Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೌಕರರ ತುಟ್ಟಿಭತ್ತೆ ಸ್ಥಗಿತಗೊಳಿಸುವ...

ನೌಕರರ ತುಟ್ಟಿಭತ್ತೆ ಸ್ಥಗಿತಗೊಳಿಸುವ ಆದೇಶ ಹಿಂಪಡೆಯಿರಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ6 May 2020 11:40 PM IST
share

ಬೆಂಗಳೂರು, ಮೇ 6: ಶಿಕ್ಷಕರನ್ನು ಒಳಗೊಂಡಂತೆ ರಾಜ್ಯ ಸರಕಾರಿ ನೌಕರರ 2020ರ ಜನವರಿಯಿಂದ 2021ರ ಜನವರಿವರೆಗೆ ಒಟ್ಟು 3ಹಂತದ ತುಟ್ಟಿಭತ್ತೆ ದರಗಳನ್ನು ಸ್ಥಗಿತಗೊಳಿಸಿರುವುದನ್ನು ಪುನರ್‍ಪರಿಶೀಲಿಸಿ ಸದರಿ ಆದೇಶವನ್ನು ರಾಜ್ಯ ಸರಕಾರ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಿಸುವಲ್ಲಿ ಎಲ್ಲ ಇಲಾಖೆಗಳ ಸರಕಾರಿ ನೌಕರರು ಶ್ರಮಿಸುತ್ತಿದ್ದಾರೆ. ಪ್ರತಿ ಮನೆಗಳ ಸರ್ವೇ ಹಾಗೂ ಇನ್ನಿತರ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಗ್ಯು ನಮ್ಮ ಸೇವೆಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ರೀತಿಯಲ್ಲಿ 3 ಹಂತದ ತುಟ್ಟಿಭತ್ತೆಗಳನ್ನು ತಡೆಹಿಡಿದಿರುವ ಆದೇಶ ನೌಕರರಿಗೆ ಸಾಕಷ್ಟು ನಷ್ಟವನ್ನು ಉಂಟು ಮಾಡುತ್ತದೆ.

ಶಿಕ್ಷಕರು ಒಳಗೊಂಡಂತೆ ಸರಕಾರಿ ನೌಕರರು ಕೊಡಗು ಪರಿಹಾರ ನಿಧಿಗೆ ಒಂದು ದಿನದ ವೇತನವನ್ನು, ಉತ್ತರ ಕರ್ನಾಟಕದ ನೆರೆ ಹಾವಳಿಯಾದಾಗ ಒಂದು ದಿನದ ವೇತನವನ್ನು ನೀಡಿದ್ದಾರೆ. ಹಾಗೂ ಕೊರೋನ ನಿಯಂತ್ರಣಕ್ಕಾಗಿ ಸರಕಾರ ಕೇಳುವ ಮುನ್ನವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ದಿನದ ವೇತನವನ್ನು ಸ್ವಇಚ್ಛೆಯಿಂದ ನೀಡಿದ್ದೇವೆ. ಇದರ ಜತೆಗೆ ಕೊರೋನ ನಿಯಂತ್ರಿಸುವ ನಿಟ್ಟಿನ ಕಾರ್ಯದಲ್ಲಿ ಆರೋಗ್ಯ ಇಲಾಖೆಯ ಜೊತೆ ಕೈ ಜೋಡಿಸಿದ್ದೇವೆ.

ಸರಕಾರದ ಎಲ್ಲ ಯೋಜನೆಗಳನ್ನು ಸಮಗ್ರವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ತವ್ಯನಿರತರಾದ ಶಿಕ್ಷಕರ, ನೌಕರರ ಮೂರು ತುಟ್ಟಿಭತ್ತೆಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಮುಖ್ಯಮಂತ್ರಿಗಳು ಪುನರ್ ಪರಿಶೀಲಿಸಬೇಕೆಂದು ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X