Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗುವನ್ನು ಒಂದು ಕೈಯಲ್ಲಿ ಹಿಡಿದು ಟ್ರಕ್...

ಮಗುವನ್ನು ಒಂದು ಕೈಯಲ್ಲಿ ಹಿಡಿದು ಟ್ರಕ್ ಹತ್ತಲು ಪರದಾಡುತ್ತಿರುವ ಕಾರ್ಮಿಕ

ವಲಸೆ ಕಾರ್ಮಿಕರ ಬವಣೆಯನ್ನು ವಿವರಿಸುವ ಮತ್ತೊಂದು ಫೋಟೊ ವೈರಲ್

ವಾರ್ತಾಭಾರತಿವಾರ್ತಾಭಾರತಿ12 May 2020 2:39 PM IST
share
ಮಗುವನ್ನು ಒಂದು ಕೈಯಲ್ಲಿ ಹಿಡಿದು ಟ್ರಕ್ ಹತ್ತಲು ಪರದಾಡುತ್ತಿರುವ ಕಾರ್ಮಿಕ

ರಾಯಪುರ್: ಅದಾಗಲೇ ಜನರಿಂದ ತುಂಬಿ ತುಳುಕುತ್ತಿದ್ದ ಟ್ರಕ್ ಒಂದನ್ನು ಹತ್ತಲು ಪುರುಷರು, ಮಹಿಳೆಯರು ಹಾಗೂ ಮಕ್ಕಳು ಪರದಾಡುತ್ತಿರುವ ನಡುವೆಯೇ ತಾಯಿ ತನ್ನ ಕೈಗೆ ನೀಡಿದ ಮಗುವನ್ನು ಒಂದು ಕೈಯ್ಯಿಂದ ಮೇಲಕ್ಕೆತ್ತಿ ಇನ್ನೊಂದು ಕೈಯ್ಯಲ್ಲಿ ಹಗ್ಗವನ್ನು ಗಟ್ಟಿಯಾಗಿ ಹಿಡಿದುಕೊಂಡ ವ್ಯಕ್ತಿಯೊಬ್ಬ ಟ್ರಕ್ ಹತ್ತಲು ನಡೆಸುತ್ತಿರುವ ಯತ್ನದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಲಾಕ್ ಡೌನ್‍ನಿಂದ ವಲಸಿಗ ಕಾರ್ಮಿಕರು ಪಡುತ್ತಿರುವ ಬವಣೆಯನ್ನು ಕಣ್ಣಿಗೆ ಕಟ್ಟುವಂತೆ ತೋರಿಸಿದೆ.

ಆ ವ್ಯಕ್ತಿ ನಂತರ ತನ್ನ ಕೈಯ್ಯಲ್ಲಿದ್ದ ಮಗುವನ್ನು ಟ್ರಕ್‍ನೊಳಗಿದ್ದ ಕಾರ್ಮಿಕನ ಕೈಗೆ ನೀಡುತ್ತಿರುವುದೂ ಛತ್ತೀಸಗಢದಲ್ಲಿ ತೆಗೆಯಲಾಗಿರುವ ಈ 20 ಸೆಕೆಂಡ್ ಅವಧಿಯ ವೀಡಿಯೋದಲ್ಲಿ ಕಾಣಿಸುತ್ತದೆ.

ಸೀರೆ ಉಟ್ಟ ಇನ್ನೊಬ್ಬಳು ಮಹಿಳೆ ಟ್ರಕ್ ಏರಲು ಪರದಾಡುತ್ತಿರುವುದರು ಹಾಗೂ ರಸ್ತೆಯಲ್ಲಿ ನಿಂತಿದ್ದ ಕಾರ್ಮಿಕನೊಬ್ಬನ ಕೈಯ್ಯಿಂದ ಇನ್ನೊಬ್ಬ ವ್ಯಕ್ತಿ ಮಗುವನ್ನು ಪಡೆಯಲು ಕೈಚಾಚುತ್ತಿರುವುದೂ ಈ ವೀಡಿಯೋದಲ್ಲಿ ಕಾಣಿಸುತ್ತದೆ.

ಈ ವೀಡಿಯೋದಲ್ಲಿ ಕಾಣಿಸಿರುವ ಕಾರ್ಮಿಕರು ತೆಲಂಗಾಣದಿಂದ ಹೊರಟಿದ್ದರು.  ತಮ್ಮ ಮನೆಗೆ ಹೋಗಲು ಬೇರೆ ಯಾವುದೇ ದಾರಿ ಕಾಣದ ಅವರೆಲ್ಲರೂ ಈ ಟ್ರಕ್‍ನ ಮೊರೆ ಹೋಗಿದ್ದರು.

“ನಾವೇನು ಮಾಡುವುದು ? ನಾವು ಅಸಹಾಯಕರು. ನಮಗೆ ಜಾರ್ಖಂಡ್‍ಗೆ ಹೋಗಬೇಕು. ಬೇರೆ ದಾರಿಯಿಲ್ಲ'' ಎಂದು ಹಿರಿಯ ವ್ಯಕ್ತಿಯೊಬ್ಬ ಹೇಳುತ್ತಾನೆ.

“ಇವರಿಗೆ ಪ್ರಯಾಣದ ಬೇರೆ ಸವಲತ್ತಿಲ್ಲ. ಸರಕಾರ ಅವರಿಗಾಗಿ ವಿಶೇಷ ಬಸ್ಸುಗಳ ಏರ್ಪಾಟು ಮಾಡಬೇಕು, ನಾನು ಸಾರಿಗೆ ಇಲಾಖೆಯವನಾದರೂ ನಾನೇನೂ ಮಾಡುವ ಹಾಗಿಲ್ಲ'' ಎಂದು ಹತ್ತಿರದಲ್ಲಿಯೇ ನಿಂತಿದ್ದ ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

heart-breaking picture showing a man holding an infant in one hand as he clings on to a rope hanging on the vehicle with another in raipur @ndtvindia @ndtv #NursesDay #LockdownEnd #COVID19 pic.twitter.com/F4YhUWLyA0

— Anurag Dwary (@Anurag_Dwary) May 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X