Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವಜನಿಕ ಸಾರಿಗೆ ಶೀಘ್ರ ಪುನರಾರಂಭ:...

ಸಾರ್ವಜನಿಕ ಸಾರಿಗೆ ಶೀಘ್ರ ಪುನರಾರಂಭ: ನಿತಿನ್ ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ6 May 2020 9:37 PM IST
share
ಸಾರ್ವಜನಿಕ ಸಾರಿಗೆ ಶೀಘ್ರ ಪುನರಾರಂಭ: ನಿತಿನ್ ಗಡ್ಕರಿ

ಹೊಸದಿಲ್ಲಿ,ಮೇ 6: ಸಾರ್ವಜನಿಕ ಸಾರಿಗೆ ಸೇವೆಗಳು ಶೀಘ್ರವೇ ಪುನರಾರಂಭಗೊಳ್ಳಬಹದು ಮತ್ತು ಕೊರೋನ ವೈರಸ್ ಹರಡುವಿಕೆಯನ್ನು ತಡೆಯಲು ಸುರಕ್ಷಿತ ಅಂತರ ಸೇರಿದಂತೆ ಮಾರ್ಗಸೂಚಿಗಳನ್ನು ಸರಕಾರವು ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ,ಹೆದ್ದಾರಿಗಳು ಮತ್ತು ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

ಬುಧವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾರತೀಯ ಬಸ್ ಮತ್ತು ಕಾರು ನಿರ್ವಾಹಕರ ಒಕ್ಕೂಟದ ಸದಸ್ಯರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು,ಸಾರಿಗೆ ಪುನರಾರಂಭವು ಸಾರ್ವಜನಿಕರಲ್ಲಿ ವಿಶ್ವಾಸವನ್ನು ತುಂಬುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದರು. ಆದರೆ ಬಸ್‌ಗಳು ಮತು ಕಾರುಗಳ ಸಂಚಾರದ ಸಮಯದಲ್ಲಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ಮತ್ತು ಮಾಸ್ಕ್ ಧಾರಣೆಯಂತಹ ಎಲ್ಲ ಸುರಕ್ಷತಾ ಕ್ರಮಗಳ ಪಾಲನೆಯ ಬಗ್ಗೆ ಎಚ್ಚರಿಕೆ ನೀಡಿದರು.

ಪ್ರಯಾಣಿಕ ಸಾರಿಗೆ ಉದ್ಯಮಕ್ಕೆ ಪರಿಹಾರ ಬೇಡಿಕೆಯ ಕುರಿತಂತೆ ಗಡ್ಕರಿ,ಸರಕಾರಕ್ಕೆ ಅವರ ಸಮಸ್ಯೆಗಳು ಚೆನ್ನಾಗಿ ಗೊತ್ತಿದೆ ಮತ್ತು ಅವರ ಸಮಸ್ಯೆಯನ್ನು ನೀಗಿಸಲು ಸಂಪೂರ್ಣ ಬೆಂಬಲವನ್ನು ನೀಡಲಿದೆ ಎಂದರು.

ಕೊರೋನ ವೈರಸ್ ಬಿಕ್ಕಟ್ಟನ್ನು ಜಾಗತಿಕ ಮಾರುಕಟ್ಟೆಯಲ್ಲಿ ವ್ಯವಹಾರ ವಿಸ್ತರಣೆಗೆ ಅವಕಾಶವನ್ನಾಗಿ ಬಳಸಿಕೊಳ್ಳುವಂತೆ ಹೂಡಿಕೆದಾರರು ಮತ್ತು ಉದ್ಯಮಕ್ಕೆ ಸೂಚಿಸಿದ ಅವರು,ಕೊರೋನ ವೈರಸ್ ಪಿಡುಗಿನಿಂದಾಗಿ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ. ಚೀನಾದೊಂದಿಗೆ ವ್ಯವಹರಿಸಲು ಯಾರೂ ಬಯಸುತ್ತಿಲ್ಲವಾದ್ದರಿಂದ ಈ ಬಿಕ್ಕಟ್ಟನ್ನು ಪರೋಕ್ಷ ವರದಾನವೆಂದು ನಾವು ಪರಿಗಣಿಸಬೇಕಿದೆ. ಚೀನಾದಿಂದ ಹೊರಗೆ ಹೂಡಿಕೆಗಾಗಿ ಜಪಾನಿನ ಪ್ರಧಾನಿ ತನ್ನ ದೇಶದಲ್ಲಿ ಕೈಗಾರಿಕೆಗಳಿಗೆ ಅನುಕೂಲಗಳನ್ನು ಕಲ್ಪಿಸುತ್ತಿದ್ದಾರೆ. ಇದು ಭಾರತದ ಆರ್ಥಿಕತೆಯನ್ನು ಹೆಚ್ಚಿಸಲು ಒಂದು ಸದವಕಾಶವಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X