Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್...

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್ 2020-21ನೇ ಸಾಲಿನ 'ರಾಷ್ಟೀಯ ಪ್ರಶಸ್ತಿ'ಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ8 May 2020 4:49 PM IST
share

ವಿಟ್ಲ: ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಕೊಡಲಾಗುವ 2020-21 ನೇ ಸಾಲಿನ 'ರಾಷ್ಟೀಯ ಪ್ರಶಸ್ತಿ'ಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಜೂನ್ 25 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಫೌಂಡೇಶನ್ ಅಧ್ಯಕ್ಷ  ಎಂ.ಡಿ ಜಹಾಂಗೀರ ಅಲಿ ಹಾಗೂ ದ.ಕ ಜಿಲ್ಲಾ ಸಂಚಾಲಕ ಆಶಿಕ್ ಅಲಿ ಪುತ್ತೂರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕೆಳಗಿನ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ 'ರಾಷ್ಟೀಯ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಗುವದು. ಪ್ರತಿಯೊಂದು ಕ್ಷೇತ್ರದಲ್ಲಿ 3 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪತ್ರಿಕೋದ್ಯಮ, ಮಹಿಳಾ ಶಿಕ್ಷಣದ ತಲಾ 15 ವಿದ್ಯಾರ್ಥಿ ಸಾಧಕರನ್ನು ಗುರುತಿಸಲಾಗುವದು. 

ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಎಂ.ಡಿ. ಜಹಾಂಗೀರ, ಅದ್ಯಕ್ಷರು ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್,
ಮೆಗುರೆ ಆಸ್ಪತ್ರೆ ಹತ್ತಿರ. 
ಮುಖ್ಯ ರಸ್ತೆ ಬಸವಕಲ್ಯಾಣ  
ಪಿನ್ 585327. 
Mob. 7026786321

ಕ್ಷೇತ್ರದ ವಿವರಣೆ. 

1. ಆರೂಢ ರತ್ನಶ್ರೀ - ಜ್ಞಾನದ ಮಾರ್ಗಧರ್ಶನ ನೀಡುವ ಸ್ವಾಮೀಜಿಯವರಿಗೆ. 
2.ಬಸವ ಭೂಷಣ - ಶಾಸ್ತ್ರಿಗಳಿಗೆ.
3.ಜ್ಞಾನರತ್ನ - ಸಾಹಿತ್ಯ ಕ್ಷೇತ್ರ 
4.ನ್ಯಾಯರತ್ನ - ನ್ಯಾಯಾಂಗ ಕ್ಷೇತ್ರ 
5. ವಿದ್ಯಾರತ್ನ - ಶಿಕ್ಷಣ ಕ್ಷೇತ್ರ 
6. ಕರ್ನಾಟಕ ರತ್ನ.-ಪ್ರಾಮಾಣಿಕ ಅಧಿಕಾರಿಗಳಿಗೆ. 
7. ನಾದ ರತ್ನ - ಸಂಗೀತ ಕ್ಷೇತ್ರ 
8. ಕಾಯಕ ರತ್ನ. - ಕೃಷಿ ಕ್ಷೇತ್ರ. 
9. ಪರಿಸರ ರತ್ನ - ಪರಿಸರ ಕ್ಷೇತ್ರ
10. ಕ್ರೀಡಾ ರತ್ನ - ಕ್ರೀಡಾ ಕ್ಷೇತ್ರ 
11.ಕಲಾ ರತ್ನ - ಯಕ್ಷಗಾನ ಕ್ಷೇತ್ರ 
12.ಕಲಾಭೂಷಣ - ಚಲನಚಿತ್ರ ಕ್ಷೇತ್ರ. 
13. ಕಲಾ ಕಾಯಕಶ್ರೀ -ರಂಗಭೂಮಿ ಕ್ಷೇತ್ರ 
14. ಕಲಾ ಜ್ಞಾನಿ - ಶಿಲ್ಪ ಕಲೆ ಕ್ಷೇತ್ರ. 
15. ಜ್ಞಾನ ದರ್ಶನ ವಾಣಿ -ಜನಪದ ಕ್ಷೇತ್ರ. 
16. ಕಲಾ ಮಾಣಿಕ್ಯ - ಚಿತ್ರಕಲೆ 
17. ಶ್ರೇಷ್ಠ ರತ್ನಶ್ರೀ - ಸಂಘ ಸಂಸ್ಥೆ ಕ್ಷೇತ್ರ 
18.ಸೇವಾರತ್ನ - ಸಮಾಜಸೇವೆ 
19. ಮಾಧ್ಯಮ ರತ್ನ -ಪತ್ರಿಕೋದ್ಯಮ. 
20. ಕಾಯಕ ರತ್ನ -ಜನಪ್ರತಿನಿದಿಗಳು. 
21. ಸರ್ವ ಶ್ರೇಷ್ಠ ಮಾಣಿಕ್ಯ -ವೀರಯೋಧರಿಗೆ 
22. ಶಾಂತಿಭೂಷಣ - ಪೋಲಿಸ್ ಇಲಾಖೆಗೆ. 
23.) ಬಸವರತ್ನ ಶ್ರೀ - ಉದ್ಯಮಿಗಳಿಗೆ. 
24. ಅಂಚೆ ರತ್ನ -ಅಂಚೆ ಇಲಾಖೆ. 
25. ವಿದ್ಯಾ ಕುಸುಮ - ಆದರ್ಶ ವಿದ್ಯಾರ್ಥಿಗಳಿಗೆ. 
26. ಜನಸ್ನೇಹಿ - ಆಟೋ ಚಾಲಕರಿಗೆ. 
27. ವೈದ್ಯ ರತ್ನ - ಆದರ್ಶ ವೈದ್ಯರಿಗೆ. 
28. ಗ್ರಾಮ ರತ್ನ - ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಗ್ರಾಮ ಪಂಚಾಯತ್ ಸದಸ್ಯರು 
29. ಕನ್ನಡ ರತ್ನ - ಕನ್ನಡ ಸಂಘಟನೆ ಕ್ಷೇತ್ರ. 
30. ವೀರ ವನಿತೆ - ವೀರ ಮಹಿಳೆಯರಿಗೆ. 

ಈ ಮೇಲ್ಕಾಣಿಸಿದ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನ ಆಯ್ಕೆಮಾಡಲಾಗುವುದು. ಅರ್ಜಿಯನ್ನು ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X