Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ವಿತಂಡ ವಾದಕ್ಕೆ ನಮ್ಮ ಬಳಿ...

ಸರಕಾರದ ವಿತಂಡ ವಾದಕ್ಕೆ ನಮ್ಮ ಬಳಿ ಉತ್ತರವಿಲ್ಲ: ಸಚಿವ ಬೊಮ್ಮಾಯಿಗೆ ಕೃಷ್ಣಭೈರೇಗೌಡ ತಿರುಗೇಟು

ವಿಶೇಷ ರೈಲು ರದ್ದು ವಿಚಾರ

ವಾರ್ತಾಭಾರತಿವಾರ್ತಾಭಾರತಿ7 May 2020 10:37 PM IST
share
ಸರಕಾರದ ವಿತಂಡ ವಾದಕ್ಕೆ ನಮ್ಮ ಬಳಿ ಉತ್ತರವಿಲ್ಲ: ಸಚಿವ ಬೊಮ್ಮಾಯಿಗೆ ಕೃಷ್ಣಭೈರೇಗೌಡ ತಿರುಗೇಟು

ಬೆಂಗಳೂರು, ಮೇ 7: ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸುವ ಯಾವುದೇ ವಿಶೇಷ ರೈಲುಗಳನ್ನು ರದ್ದುಗೊಳಿಸಿಲ್ಲ. ಕಾಂಗ್ರೆಸ್‍ನವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆರೋಪಕ್ಕೆ ತೀರುಗೇಟು ನೀಡಿರುವ ಮಾಜಿ ಸಚಿವ, ಹಾಲಿ ಶಾಸಕ ಕೃಷ್ಣಭೈರೇಗೌಡ ಅವರು ಸಿಎಂ ಅವರೇ ರೈಲುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವಿತಂಡ ವಾದಕ್ಕೆ ನಮ್ಮ ಬಳಿ ಉತ್ತರವಿಲ್ಲ ಎನ್ನುವ ಮೂಲಕ ಸಚಿವರನ್ನು ಕುಟುಕಿದ್ದಾರೆ.

ಗುರುವಾರ ವಾರ್ತಾ ಭಾರತಿ ಪತ್ರಿಕೆಯೊಂದಿಗೆ ಮಾತನಾಡಿದ ಕೃಷ್ಣಭೈರೇಗೌಡ ಅವರು, ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಲು ತಮಗೆ ರೈಲುಗಳ ಅವಶ್ಯಕತೆ ಇಲ್ಲ ಎಂದು ಸರಕಾರ ರೈಲ್ವೆ ಇಲಾಖೆಗೆ ಪತ್ರ ಬರೆದಿತ್ತು. ಸಿಎಂ ಬಿಎಸ್‍ವೈ ಅವರೂ ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಯನ್ನು ನೀಡಿದ್ದರು. ಆದರೂ ಸಚಿವ ಬೊಮ್ಮಾಯಿ ಅವರು ಕಾಂಗ್ರೆಸ್ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ಅವರು ಬೆಳ್ಳಗೆ ಇರುವುದನ್ನು ಕಪ್ಪು ಎಂದು ವಾದ ಮಾಡುತ್ತಾರೆ, ಅವರ ವಿತಂಡ ವಾದಕ್ಕೆ ನಮ್ಮ ಬಳಿ ಉತ್ತರವಿಲ್ಲ ಎಂದು ಹೇಳಿದರು.

ಎರಡು ದಿನಗಳ ಹಿಂದೆ ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಹೇಳಿಕೆ ನೀಡಿತ್ತು. ಇಂದು(ಮೇ 7) ನಾವು ಕಾರ್ಮಿಕರನ್ನಾಗಲಿ, ರೈಲನ್ನಾಗಲಿ ತಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶುಕ್ರವಾರ ಮತ್ತು ಶನಿವಾರ ಎರಡು ರೈಲುಗಳು ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತವೆ ಎಂಬ ಹೇಳಿಕೆಯನ್ನು ನೀಡುತ್ತಿದ್ದಾರೆ. ಇವರ ಹೇಳಿಕೆಗಳಿಗೆ ಏನು ಹೇಳಬೇಕೋ ಎನ್ನುವುದು ನನಗೆ ಗೋತ್ತಾಗುತ್ತಿಲ್ಲ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X