿರುವ ರೈತರಿಗೆ ಅದರಲ್ಲೂ ಮುಖ್ಯವಾಗಿ ಪಂಜಾಬ್ ಹಾಗೂ ಹರ್ಯಾಣದ ರೈತರಿಗೆ ಸೋನಿಯಾ ಕೃತಜ್ಞತೆ ಸಲ್ಲಿಸಿದರು.

ಸೋನಿಯಾಜಿ ಈಗಾಗಲೇ ಬೆಟ್ಟು ಮಾಡಿದ್ದು, ದೇಶವನ್ನು ಲಾಕ್‌ಡೌನ್‌ನಿಂದ ಹೊರತರಲು ಭಾರತ ಸರಕಾರ ಯಾವ ರಣನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಕೇಳಬೇಕಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ನಾನು ಎರಡು ಸಮಿತಿಯನ್ನು ರಚಿಸಿದ್ದು, ಒಂದು ಸಮಿತಿಯು ಲಾಕ್‌ಡೌನ್‌ನಿಂದ ಹೊರಬರುವುದು ಹೇಗೆೆಂದು ರಣತಂತ್ರ ರೂಪಿಸಲಿದೆ.ಮತ್ತೊಂದು ಆರ್ಥಿಕ ಪುನಶ್ಚೇತನದ ಬಗ್ಗೆ ಚರ್ಚಿಸಲಿದೆ. ಆಯಾ ಸ್ಥಳದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳದೆ ದಿಲ್ಲಿಯಲ್ಲಿ ಕುಳಿತ್ತಿರುವ ಜನರು ಕೋವಿಡ್-19 ವಲಯವನ್ನು ನಿರ್ಧರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಉತ್ತೇಜಿತ ಪ್ಯಾಕೇಜ್ ನೀಡುವ ತನಕ ರಾಜ್ಯಗಳು ಹಾಗೂ ದೇಶ ನಡೆಯುವುದು ಹೇಗೆ? ನಾವು ಈಗಾಗಲೇ 10,000 ಕೋ.ರೂ. ಆದಾಯ ಕಳೆದುಕೊಂಡಿದ್ದೇವೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X