Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಿಲಕರತ್ನೆ ದಿಲ್ಶನ್‌ರ ಸಾರ್ವಕಾಲಿಕ...

ತಿಲಕರತ್ನೆ ದಿಲ್ಶನ್‌ರ ಸಾರ್ವಕಾಲಿಕ ಶ್ರೇಷ್ಠ ಏಕದಿನ ತಂಡದಲ್ಲಿ ಒಬ್ಬನೇ ಭಾರತೀಯ !

ಸಚಿನ್ ತೆಂಡುಲ್ಕರ್-ಸನತ್ ಜಯಸೂರ್ಯ ಆರಂಭಿಕ ಜೋಡಿ

ವಾರ್ತಾಭಾರತಿವಾರ್ತಾಭಾರತಿ11 May 2020 11:19 AM IST
share
ತಿಲಕರತ್ನೆ ದಿಲ್ಶನ್‌ರ ಸಾರ್ವಕಾಲಿಕ ಶ್ರೇಷ್ಠ ಏಕದಿನ ತಂಡದಲ್ಲಿ ಒಬ್ಬನೇ ಭಾರತೀಯ !

ಹೊಸದಿಲ್ಲಿ, ಮೇ 11: ಕೊರೋನ ವೈರಸ್ ಕಾರಣ ದಿಂದಾಗಿ ಜಗತ್ತಿನ ಎಲ್ಲಾ ಕ್ರಿಕೆಟ್ ಚಟುವಟಿಕೆಗಳು ಸ್ಥಗಿತಗೊಂಡಿವೆ. ಈ ಸಂದರ್ಭದಲ್ಲಿ ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ತಿಲಕರತ್ನೆ ದಿಲ್ಶನ್ ಅವರು ಆಯ್ಕೆ ಮಾಡಿರುವ ಸಾರ್ವಕಾಲಿಕ ಶ್ರೇಷ್ಠ ಏಕದಿನ ತಂಡದಲ್ಲಿ ಭಾರತದ ಆಟಗಾರರ ಪೈಕಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರಿಗೆ ಮಾತ್ರ ಸ್ಥಾನ ನೀಡಿದ್ದಾರೆ.

43ರ ಹರೆಯದ ದಿಲ್ಶನ್ ಅವರು ತನ್ನ ತಂಡದ ಮಾಜಿ ಸಹ ಆಟಗಾರ ಸನತ್ ಜಯಸೂರ್ಯ ಮತ್ತು ಸಚಿನ್ ತೆಂಡುಲ್ಕರ್ ಅವರನ್ನು ಆರಂಭಿಕ ಜೋಡಿಯಾಗಿ ಆಯ್ಕೆ ಮಾಡಿದ್ದಾರೆ.

ವೆಸ್ಟ್ ಇಂಡೀಸ್ ದಂತಕಥೆ ಬ್ರಿಯಾನ್ ಲಾರಾ ಮತ್ತು ಶ್ರೀಲಂಕಾದ ಗ್ರೇಟ್ ಮಹೇಲ ಜಯವರ್ಧನೆ ಅವರಿಗೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ನೀಡಲಾಗಿದೆ. ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್ ಮತ್ತು ದಕ್ಷಿಣ ಆಫ್ರಿಕದ ಮಾಜಿ ಆಲ್‌ರೌಂಡರ್ ಜಾಕ್ ಕಾಲಿಸ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ. ದಿಲ್ಶನ್ ಅವರ ಅತ್ಯುತ್ತಮ ಏಕದಿನ ಇಲೆವೆನ್ ತಂಡದ ನಾಯಕನಾಗಿ ಪಾಂಟಿಂಗ್ ಅವರನ್ನು ನೇಮಿಸಲಾಗಿದೆ ಎಂದು ಇಎಸ್ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ. ದಕ್ಷಿಣ ಆಫ್ರಿಕದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ದಿಲ್ಶನ್ ತಂಡದಲ್ಲಿ ಏಳನೇ ಸ್ಥಾನವನ್ನು ಪಡೆದಿದ್ದಾರೆ. ಡಿವಿಲಿಯರ್ಸ್ ಅವರನ್ನು ತಂಡದ ವಿಕೆಟ್ ಕೀಪರ್ ಎಂದು ಹೆಸರಿಸಲಾಗಿದೆ.

ದಿಲ್ಶನ್ ತಮ್ಮ ವೃತ್ತಿಜೀವನದಲ್ಲಿ 10,000 ಕ್ಕೂ ಹೆಚ್ಚು ಏಕದಿನ ರನ್ ಗಳಿಸಿದ್ದಾರೆ. ತನ್ನ ತಂಡದಲ್ಲಿ ದಿಲ್ಶನ್ ಅವರು ಇಬ್ಬರು ವೇಗಿಗಳನ್ನು ಮತ್ತು ಅನೇಕ ಸ್ಪಿನ್ನರ್‌ಗಳಿಗೆ ಸ್ಥಾನ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಸೀಂ ಅಕ್ರಮ್, ಆಸ್ಟ್ರೇಲಿಯದ ಶೇನ್ ವಾರ್ನ್, ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ವೆಸ್ಟ್ ಇಂಡೀಸ್‌ನ ಕರ್ಟ್ನಿ ವಾಲ್ಶ್ ಬೌಲಿಂಗ್ ವಿಭಾಗದಲ್ಲಿ ಇದ್ದಾರೆ.

ಪೂರ್ಣ ತಂಡದ ವಿವರ ಇಂತಿವೆ:

ಸನತ್ ಜಯಸೂರ್ಯ, ಸಚಿನ್ ತೆಂಡುಲ್ಕರ್, ಬ್ರಿಯಾನ್ ಲಾರಾ, ಮಹೇಲ ಜಯವರ್ಧನೆ, ರಿಕಿ ಪಾಂಟಿಂಗ್ (ನಾಯಕ), ಜಾಕ್ ಕಾಲಿಸ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಸೀಂ ಅಕ್ರಮ್, ಶೇನ್ ವಾರ್ನ್, ಮುತ್ತಯ್ಯ ಮುರಳೀಧರನ್, ಕರ್ಟ್ನಿ ವಾಲ್ಶ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X