Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಭೀತಿ: ಬುಡಕಟ್ಟು ಜನರ...

ಕೋವಿಡ್-19 ಭೀತಿ: ಬುಡಕಟ್ಟು ಜನರ ಆರೋಗ್ಯರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ತಜ್ಞರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 May 2020 11:16 PM IST
share
ಕೋವಿಡ್-19 ಭೀತಿ: ಬುಡಕಟ್ಟು ಜನರ ಆರೋಗ್ಯರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ತಜ್ಞರ ಆಗ್ರಹ

ಹೊಸದಿಲ್ಲಿ, ಮೇ 7: ಕೊರೋನಾ ವೈರಸ್ ಪಸರಣೆ ತಡೆಗೆ ಹೇರಲಾದ ಲಾಕ್‌ಡೌನ್‌ನಿಂದ ಬಾಧಿತರಾದ ಬುಡಕಟ್ಟು ಜನರು ಮತ್ತಿತರ ಸಾಂಪ್ರದಾಯಿಕ ಅರಣ್ಯವಾಸಿಗಳ ನೆರವಿಗೆ ತಕ್ಷಣವೇ ಧಾವಿಸಬೇಕೆಂದು ಅರಣ್ಯ ಹಕ್ಕುಗಳ ಗುಂಪುಗಳು, ಸಂಶೋಧಕರು ಮತ್ತು ತಜ್ಞರು ಬುಧವಾರ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿರುವ ಈ ಸಂತ್ರಸ್ತ ಸಮುದಾಯಗಳಿಗೆ ನೆರವಾಗಲು ಕೇಂದ್ರ ಸರಕಾರ ಸಮಗ್ರ ಯೋಜನೆಯನ್ನು ಇನ್ನೂ ಕೂಡಾ ರಚಿಸಿಲ್ಲವೆಂದು ಅವು ಅಸಮಾಧಾನ ವ್ಯಕ್ತಪಡಿಸಿವೆ.

ಬುಡಕಟ್ಟು ಸಮುದಾಯಗಳ ಹಕ್ಕುಗಳು ಹಾಗೂ ಜೀವನೋಪಾಯಗಳನ್ನು ರಕ್ಷಿಸಬೇಕು ಮತ್ತು ಅವರಿಗೆ ಸಮರ್ಪಕವಾದ ಆರೋಗ್ಯಪಾಲನಾ ವ್ಯವಸ್ಥೆಯನ್ನು ಖಾತರಿ ಪಡಿಸಬೇಕೆಂದು ನಾಗರಿಕ ಸಂಘಟನೆಗಳು,ಬುಡಕಟ್ಟು ಹೋರಾಟಗಾರರು, ಸಂಶೋಧಕರು ಮತ್ತು ತಜ್ಞರು ನಡೆಸಿದ ಈ ಅಧ್ಯಯನ ವರದಿಯು ಆಗ್ರಹಿಸಿದೆ. ಈ ವರದಿಯನ್ನು ಕೇಂದ್ರ ಬುಡಕಟ್ಟು ಸಚಿವಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ಬುಡಕಟ್ಟು ಪ್ರದೇಶಗಳು ಈಗಾಗಲೇ ತೀವ್ರವಾದ ಮೂಲಭೂತ ಸೌಕರ್ಯಗಳು ಹಾಗೂ ವೃತ್ತಿಪರ ವೈದ್ಯಕೀಯ ಸಿಬ್ಬಂದಿಯ ಕೊರತೆಯನ್ನು ಎದುರಿ ಸುತ್ತಿದೆ. ಇದರಿಂದಾಗಿ ಬುಡಕಟ್ಟು ಜನರಲ್ಲಿ ಅಪೌಷ್ಟಿಕತೆ, ಮಲೇರಿಯಾ, ಕುಷ್ಠರೋಗ, ಕ್ಷಯ ಮತ್ತಿತರ ಕಾಯಿಲೆಗಳು ವ್ಯಾಪಕವಾಗಿವೆ ಎಂದು ವರದಿ ಗಮನಸೆಳೆದಿದೆ. ಇದೀಗ ಇತರ ಎಲ್ಲರಿಗಿಂತಲೂ ಹೆಚ್ಚಾಗಿ ಬುಡಕಟ್ಟು ಜನರು ಕೊರೋನಾ ವೈರಸ್ ಸೋಂಕಿನ ಅಪಾಯ ಎದುರಿಸುತ್ತಿದ್ದಾರೆ ಎಂದು ಅದು ಆತಂಕ ವ್ಯಕ್ತಪಡಿಸಿದೆ.

ಬುಡಕಟ್ಟುಜನರ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಪ್ರಕಟಿಸಿರುವ ‘ವನಧನ ವಿಕಾಸ್’ ಹಾಗೂ ‘ಬುಡಕಟ್ಟು ಜನರ ಉತ್ಪನ್ನಗಳಿಗೆೆ ಕನಿಷ್ಠ ಬೆಂಬಲ ಬೆಲೆ’ ಯಂತಹ ಕಾರ್ಯಕ್ರಮಗಳು ಸೂಕ್ತ ಸಾಂಸ್ಥಿಕ ಬೆಂಬಲದ ಕೊರತೆಯಿಂದಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿವೆ ಎಂದು ವರದಿ ಅಭಿಪ್ರಾಯಿಸಿದೆ.

ಬುಡಕಟ್ಟು ಜನರಿಗೆ ಮನೆಬಾಗಿಲಲ್ಲೇ ಪಡಿತರ ಸಾಮಾಗ್ರಿಳು ಲಭ್ಯವಾಗುವಂತೆ ಮಾಡಬೇಕು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಬೇಕು ಎಂದು ವರದಿ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X