Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಚಿಕಿತ್ಸೆಗೆ ಗಂಗಾಜಲ?:...

ಕೋವಿಡ್-19 ಚಿಕಿತ್ಸೆಗೆ ಗಂಗಾಜಲ?: ಸಂಶೋಧನೆ ನಡೆಸಬೇಕೆಂಬ ಕೇಂದ್ರದ ಸಲಹೆಗೆ ಐಸಿಎಂಆರ್ ನಕಾರ

ವಾರ್ತಾಭಾರತಿವಾರ್ತಾಭಾರತಿ7 May 2020 9:51 PM IST
share
ಕೋವಿಡ್-19 ಚಿಕಿತ್ಸೆಗೆ ಗಂಗಾಜಲ?: ಸಂಶೋಧನೆ ನಡೆಸಬೇಕೆಂಬ ಕೇಂದ್ರದ ಸಲಹೆಗೆ ಐಸಿಎಂಆರ್ ನಕಾರ

ಹೊಸದಿಲ್ಲಿ, ಮೇ 7: ಗಂಗಾಜಲದಿಂದ ಮಾರಕವಾದ ಕೋವಿಡ್-19 ರೋಗವನ್ನು ಗುಣಪಡಿಸಲು ಸಾಧ್ಯವಿದೆಯೆಂಬ ಸಿದ್ಧಾಂತದ ಬಗ್ಗೆ ಸಂಶೋಧನೆಯನ್ನು ನಡೆಸಬೇಕೆಂಬ ನರೇಂದ್ರ ಮೋದಿ ಸರಕಾರದ ಮನವಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿರಸ್ಕರಿಸಿದೆ.

ಐಸಿಎಂಆರ್ ಈಗ ಕೋವಿಡ್-19 ರೋಗದ ವಿರುದ್ಧ ಹೋರಾಟದಲ್ಲಿ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಈ ಸಾಂಕ್ರಾಮಿಕ ಕಾಯಿಲೆಯ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಬೇರೊಂದು ಸಂಶೋಧನೆ ನಡೆಸಿ ಸಮಯ ವ್ಯರ್ಥ ಮಾಡಲು ತಾನು ಬಯಸುವುದಿಲ್ಲವೆಂದು ಮಂಡಳಿಯ ಮೂಲಗಳು ತಿಳಿಸಿರುವುದಾಗಿ ‘theprint’ ಸುದ್ದಿಜಾಲತಾಣ ವರದಿ ಮಾಡಿದೆ.

ಕೊರೋನ ವೈರಸ್ ಸೋಂಕನ್ನು ಗಂಗಾನದಿಯ ನೀರಿನಿಂದ ಗುಣಪಡಿಸ ಬಹುದಾದ ಸಾಧ್ಯತೆಗಳ ಬಗ್ಗೆ ಸಂಶೋಧನೆಯನ್ನು ನಡೆಸಬೇಕೆಂದು ಎನ್‌ಜಿಓ ಸಂಸ್ಥೆ ‘ಅತುಲ್ಯ ಗಂಗಾ’ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಮಾಡಿತ್ತು. ಆನಂತರ ಕೇಂದ್ರ ಜಲಶಕ್ತಿ ಸಚಿವಾಲಯವು ಈ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸುವಂತೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯನ್ನು ಕೋರಿತ್ತೆಂದು ಹೆಸರು ಬಹಿರಂಗ ಪಡಿಸಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಂಗಾನದಿಯಲ್ಲಿ ‘ನಿಂಜಾ ವೈರಸ್’ ಎಂದು ಕರೆಯಲಾಗುವ ಬ್ಯಾಕ್ಟೀರಿಯಾ ಫೇಜ್‌ಗಳಿದ್ದು, ಅವು ಕೋವಿಡ್-19 ರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆ ಎಂದು ‘ಅತುಲ್ಯಗಂಗಾ’ ಎಪ್ರಿಲ್ 3ರಂದು ಕೇಂದ್ರ ಸರಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿತ್ತು. ‘ನಿಂಜಾ ವೈರಸ್’ ವಿಶೇಷ ರೀತಿಯ ವೈರಸ್ ಆಗಿದ್ದು, ಅದು ಅಪಾಯಕಾರಿ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಆದರೆ ಕೋವಿಡ್-19 ಎಂಬುದು ವೈರಸ್ ಆಗಿದೆ.

ಎನ್‌ಜಿಓ ‘ಅತುಲ್ಯಗಂಗಾ’ ತನ್ನ ಪತ್ರದ ಪ್ರತಿಯನ್ನು ಜಲಶಕ್ತಿ ಸಚಿವಾಲಯ ಹಾಗೂ ಪ್ರಧಾನಿ ಕಚೇರಿಗೂ ಸಲ್ಲಿಸಿತ್ತು.

ಆನಂತರ ಸ್ವಚ್ಛ ಗಂಗಾ ರಾಷ್ಟ್ರೀಯ ಮಿಶನ್ ಇಲಾಖೆಯು ಎಪ್ರಿಲ್ 30ರದು ಐಸಿಎಂಆರ್‌ಗೆ ಪತ್ರಬರೆದು ಗಂಗಾನದಿಯ ನೀರಿನ ಬಗ್ಗೆ ಸಂಶೋಧನೆ ನಡೆಸುವಂತೆ ಕೋರಿತ್ತು.

ಐಸಿಎಂಆರ್ ಆ ಬಳಿಕ ಸಭೆ ನಡೆಸಿ ಈ ಪ್ರಸ್ತಾವದ ಬಗ್ಗೆ ಚರ್ಚಿಸಿತ್ತು. ಆದರೆ ಆ ನಿಟ್ಟಿನಲ್ಲಿ ಮುಂದುವರಿಯಲು ಅದು ನಿರಾಕರಿಸಿತ್ತು. ಆದಾಗ್ಯೂ ಎನ್‌ಜಿಓಗೆ ಈ ನಿಟ್ಟಿನಲ್ಲಿ ಸಹಕರಿಸುವ ಭರವಸೆಯನ್ನು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X