Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್ ಬುಕ್ ‘ಸುಪ್ರೀಂ ಕೋರ್ಟ್’ನಲ್ಲಿರುವ...

ಫೇಸ್ ಬುಕ್ ‘ಸುಪ್ರೀಂ ಕೋರ್ಟ್’ನಲ್ಲಿರುವ ಏಕೈಕ ಭಾರತೀಯ ಕರ್ನಾಟಕದ ಸುಧೀರ್ ಕೃಷ್ಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 May 2020 7:16 PM IST
share
ಫೇಸ್ ಬುಕ್ ‘ಸುಪ್ರೀಂ ಕೋರ್ಟ್’ನಲ್ಲಿರುವ ಏಕೈಕ ಭಾರತೀಯ ಕರ್ನಾಟಕದ ಸುಧೀರ್ ಕೃಷ್ಣಸ್ವಾಮಿ

ಬೆಂಗಳೂರು: ಫೇಸ್ ಬುಕ್‍ನ ಸುಪ್ರೀಂ ಕೋರ್ಟ್ ಎಂದೇ ಬಣ್ಣಿಸಲಾದ ಬಹುಚರ್ಚಿತ  20 ಸದಸ್ಯರ ಓವರ್‍ಸೈಟ್ ಬೋರ್ಡ್‍ಗೆ ಹಲವು ಪ್ರಮುಖರು ಆಯ್ಕೆಯಾಗಿದ್ದರು. ಇವರ ಪೈಕಿ ಇರುವ ಏಕೈಕ ಭಾರತೀಯ ಡಾ. ಸುಧೀರ್ ಕೃಷ್ಣಸ್ವಾಮಿ.

ಬೆಂಗಳೂರು ಮೂಲದ ಇವರು ಸದ್ಯ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ಉಪಕುಲಪತಿಯಾಗಿದ್ದಾರೆ. ಅವರು ರಾಜಕೀಯ ತತ್ವಶಾಸ್ತ್ರ, ಭಾರತದ ರಾಜಕೀಯಶಾಸ್ತ್ರ, ಕಾನೂನು ಹಾಗೂ ಆಡಳಿತ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸುಧಾರಣೆ ವಿಷಯಗಳನ್ನು ಈ ವಿವಿಯಲ್ಲಿ ಕಲಿಸುತ್ತಾರೆ.

ತಾವು ಉಪಕುಲಪತಿಯಾಗಿರುವ ಸಂಸ್ಥೆಯ ಹಳೆವಿದ್ಯಾರ್ಥಿಯಾಗಿರುವ ಸುಧೀರ್ ಕೃಷ್ಣಸ್ವಾಮಿ, ಬಿಎ ಎಲ್‍ಎಲ್‍ಬಿ ಪದವಿ ಜತೆಗೆ ಆಕ್ಸ್‍ಫರ್ಡ್ ವಿವಿಯಿಂದ ಮಾಸ್ಟರ್ಸ್ ಮತ್ತು ಡಿಫಿಲ್ ಪದವಿ ಹೊಂದಿದ್ದಾರೆ.

ಸುಧೀರ್ ಕೃಷ್ಣಸ್ವಾಮಿ ಅವರು  ಸೆಂಟರ್ ಫಾರ್ ಲಾ ಆ್ಯಂಡ್ ಪಾಲಿಸಿ ರಿಸರ್ಚ್ ಇದರ ಸಹ ಸ್ಥಾಪಕರೂ ಆಗಿದ್ದಾರೆ. ಈ ಹಿಂದೆ ಅವರು ಆಕ್ಸ್‍ಫರ್ಡ್ ವಿವಿಯ ಪೆಂಬ್ರೋಕ್ ಕಾಲೇಜಿನಲ್ಲಿ  ಟೀಚಿಂಗ್ ಫೆಲ್ಲೋ ಹಾಗೂ ಕೊಲಂಬಿಯಾ ಲಾ ಸ್ಕೂಲ್‍ನಲ್ಲಿ ಡಾ ಬಿ ಆರ್ ಅಂಬೇಡ್ಕರ್  ವಿಸಿಟಿಂಗ್ ಪ್ರೊಫೆಸರ್ ಆಫ್ ಇಂಡಿಯನ್ ಕಾನ್‍ಸ್ಟಿಟ್ಯೂಶನಲ್ ಲಾ ಆಗಿದ್ದರು.

ಅವರು ಅಝೀಂ ಪ್ರೇಮ್‍ ಜಿ ವಿವಿಯಲ್ಲಿ  ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X