Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಪೀಡಿತರ ಆರೈಕೆ ಮಾಡುವವರಿಗೆ...

ಕೊರೋನ ಪೀಡಿತರ ಆರೈಕೆ ಮಾಡುವವರಿಗೆ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್ !

ವಾರ್ತಾಭಾರತಿವಾರ್ತಾಭಾರತಿ7 May 2020 6:07 PM IST
share

ಮಂಗಳೂರು, ಮೇ 7: ಕೊರೋನ ವೈರಸ್ ಪೀಡಿತ ರೋಗಿಗಳು ಹಾಗು ಅವರನ್ನು ಬದುಕಿಸಲು ಹೋರಾಡುತ್ತಿರುವ ವೈದ್ಯರು, ದಾದಿಯರಿಗೆ ಪೂರಕವಾಗಿ ನಗರದ ಮಂಗಳಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗಣಪತಿ ಪಿ. ಅವರ ತಂಡ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್ ರಚನೆ ಮಾಡಿದ್ದಾರೆ.

ಕೊರೋನ ಪೀಡಿತರ ಸಹಾಯಕ್ಕಾಗಿ ಸುಲಭವಾಗಿ ಕೈಗೆಟಕುವ ದರದಲ್ಲಿ ಇದನ್ನು ರಚಿಸಲಾಗಿದೆ. ತನ್ನೊಂದಿಗೆ ಸಹಾಯಕರಾಗಿ ಅನಿಲ್ ಸೋನ್ಸ್, ಕೃಷ್ಣದಾಸ್ ಕಾಮತ್, ಪೊಲೀಸ್ ಇಲಾಖೆಯವರು ಸಹಕರಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗಣಪತಿ ಪಿ. ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರೋಗಿಗಳ ಸಂಖ್ಯೆ ಏಕಕಾಲದಲ್ಲಿ ಏರಿಕೆಯಾದರೆ ಎಲ್ಲರಿಗೂ ವೆಂಟಿಲೇಟರ್ ಕಲ್ಪಿಸುವುದು ಕಷ್ಟ. ಆಗ ಆಕ್ಸಿಜನ್ ಹೆಲ್ಮೆಟ್ ಸಹಾಯಕವಾಗಲಿದೆ. ಇದು ಮಂಗಳಾ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೊದಲ ಶೋಧನೆಯಲ್ಲ. ಆದರೆ ಸ್ಥಳೀಯವಾಗಿ ಇಲ್ಲಿ ತಯಾರಿಸಿರುವುದು ಮೊದಲು ಎಂದು ಡಾ.ಗಣಪತಿ ಹೇಳಿದರು.

ಪ್ರಸ್ತುತ ಉಪಯೋಗಿಸುತ್ತಿರುವ ಆಕ್ಸಿಜನ್ ಮಾಸ್ಕ್ ಬದಲಿಯಾಗಿ ಈ ಆಕ್ಸಿಜನ್ ಹೆಲ್ಮಟ್ ಮಾಸ್ಕ್ ಸುಲಭವಾಗಿ ಉಪಯೋಗಿಸಬಹುದು. ಈ ಉಪಕರಣ ಬಳಕೆ ಸುಲಭ, ಕಡಿಮೆ ಖರ್ಚು, ಉಪಯೋಗಿಸುವಾಗ ಯಾವುದೇ ಅಡಚಣೆ ಆಗುವುದಿಲ್ಲ. ಮುಖ ಕವಚಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಕ್ಷಿತ. ಈ ಉಪಕರಣ ಧರಿಸಿ ಟಿವಿ ನೋಡಬಹುದು, ಪೇಪರ್ ಓದಬಹುದು. ಇದನ್ನು ವೆಂಟಿಲೇಟರ್ ಉಪಯೋಗಿಸಬೇಕಾಗಿ ಬರುವ ರೋಗಿಗಳಿಗೆ ಸುಲಭವಾಗಿ ಬಳಸಬಹುದು. ಈ ಉಪಕರಣಕ್ಕೆ ಪೇಟೆಂಟ್ ಪಡೆಯುಲು ಆಸ್ಪತ್ರೆ ಆಡಳಿತ ನಿರ್ಧರಿಸಿದೆ ಎಂದವರು ಹೇಳಿದರು.

ಕೊರೋನ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಹಾಗು ಸಿಬಂದಿಗೆ ವೈರಸ್ ಹರಡುವುದನ್ನು ತಪ್ಪಿಸಲು ಈ ಹೆಲ್ಮೆಟ್ ಸಹಕಾರಿಯಾಗಲಿದೆ. ರೋಗಿ ಹೆಲ್ಮಟ್ ಒಳಗೆ ಉಸಿರಾಟ ಮಾಡುವುದರಿಂದ ವೈರಸ್‌ಗಳು ಹೊರಗೆ ಬರುವುದಿಲ್ಲ. ಆದ್ದರಿಂದ ಈ ಹೆಲ್ಮೆಟ್ ಸುರಕ್ಷತೆ ಒದಗಿಸುತ್ತದೆ ಎಂದು ಡಾ.ಜಯಪ್ರಕಾಶ್ ಹೇಳಿದರು.

ಈ ಹೆಲ್ಮೆಟ್ ಸ್ಥಳೀಯವಾಗಿ ತಯಾರಿಸಲಾಗಿದೆ. ಪಾರದರ್ಶಕ ಉತ್ತಮ ಗುಣಮಟ್ಟದ ಪ್ಲಾಸ್ಟಿಕ್, ಎರಡು ರಿಂಗ್, ಗಮ್, ಉತ್ತಮ ಗುಣಮಟ್ಟದ ರಬ್ಬರ್ ಬಳಸಿ ಹೆಲ್ಮೆಟ್ ತಯಾರಿಸಲಾಗಿದೆ. ಕಡಿಮೆ ದರ, ಹೆಚ್ಚಿನ ಉತ್ಪಾದನೆ, ಗರಿಷ್ಠ ಜೀವ ರಕ್ಷಣೆ ಸಾಧ್ಯವಾಗಲಿದೆ ಎಂದು ಡಾ.ಹರ್ಷ ತಿಳಿಸಿದರು.

ಆಸ್ಪತ್ರೆತಯ ನಿರ್ದೇಶಕಿ ಡಾ.ಅನಿತಾ ಜಿ ಭಟ್, ವೈದ್ಯ ಡಾ.ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X