Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ ಕಮರ್ಶಿಯಲ್ ಬ್ಯಾಂಕ್‌ನ...

ಅಬುಧಾಬಿ ಕಮರ್ಶಿಯಲ್ ಬ್ಯಾಂಕ್‌ನ ಲಾಭದಲ್ಲಿ ಭಾರೀ ಖೋತಾ

ಬಿ.ಆರ್.ಶೆಟ್ಟಿ ಕಂಪೆನಿಗೆ ನೀಡಿದ 'ವಸೂಲಾಗದ ಸಾಲವೇ' ಕಾರಣ !

ವಾರ್ತಾಭಾರತಿವಾರ್ತಾಭಾರತಿ7 May 2020 9:15 PM IST
share
ಅಬುಧಾಬಿ ಕಮರ್ಶಿಯಲ್ ಬ್ಯಾಂಕ್‌ನ ಲಾಭದಲ್ಲಿ ಭಾರೀ ಖೋತಾ

ದುಬೈ, ಮೇ 7: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಮೂರನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಅಬುಧಾಬಿ ಕಮರ್ಶಿಯಲ್ ಬ್ಯಾಂಕ್ (ಎಡಿಸಿಬಿ) ಗುರುವಾರ ಬಹಿರಂಗಪಡಿಸಿದ ತನ್ನ ಪ್ರಥಮ ತ್ರೈಮಾಸಿಕದ ನಿವ್ವಳ ಲಾಭದಲ್ಲಿ 84 ಶೇಕಡದಷ್ಟು ಕಡಿಮೆಯಾಗಿದೆ ಎಂದು ‘ಖಲೀಜ್ ಟೈಮ್ಸ್’ ವರದಿ ಮಾಡಿದೆ.

ಬಿ.ಆರ್. ಶೆಟ್ಟಿ ಒಡೆತನದ ಕಂಪೆನಿಗಳಾದ ಎನ್‌ಎಮ್‌ಸಿ ಹೆಲ್ತ್ ಮತ್ತು ಫೈನಬ್ಲರ್‌ಗೆ ನೀಡಿರುವ ಸಾಲವು ಅಪಾಯದಲ್ಲಿದ್ದು, ಅದರಿಂದ ಬರಬೇಕಾದ 292 ಮಿಲಿಯ ಡಾಲರ್ (ಸುಮಾರು 2,214 ಕೋಟಿ ರೂಪಾಯಿ) ಪಾವತಿ ಬಂದಿಲ್ಲವಾದುದರಿಂದ ಬ್ಯಾಂಕ್‌ನ ಲಾಭ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ ಎನ್ನಲಾಗಿದೆ.

ಎಡಿಸಿಬಿಯು ಎನ್‌ಎಮ್‌ಸಿ ಹೆಲ್ತ್‌ನ ಪ್ರಮುಖ ಹಣಕಾಸು ಪೂರೈಕೆದಾರನಾಗಿದ್ದು, ಕಂಪೆನಿಗೆ ನೀಡಿರುವ 981 ಮಿಲಿಯ ಡಾಲರ್ (ಸುಮಾರು 7,439 ಕೋಟಿ ರೂಪಾಯಿ) ಸಾಲ ಈಗ ಅಪಾಯದಲ್ಲಿದೆ.

ತನ್ನ ಕಂಪೆನಿಯ ಸಾಲಗಳನ್ನು ಮುಚ್ಚಿಟ್ಟು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ನಿಂದ ಭಾರೀ ಪ್ರಮಾಣದಲ್ಲಿ ಸಾಲಗಳನ್ನು ಪಡೆದುಕೊಂಡಿರುವ ಆರೋಪವನ್ನು ಬಿ.ಆರ್. ಶೆಟ್ಟಿ ಎದುರಿಸುತ್ತಿದ್ದಾರೆ.

ಈ ಬಗ್ಗೆ ದೂರು ದಾಖಲಾದ ಬಳಿಕ, ಲಂಡನ್ ಹೈಕೋರ್ಟ್‌ನ ಆದೇಶದಂತೆ ಎನ್‌ಎಮ್‌ಸಿ ಹೆಲ್ತ್ ಈಗ ಆಡಳಿತಾಧಿಕಾರಿಗಳ ಸುಪರ್ದಿಯಲ್ಲಿದೆ.

ಎಡಿಸಿಬಿಯು ಶೆಟ್ಟಿಯವರದೇ ಒಡೆತನದ ಫೈನಬ್ಲರ್ ಹಣಕಾಸು ಕಂಪೆನಿಗೂ ಸಾಲ ನೀಡಿದ್ದು, ಅದರಲ್ಲಿ ಈಗ 182 ಮಿಲಿಯ ಡಾಲರ್ (ಸುಮಾರು 1,380 ಕೋಟಿ ರೂಪಾಯಿ) ಅಪಾಯದಲ್ಲಿದೆ.

ಮಾರ್ಚ್ 31ರಂದು ಕೊನೆಗೊಂಡ ತ್ರೈಮಾಸಿಕದಲ್ಲಿ 209 ಮಿಲಿಯ ದಿರ್ಹಮ್ (ಸುಮಾರು 432 ಕೋಟಿ ರೂಪಾಯಿ) ಲಾಭವಾಗಿದೆ ಎಂದು ಎಡಿಸಿಬಿ ಹೇಳಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಅದು 1.3 ಬಿಲಿಯ ದಿರ್ಹಮ್ (2,683 ಕೋಟಿ ರೂಪಾಯಿ) ಲಾಭ ಗಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X