Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕರು ನೀಡಿದ ಬಹುತೇಕ ಕಿಟ್‌ಗಳು ಸರಕಾರದ...

ಶಾಸಕರು ನೀಡಿದ ಬಹುತೇಕ ಕಿಟ್‌ಗಳು ಸರಕಾರದ ಕಿಟ್‌ಗಳಲ್ಲ: ಜಗದೀಶ ಶೇಣವ

ಕಿಟ್ ಅವ್ಯವಹಾರ ಆರೋಪಕ್ಕೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ6 May 2020 9:58 PM IST
share
ಶಾಸಕರು ನೀಡಿದ ಬಹುತೇಕ ಕಿಟ್‌ಗಳು ಸರಕಾರದ ಕಿಟ್‌ಗಳಲ್ಲ: ಜಗದೀಶ ಶೇಣವ

ಮಂಗಳೂರು, ಮೇ 6: ಸಂಸದ ನಳಿನ್ ಅವರು 20,000 ಆಹಾರ ಕಿಟ್, ಶಾಸಕ ವೇದವ್ಯಾಸ್ ಕಾಮತ್ ಅವರು 23,000 ಕಿಟ್, ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ 30,000 ಕಿಟ್‌ಗಳನ್ನು ನೀಡಿದ್ದಾರೆ. ಇದರಲ್ಲಿ ಬಹುತೇಕ ಕಿಟ್‌ಗಳು ಸರಕಾರದಿಂದ ಬಂದ ಕಿಟ್ ಅಲ್ಲ; ಬದಲಾಗಿ ಜನಪ್ರತಿನಿಧಿಗಳೇ ನೀಡಿದ ಕಿಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಎ.ಸಿ.ವಿನಯ್‌ರಾಜ್ ಅವರು ಸರಕಾರ ಕೊಟ್ಟ ಕಿಟ್ ಅನ್ನು ಬಿಜೆಪಿ ಶಾಸಕರು ನೀಡಿದ ಕಿಟ್ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಒಂದು ಕಾರ್ಪೊರೇಟರ್ ವ್ಯಾಪ್ತಿಗೆ 50ರಿಂದ 75 ಕಿಟ್ ಜಿಲ್ಲಾಡಳಿತದ ವತಿಯಿಂದ ದೊರೆತಿದೆ. ಆದರೆ, ಶಾಸಕರು, ಸಂಸದರು ವೈಯಕ್ತಿಕ ನಿಧಿಯಿಂದಲೇ ಸಾವಿರಗಟ್ಟಲೆ ಕಿಟ್‌ಗಳನ್ನು ನೀಡಿದ್ದಾರೆ. ಮಂಗಳೂರು ಕ್ಷೇತ್ರಕ್ಕೂ ಕಿಟ್ ನೀಡಲಾಗಿದೆ. ಇದು ಅವರ ಸ್ವಂತ ಹಣದಿಂದ ನೀಡಿದ್ದಾಗಿದೆ. ಎಲ್ಲೂ ಕೂಡ ಅವರು ತಮ್ಮ ಹೆಸರನ್ನು ಹಾಕಿಲ್ಲ. ಬದಲಾಗಿ ಪ್ರಧಾನಿ ಮೋದಿ ಹೆಸರನ್ನು ಬರೆಯುವ ಮೂಲಕ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಆದರೆ ಕಾಂಗ್ರೆಸ್ ಅಲ್ಪತನ ಪ್ರದರ್ಶಿಸುತ್ತಿದೆ ಎಂದರು.

ಕಿಟ್‌ಗಳನ್ನು ಒಂದೇ ಏಜೆನ್ಸಿಗೆ ನೀಡಿದ್ದಾರೆ ಎಂದು ಅವರು ಆಕ್ಷೇಪಿಸಿದ್ದಾರೆ. ಆದರೆ, ಸಾಮರ್ಥ್ಯವಿರುವವರು ಎಂಬ ಕಾರಣದಿಂದ ಆ ಏಜೆನ್ಸಿಗೆ ನೀಡಲಾಗಿದೆ. ಕಾಂಗ್ರೆಸ್‌ನ ಮಿಥುನ್ ರೈ ಸೇರಿದಂತೆ ಇತರರು ಕೂಡ ಇದೇ ಏಜೆನ್ಸಿಗೆ ನೀಡಿದ್ದಾರೆ ಎಂಬುದನ್ನು ಅವರು ಅರಿತಿರಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X