Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸಾಮಾಜಿಕ ಅರಣ್ಯ ಇಲಾಖೆಯಲ್ಲಿ...

ಉಡುಪಿ: ಸಾಮಾಜಿಕ ಅರಣ್ಯ ಇಲಾಖೆಯಲ್ಲಿ 1.93 ಗಿಡಗಳು ಲಭ್ಯ

ವಾರ್ತಾಭಾರತಿವಾರ್ತಾಭಾರತಿ12 May 2020 10:57 PM IST
share

ಉಡುಪಿ, ಮೇ 12: ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರಗಳಲ್ಲಿ 2019-20ನೇ ಸಾಲಿನಲ್ಲಿ ಸಾರ್ವಜನಿಕರಿಗೆ ವಿವಿಧ ಜಾತಿಯ ಒಟ್ಟು 1,93,400 ಸಸ್ಯಗಳು ರಿಯಾಯತಿ ದರದಲ್ಲಿ ಮಾರಾಟಕ್ಕೆ ಲಭ್ಯ ಇವೆ.

ಉಡುಪಿ ವಲಯದ ಪೆರ್ಡೂರು ಕೇಂದ್ರೀಯ ಸಸ್ಯಕ್ಷೇತ್ರದಲ್ಲಿ ಸಾಗುವಾನಿ, ಬಿಲ್ವಪತ್ರ, ಗೇರು, ನೆಲ್ಲಿ, ದಾಳಿಂಬೆ, ನುಗ್ಗೆ, ಕಹಿಬೇವು, ಬಾಗೆ, ಸಿಲ್ವರ್, ಅಶ್ವಗಂಧ, ಬಿದಿರು, ಮುತ್ತುಗ, ಹೊಳೆದಾಸವಾಳ, ಬಾದಾಮಿ, ಲಿಂಬೆ, ಸೀತಾಫಲ, ಮಹಾಗನಿ, ಹೊನ್ನೆ, ಶ್ರೀಗಂಧ, ಕರಿಬೇವು, ಕೋಳಿಜುಟ್ಟು, ಶಿವನೆ, ಸೀಮಾರೂಬ, ಹೆಬ್ಬೇವು, ಹಲಸು, ಬೀಟೆ, ಅತ್ತಿ, ನೇರಳೆ, ಪುರ್ನಪುಳಿ, ಪೇರಳೆ, ಮಾವು ಸಹಿತ ಒಟ್ಟು 68750 ಗಿಡಗಳು ಲಭ್ಯ ಇದ್ದು, ಆಸಕ್ತರು ದೂರವಾಣಿ ಸಂಖ್ಯೆ: 8722671485 ಸಂಪರ್ಕಿಸಬಹುದಾಗಿದೆ.
ಕಾರ್ಕಳ ಸಾಮಾಜಿಕ ಅರಣ್ಯ ವಲಯದ ಕೊಡಿಗೆ ಕೇಂದ್ರೀಯ ಸಸ್ಯಕ್ಷೇತ್ರ ಮಾಳದಲ್ಲಿ, ಸಾಗುವಾನಿ, ಬಿಲ್ವಪತ್ರ, ಗೇರು, ನೆಲ್ಲಿ, ದಾಳಿಂಬೆ, ನುಗ್ಗೆ, ಕಹಿಬೇವು, ಬಾಗೆ, ಸಿಲ್ವರ್, ಅಶ್ವಗಂಧ, ಬಿದಿರು, ಮುತ್ತುಗ, ಹೊಳೆದಾಸವಾಳ, ಬಾದಾಮಿ, ಲಿಂಬೆ, ಸೀತಾಪಲ, ಮಹಾಗನಿ, ಹೊನ್ನೆ, ಶ್ರೀಗಂಧ, ಕರಿಬೇವು, ಕೋಳಿಜುಟ್ಟು, ಶಿವನೆ, ಸೀಮಾರೂಬ, ಹೆಬ್ಬೇವು, ಹಲಸು, ಬೀಟೆ, ಅತ್ತಿ, ನೇರಳೆ, ಪುರ್ನಪುಳಿ, ಪೇರಳೆ, ಮಾವು ಸಹಿತ ಒಟ್ಟು 68250 ಗಿಡಗಳು ಲಭ್ಯ ಇದ್ದು, ಆಸಕ್ತರು ದೂರವಾಣಿ ಸಂಖ್ಯೆ: 08258-232965 ಸಂಪರ್ಕಿಸಬಹುದಾಗಿದೆ.

ಕುಂದಾಪುರ ಸಾಮಾಜಿಕ ಅರಣ್ಯ ವಲಯದ ಹಾಲಾಡಿ ಕೇಂದ್ರೀಯ ಸಸ್ಯ ಕ್ಷೇತ್ರದಲ್ಲಿ ಸಾಗುವಾನಿ, ಬಿಲ್ವಪತ್ರ, ಗೇರು, ನೆಲ್ಲಿ, ದಾಳಿಂಬೆ, ನುಗ್ಗೆ, ಕಹಿಬೇವು, ಬಾಗೆ, ಸಿಲ್ವರ್, ಅಶ್ವಗಂಧ, ಬಿದಿರು, ಮತ್ತುಗ, ಹೊಳೆದಾಸವಾಳ, ಬಾದಾಮಿ, ಲಿಂಬೆ, ಸೀತಾಪಲ, ಮಹಾಗನಿ, ಹೊನ್ನೆ, ಶ್ರೀಗಂಧ, ಕರಿಬೇವು, ಕೋಳಿಜುಟ್ಟು, ಶಿವನೆ, ಸೀಮಾರೂಬ, ಮಹಾಗನಿ, ಹೆಬ್ಬೇವು, ಬನ್ನೇರಳೆ, ಟಕೋಮಾ, ಮೇಪ್ಲವರ್, ಹೊಂಗೆ, ಮತ್ತಿ, ಹಲಸು, ಹೆಬ್ಬಲಸು, ರಕ್ತಚಂದನ, ಸಿರಿಹೊನ್ನೆ, ಬೀಟೆ, ವಾಟೆಹುಳಿ, ಧೂಪ ಸಹಿತ ಒಟ್ಟು 56400 ಗಿಡಗಳು ಲಭ್ಯ ಇದ್ದು, ಆಸಕ್ತರು ದೂರವಾಣಿ ಸಂಖ್ಯೆ: 08254-295098 ಸಂಪರ್ಕಿಸಬಹುದಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X