Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರ ರೈತರ ಅಗ್ರಿಗೋಲ್ಡ್‌ಲೋನ್...

ಸರಕಾರ ರೈತರ ಅಗ್ರಿಗೋಲ್ಡ್‌ಲೋನ್ ಮುಂದುವರಿಸಲಿ

ಡಾ.ಚಮರಂ, ಮೈಸೂರುಡಾ.ಚಮರಂ, ಮೈಸೂರು7 May 2020 10:59 PM IST
share

ಮಾನ್ಯ ಮುಖ್ಯಮಂತ್ರಿಗಳೇ,

ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ‘ಲಾಕ್‌ಡೌನ್’ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬು ದನ್ನು ರೈತ ಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆ ಈಗ ತಾನೇ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಕೃಷಿಕರು ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್‌ಗಳಲ್ಲಿ ಇಟ್ಟು ಸರಕಾರ ನೀಡಿದ್ದ ಅಗ್ರಿ ಗೋಲ್ಡ್ ಲೋನ್ ಅಡಿ ಶೇ.4 ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು.

ಆದರೆ ತಮ್ಮ ಸರಕಾರ ಈ ಅಗ್ರಿಗೋಲ್ಡ್ ಯೋಜನೆಯನ್ನು ರದ್ದುಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ. ಈಗಾಗಲೇ ರಾಜ್ಯಾದ್ಯಂತ ವಿವಿಧ ಬ್ಯಾಂಕ್‌ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಶೇ.10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ.
ರೈತ ಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು. ಇದು ಸ್ವಾವಲಂಬಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ. ಈಗಾಗಲೇ ಶೇ.10.45 ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ ಶೇ.4 ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಂತರ ರೂ.ಯ ಅವರ ಕನಸಿನ ಒಡವೆಯನ್ನು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ. ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ತಾಳಿ, ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ. ಈಗಾಗಲೇ ಆಂಧ್ರಪ್ರದೇಶ ಸರಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.
 
   ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗಾ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್‌ಡೌನ್ ಸಡಿಲಗೊಳಿಸಿದೆ. ಇದೆಲ್ಲವೂ ರಾಜ್ಯ ಸರಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ಧತಿಯಂತೆ ಶೇ.4 ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರಿಸಲು ಮನವಿ ಮಾಡುತ್ತೇವೆ. 

share
ಡಾ.ಚಮರಂ, ಮೈಸೂರು
ಡಾ.ಚಮರಂ, ಮೈಸೂರು
Next Story
X