Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ದ್ವೇಷ ಕಾರುವ ಪೋಸ್ಟ್: ಕೆನಡಾದಲ್ಲಿ...

ದ್ವೇಷ ಕಾರುವ ಪೋಸ್ಟ್: ಕೆನಡಾದಲ್ಲಿ ಉದ್ಯೋಗ ಕಳೆದುಕೊಂಡ ಭಾರತೀಯ

ಗಲ್ಫ್ ದೇಶಗಳ ನಂತರ ಕ್ರಮ ಕೈಗೊಂಡ ಕೆನಡಾ

ವಾರ್ತಾಭಾರತಿವಾರ್ತಾಭಾರತಿ6 May 2020 2:35 PM IST
share
ದ್ವೇಷ ಕಾರುವ ಪೋಸ್ಟ್: ಕೆನಡಾದಲ್ಲಿ ಉದ್ಯೋಗ ಕಳೆದುಕೊಂಡ ಭಾರತೀಯ

ಟೊರಂಟೋ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್‍ ಗಳನ್ನು ಮಾಡಿ ಅರಬ್ ದೇಶಗಳಲ್ಲಿ ಹಲವಾರು ಭಾರತೀಯ ವಲಸಿಗರು ತಮ್ಮ ಉದ್ಯೋಗ ಕಳೆದುಕೊಂಡ ಬೆಳವಣಿಗೆಯ ಬೆನ್ನಿಗೇ  ಕೆನಡಾ ಕೂಡ ಇಂತಹುದೇ ಕ್ರಮ ಕೈಗೊಂಡಿದೆ. 

ಕೆನಡಾ ನಿವಾಸಿಯಾಗಿರುವ ಭಾರತೀಯ ಮೂಲದ ರವಿ ಹೂಡಾ ಎಂಬ ವ್ಯಕ್ತಿಯೊಬ್ಬನ ‘ಇಸ್ಲಾಮೋಫೋಬಿಯಾ’ ಪೋಸ್ಟ್ ಗಳನ್ನು ಗಂಭೀರವಾಗಿ ಪರಿಗಣಿಸಿರುವ ಅಲ್ಲಿನ ಆಡಳಿತ ಆ ವ್ಯಕ್ತಿ  ಅಲ್ಲಿನ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯ ಜತೆಗೆ ಹೊಂದಿದ್ದ  ಒಪ್ಪಂದವನ್ನು  ಅಂತ್ಯಗೊಳಿಸಿದೆ. ಶಾಲಾ ಸಂಸ್ಥೆಯೊಂದರಲ್ಲಿನ ಹುದ್ದೆಯಿಂದಲೂ ಆತನನ್ನು  ವಜಾಗೊಳಿಸಿದೆ.

ಟೊರಂಟೋ ಪ್ರದೇಶದ ಕೆಲವು ಮುನಿಸಿಪಾಲಿಟಿಗಳು ಸ್ಥಳೀಯ ಮಸೀದಿಗಳಿಗೆ ರಮಝಾನ್ ತಿಂಗಳಲ್ಲಿ ಇಫ್ತಾರ್ ಸಂದರ್ಭ ಧ್ವನಿವರ್ಧಕಗಳನ್ನು ಬಳಸಿ ಪ್ರತಿ ದಿನ ಅಝಾನ್ ಕರೆ ನೀಡಲು ಅನುಮತಿಸಿದ್ದನ್ನು ಸ್ಥಳೀಯ ಮುಸ್ಲಿಂ ಸಮುದಾಯ ಸ್ವಾಗತಿಸಿತ್ತು. ಕೋರೋನವೈರಸ್ ಸಮಸ್ಯೆಯಿಂದಾಗಿ ಯಾರಿಗೂ ಮಸೀದಿಗೆ ಹೋಗಲು ಅನುಮತಿಯಿಲ್ಲದೇ ಇರುವುದರಿಂದ ಇದು ಅನುಕೂಲವಾಗಿತ್ತು.

ಅಂತೆಯೇ ಬ್ರಾಂಪ್ಟನ್ ಪ್ರದೇಶದ ಮಸೀದಿಗೂ ಧ್ವನಿವರ್ಧಕ ಬಳಸಲು ಅನುಮತಿ ನೀಡಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ರವಿ ಹೂಡಾ, ಮುಸ್ಲಿಮರು ಹಾಗೂ ಇಸ್ಲಾಂ ಧರ್ಮವನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲು ಆರಂಭಿಸಿದ್ದ. “ಮುಂದೇನು ? ಒಂಟೆ ಮತ್ತು ಆಡು ಸವಾರರಿಗೆ ಪ್ರತ್ಯೇಕ ಮಾರ್ಗ, ಬಲಿದಾನದ ಹೆಸರಲ್ಲಿ ಮನೆಗಳಲ್ಲಿ ಪ್ರಾಣಿಹತ್ಯೆಗೆ ಅನುಮತಿಸುವುದು. ಮತಗಳಿಗಾಗಿ  ಮೂರ್ಖರನ್ನು ಓಲೈಸಲು ಎಲ್ಲಾ ಮಹಿಳೆಯರಿಗೂ ಟೆಂಟುಗಳಲ್ಲಿ ಅಡಿಯಿಂದ ಮುಡಿಯವರೆಗೆ ಮೈಮುಚ್ಚುವಂತೆ ಮಾಡುವ ಕಾನೂನು” ಎಂದು ಆತ ಟ್ವೀಟ್ ಮಾಡಿದ್ದ.

ಆತನ ಈ ಪೋಸ್ಟ್ ಎಲ್ಲೆಡೆ ಆಕ್ರೋಶ ಸೃಷ್ಟಿಸಿದ ಬೆನ್ನಲ್ಲೇ ಅಲ್ಲಿನ ಪೀಲ್ ಡಿಸ್ಟ್ರಿಕ್ಟ್ ಸ್ಕೂಲ್ ಬೋರ್ಡ್ ಆತನನ್ನು  ಶಾಲಾ ಮಂಡಳಿಯಿಂದ ತೆಗೆದು ಹಾಕಿದೆಯಲ್ಲದೆ, ಆತನ ವಿರುದ್ಧ ತನಿಖೆಯನ್ನೂ ನಡೆಸುತ್ತಿದೆ. ಕೆನಡಾದ ರಿಯಲ್ ಎಸ್ಟೇಟ್ ವೆಬ್‍ಸೈಟ್ ರಿಮ್ಯಾಕ್ಸ್ ಕೆನಡಾ ಆತನ ಜತೆಗಿನ ಒಪ್ಪಂದವನ್ನು ಅಂತ್ಯಗೊಳಿಸಿರುವುದಾಗಿ ಹಾಗೂ ಇಸ್ಲಾಮೋಫೋಬಿಯಾವನ್ನು ಸಹಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದೆ.

We do not share nor support the views of Mr. Hooda. We can confirm he has been terminated and is no longer affiliated with RE/MAX. Multiculturalism & diversity are some of the best qualities in our communities, and we are committed to upholding these values in all that we do.

— RE/MAX Canada (@REMAXca) May 5, 2020

The Principal has begun an investigation. The individual is being removed from their role as School Council Chair and won't be able to participate on council in any other capacity. Islamophobia is not acceptable and a clear violation of our Safe and Accepting Schools Policy.

— Peelschools (@PeelSchools) May 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X