Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಎಫ್ ಐಆರ್ ದಾಖಲು ಹೆಚ್ಚಾದಂತೆ...

ಗುಜರಾತ್: ಎಫ್ ಐಆರ್ ದಾಖಲು ಹೆಚ್ಚಾದಂತೆ ಇಳಿಕೆಯಾಯಿತು ದ್ವೇಷ ಭಾಷಣ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ9 May 2020 2:13 PM IST
share
ಗುಜರಾತ್: ಎಫ್ ಐಆರ್ ದಾಖಲು ಹೆಚ್ಚಾದಂತೆ ಇಳಿಕೆಯಾಯಿತು ದ್ವೇಷ ಭಾಷಣ ಪ್ರಕರಣ

ಅಹ್ಮದಾಬಾದ್ : ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮದ ಮೂಲಕ ದ್ವೇಷದ ಹರಡುವವರ ವಿರುದ್ಧ ಕಾನೂನು  ಸಮರ ಕೈಗೊಳ್ಳುವ ನಿಟ್ಟಿನಲ್ಲಿ ಕೆಲ ಸಾಮಾಜಿಕ ಹೋರಾಟಗಾರರು ಹಾಗೂ ನಾಗರಿಕರು ಕೈಗೆತ್ತಿಕೊಂಡ ಅಭಿಯಾನ ಗುಜರಾತ್ ರಾಜ್ಯದಲ್ಲಿ ಫಲ ನೀಡಲಾರಂಭಿಸಿದೆ. ಕಳೆದೊಂದು ತಿಂಗಳಿನಿಂದ ಈ ಹೋರಾಟಗಾರರು  ದ್ವೇಷ ಸಂದೇಶಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲಾರಂಭಿಸಿದ್ದಾರೆ.

“ಬುಧವಾರ ಸಂಜೆಯ ತನಕ ಒಟ್ಟು 686  ಎಫ್‍ಐಆರ್‍ಗಳನ್ನು ದ್ವೇಷದ ಸಂದೇಶ ಸಾರುವವರ  ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ದಾಖಲಿಸಲಾಗಿದೆ. ಒಟ್ಟು 1385 ಮಂದಿಯನ್ನು ಬಂಧಿಸಲಾಗಿದ್ದು ಅವರೆಲ್ಲರೂ ನಂತರ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ'' ಎಂದು ಹೇಳುತ್ತಾರೆ ವಕೀಲ ಹಾಗೂ ಅಲ್ಪಸಂಖ್ಯಾಕ್ ಅಧಿಕಾರ್ ಮಂಚ್‍ನ ಶಂಶದ್ ಪಠಾಣ್.

ಈ ಅಭಿಯಾನದ ಹಿಂದೆ ಪ್ರಮುಖ ಪಾತ್ರ ವಹಿಸಿರುವ ಅವರ ಪ್ರಕಾರ ತಂತ್ರಗಾರಿಕೆ ಫಲ ನೀಡಿದೆ. “ಹಲವಾರು ದೂರುಗಳು ದಾಖಲಾಗುತ್ತಿದ್ದಂತೆಯೇ ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡುವ ಹಾಗೂ  ಶೇರ್ ಮಾಡುವ ಪ್ರಕರಣಗಳು ಶೇ 85ರಷ್ಟು ಕಡಿಮೆಯಾಗಿದೆ'' ಎಂದು ಅವರು ಹೇಳುತ್ತಾರೆ.

“ಮುಂದಿನ ಕ್ರಮದ ಭಾಗವಾಗಿ ನಾವು ಲಾಕ್ ಡೌನ್ ಮುಗಿದ ನಂತರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ, ಇಲ್ಲಿಯ ತನಕ ದೂರುಗಳ ಆಧಾರದಲ್ಲಿ ಎಫ್‍ಐಆರ್ ದಾಖಲಾಗದೇ ಇರುವ ಪ್ರಕರಣಗಳತ್ತ ಅವರ ಗಮನ ಸೆಳೆಯಲಿದ್ದೇವೆ. ಈ ನಿಟ್ಟಿನಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ. ಎಫ್‍ಐಆರ್ ದಾಖಲಾಗದೇ ಇದ್ದಲ್ಲಿ ನ್ಯಾಯಾಲಯದ ಮೊರೆ ಹೋಗುವ ಇರಾದೆಯಿದೆ'' ಎಂದು ಅವರು ವಿವರಿಸುತ್ತಾರೆ.

ದ್ವೇಷ ಸಂದೇಶಗಳ ಕುರಿತಂತೆ ಜನರಿಗೆ ದೂರು ನೀಡುವಂತೆ ಪ್ರೋತ್ಸಾಹಿಸುವ ಕಾರ್ಯವನ್ನು ದಲಿತ ಹೋರಾಟಗಾರ ಕೌಶಿಕ್ ಪರ್ಮಾರ್ ಕೂಡ ಮಾಡುತ್ತಿದ್ದಾರೆ. ಸ್ಥಳೀಯ ದೈನಿಕಗಳಲ್ಲಿ ದ್ವೇಷ ಪಸರಿಸುವ ಕೆಲಸ ಮಾಡಿದ್ದಾರೆನ್ನಲಾದ ಕೆಲ ಮಾಧ್ಯಮ ಮಂದಿಯ ವಿರುದ್ಧವೂ ದೂರು ದಾಖಲಾಗಿರುವುದು  ಗಮನಾರ್ಹ.

ದ್ವೇಷ ಸಂದೇಶ ಹರಡುವವರ ವಿರುದ್ಧ ಪೊಲೀಸ್ ದೂರು ದಾಖಲಿಸುವ ಅಥವಾ ಕಾನೂನಿನ ಮೊರೆ ಹೋಗುವ ಈ ವಿಧಾನವನ್ನು ಗುಜರಾತ್‍ನ ಇತರೆಡೆಗಳಲ್ಲೂ ಅನುಸರಿಸಲಾಗುತ್ತಿದ್ದು ಮಹಾರಾಷ್ಟ್ರದ ಹಲವೆಡೆ ಕೂಡ ಇಂತಹುದೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X