Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಹೊರರಾಜ್ಯದಿಂದ ಮತ್ತೆ 310 ಮಂದಿ...

ಉಡುಪಿ: ಹೊರರಾಜ್ಯದಿಂದ ಮತ್ತೆ 310 ಮಂದಿ ಜಿಲ್ಲೆಗೆ

ವಾರ್ತಾಭಾರತಿವಾರ್ತಾಭಾರತಿ11 May 2020 9:53 PM IST
share

ಉಡುಪಿ, ಮೇ 11: ದೇಶಾದ್ಯಂತ ಲಾಕ್‌ಡೌನ್ ಬಳಿಕ ಹೊರರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ ಸುಮಾರು 310 ಮಂದಿ ಸೋಮವಾರ ಉಡುಪಿ ಜಿಲ್ಲೆಯನ್ನು ಪ್ರವೇಶಿಸಿದ್ದಾರೆ ಎಂದು ಇಲ್ಲಿಗೆ ಬಂದಿರುವ ಮಾಹಿತಿಗಳು ತಿಳಿಸಿವೆ.

ಸರಕಾರ ಲಾಕ್‌ಡೌನ್ ಸಡಿಲಿಸಿ ಹೊರರಾಜ್ಯದವರಿಗೆ ರಾಜ್ಯ ಪ್ರವೇಶಿಸಲು ಆನ್‌ಲೈನ್ ಮೂಲಕ ಅನುಮತಿ ನೀಡಲಾರಂಭಿಸಿದ ಬಳಿಕ ಮೇ 4ರಿಂದ ಈವರೆಗೆ ಒಟ್ಟು 781 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ಪುರುಷರು 542 ಮಂದಿ, ಮಹಿಳೆ ಯರು 178 ಮಂದಿ ಹಾಗೂ ಮಕ್ಕಳು 61 ಮಂದಿ ಸೇರಿದ್ದಾರೆ.

ಕುಂದಾಪುರ ತಾಲೂಕಿಗೆ ತೆಲಂಗಾಣದಿಂದ ಈವರೆಗೆ 146 ಮಂದಿ, ಕೇರಳ-1, ಗುಜರಾತ್-8, ಗೋವಾ-1, ಮಹಾರಾಷ್ಟ್ರ-57, ತಮಿಳುನಾಡು-7 ಸೇರಿ ಒಟ್ಟು 220ಮಂದಿ, ಬೈಂದೂರಿಗೆ ಆಂಧ್ರ ಪ್ರದೇಶದಿಂದ 8, ತೆಲಂಗಾಣ- 134, ಮಹಾರಾಷ್ಟ್ರ-73, ಗುಜರಾತ್-3, ಗೋವಾ-6, ಕೇರಳ-2 ಸೇರಿ ಒಟ್ಟು 226 ಮಂದಿ ಆಗಮಿಸಿದ್ದಾರೆ.

ಕಾರ್ಕಳ ತಾಲೂಕಿಗೆ ಮಹಾರಾಷ್ಟ್ರದಿಂದ 128 ಮಂದಿ, ತೆಲಂಗಾಣ-11, ಗುಜರಾತ್-6, ತಮಿಳುನಾಡು-14, ಕೇರಳ-1, ಗೋವಾ-3 ಸೇರಿ ಒಟ್ಟು 162 ಮಂದಿ, ಕಾಪು ತಾಲೂಕಿಗೆ ಮಹಾರಾಷ್ಟ್ರ-10, ತಮಿಳುನಾಡು-6, ಕೇರಳ-3, ಗೋವಾ-2 ಸೇರಿ ಒಟ್ಟು 21 ಮಂದಿ ಜಿಲ್ಲೆಗೆ ಬಂದಿದ್ದಾರೆ.

ಬ್ರಹ್ಮಾವರ ತಾಲೂಕಿಗೆ ಮಹಾರಾಷ್ಟ್ರದಿಂದ 39, ಆಂಧ್ರ ಪ್ರದೇಶ-6, ತಮಿಳುನಾಡು-2, ತೆಲಂಗಾಣ-2,ಗುಜರಾತ್-1 ಸೇರಿ 50 ಮಂದಿ, ಉಡುಪಿ ತಾಲೂಕಿಗೆ ಮಹಾರಾಷ್ಟ್ರದಿಂದ 60, ಆಂಧ್ರ-7, ಕೇರಳ-8, ತೆಲಂಗಾಣ-10, ತಮಿಳುನಾಡು-12, ಗೋವಾ-1, ಗುಜರಾತ್-1, ಹೊಸದಿಲ್ಲಿ-1 ಸೇರಿ ಒಟ್ಟು 100 ಮಂದಿ ಬಂದಿದ್ದಾರೆ. ಇನ್ನು ಹೆಬ್ರಿಗೆ ಮಹಾರಾಷ್ಟ್ರದಿಂದ 2 ಆಗಮಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X