Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಶೀಘ್ರವೇ ಆರೆಂಜ್ ಝೋನ್ ಗೆ: ಸಚಿವ...

ಮೈಸೂರು ಶೀಘ್ರವೇ ಆರೆಂಜ್ ಝೋನ್ ಗೆ: ಸಚಿವ ಸೋಮಶೇಖರ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ7 May 2020 11:45 AM IST
share
ಮೈಸೂರು ಶೀಘ್ರವೇ ಆರೆಂಜ್ ಝೋನ್ ಗೆ: ಸಚಿವ ಸೋಮಶೇಖರ್ ವಿಶ್ವಾಸ

ಮೈಸೂರು, ಮೇ 7: ಇನ್ನು ವಾರದಲ್ಲೇ ಮೈಸೂರು ಕೊರೋನ ಮುಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊರೋನ ಪಾಸಿಟಿವ್ ಪ್ರಕರಣ 7ಕ್ಕೆ ಬಂದಿದ್ದರಿಂದ ಆದಷ್ಟು ಬೇಗ ಶೂನ್ಯಕ್ಕೆ ಇಳಿಯಲಿದೆ. ಹೀಗಾಗಿ ರೆಡ್ ಝೋನ್ ನಿಂದ ಆರೆಂಜ್ ಝೋನ್ ಆಗಿ ಪರಿವರ್ತಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಶೀಘ್ರ ನಿರ್ಧಾರ ಹೊರಬೀಳಲಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಗ್ರೀನ್ ಝೋನ್ ಗೆ ತರುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ರೈತರ ಅನುಕೂಲಕ್ಕಾಗಿ ಗಡಿಭಾಗ ಸಡಿಲ

ಜಿಲ್ಲೆ 90 ಪಾಸಿಟಿವ್ ಪ್ರಕರಣದಿಂದ 7ಕ್ಕೆ ಬಂದಿದೆ. ರೈತರಿಗೆ ಬೆಳೆದ ಬೆಳೆ ಮಾರಾಟಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂವು, ತರಕಾರಿ ಹಾಗೂ ಇನ್ನಿತರ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಯಾವುದಕ್ಕೆ ಅವಕಾಶ ಕೊಡಬೇಕು ಎಂಬುದು ಇಂದು ನಿರ್ಧಾರವಾಗಲಿದೆ ಎಂದು ತಿಳಿಸಿದರು.

ನಾನು ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರಲ್ಲಿ ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ 84 ಲಕ್ಷ ರೂ. ಸಂಗ್ರಹಿಸಿ ಕೊಡುಗೆಯಾಗಿ ನೀಡಿದ್ದಾರೆ. ಇದು ಅವರ ಸಮಾಜಮುಖಿ ಕಾರ್ಯವನ್ನು ತೋರಿಸುತ್ತದೆ ಎಂದು  ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಮೆರಿಕದ ಅಕ್ಕ ಸಂಸ್ಥೆಯ ಅಧ್ಯಕ್ಷ ಅಮರನಾಥ ಅವರೊಂದಿಗೆ ಮಾತನಾಡಿದ್ದೇನೆ. ಅವರೂ ದೇಣಿಗೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಕೊರೋನ ಹಿನ್ನೆಲೆಯಲ್ಲಿ ಅಕ್ಕ ಸಮ್ಮೇಳನ ನಡೆಯದಿರುವುದರಿಂದ ಸಹಾಯ ಮಾಡುವಂತೆ ಕೇಳಿಕೊಂಡಿದ್ದೇನೆ. ಶೀಘ್ರ ಆರ್ಥಿಕ ಸಹಾಯ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಬಳಿಕ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ನಾನು ಮೈಸೂರಿಗೆ ಭೇಟಿ ನೀಡುವುದಾಗಿ ಉಸ್ತುವಾರಿ ಸಚಿವ ಸೋಮಶೇಖರ್  ಮೃಗಾಲಯಕ್ಕೆ ಆರ್ಥಿಕ ಸಹಾಯ ಮಾಡುವಂತೆ ಕೇಳಿಕೊಂಡಾಗ ಸಂತೋಷದಿಂದ ಒಪ್ಪಿದೆ. ನನ್ನ ಕ್ಷೇತ್ರದ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸಹ ಕೊಡುಗೆ ನೀಡಿದ್ದಾರೆ. ಹೀಗಾಗಿ 84 ಲಕ್ಷ ರೂ. ಸಂಗ್ರಹವಾಗಿದೆ ಎಂದು ತಿಳಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಹಿರಿಯ ಶಾಸಕ ಎಸ್.ಎ.ರಾಮದಾಸ್ ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X