Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯದ ಅನಿವಾಸಿ ಕನ್ನಡಿಗರಿಗೆ...

ಸೌದಿ ಅರೇಬಿಯದ ಅನಿವಾಸಿ ಕನ್ನಡಿಗರಿಗೆ ವಿಶೇಷ ವಿಮಾನ ಯಾನ ಪ್ರಾರಂಭಿಸಲು ಆಗ್ರಹ

ಮಲ್ನಾಡ್ ಗಲ್ಫ್ ಅಸೋಸಿಯೇಶನ್ ನಿಂದ ಸಿ.ಟಿ.ರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 May 2020 3:44 PM IST
share
ಸೌದಿ ಅರೇಬಿಯದ ಅನಿವಾಸಿ ಕನ್ನಡಿಗರಿಗೆ ವಿಶೇಷ ವಿಮಾನ ಯಾನ ಪ್ರಾರಂಭಿಸಲು ಆಗ್ರಹ

ದಮಾಮ್ /ಜುಬೈಲ್, ಮೇ 13: ಸೌದಿ ಅರೇಬಿಯಾದಲ್ಲಿ ಕೊರೋನ ಲಾಕ್ಡೌನ್ ಸಂಕಷಷ್ಟಕ್ಕೆ ಸಿಲುಕಿರುವ ಅನಿವಾಸಿ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸುವಂತೆ ಅನಿವಾಸಿ ಭಾರತೀಯ ಮಲೆನಾಡಿಗರ ಸಂಘಟನೆ ಸೌದಿ ಅರೇಬಿಯಾದ ಮಲ್ನಾಡ್ ಗಲ್ಫ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಸಚಿವ ಸಿ.ಟಿ.ರವಿಗೆ ಮನವಿ ಮಾಡಿದೆ.

ಮಲ್ನಾಡ್ ಗಲ್ಫ್ ಅಸೋಸಿಯೇಶನ್ ಅಧ್ಯಕ್ಷ ಶರೀಫ್ ಕಳಸ ನೇತೃತ್ವದಲ್ಲಿ ಸಚಿವ ಸಿ.ಟಿ.ರವಿಯವರೊಂದಿಗೆ ಟೆಲಿ ಕಾನ್ಫರೆನ್ಸ್ ಮೂಲಕ ಮಾತನಾಡಿ, ಕೋವಿಡ್ -19 ರ ಸನ್ನಿವೇಶದಿಂದಾಗಿ ಉಂಟಾಗಿರುವ ಸಮಸ್ಯೆಗೆ ಈ ವರೆಗೂ ಕರ್ನಾಟಕಕ್ಕೆ ವಿಶೇಷ ವಿಮಾನದ ವ್ಯವಸ್ಥೆ ಮಾಡದೇ ಇರುವ ಬಗ್ಗೆ ಪ್ರಸ್ತಾಪಿಸಲಾಯಿತು. ಹೆಚ್ಚು ಸಂಖ್ಯೆಯಲ್ಲಿ ಕೆಲಸ ಕಳೆದುಕೊಂಡು ಊರಿನತ್ತ ಪ್ರಯಾಣಿಸಲು ಕಾಯುತ್ತಿರುವ ಅನಿವಾಸಿ ಕನ್ನಡಿಗರು ಮತ್ತು ವಿಸಿಟ್ ವೀಸಾ, ಪ್ರವಾಸಿ ವೀಸಾದಲ್ಲಿ ಬಂದು ಕಾಲಾವಧಿ ಮುಗಿದು ಸಿಲುಕಿರುವ ಹಿರಿಯ ನಾಗರಿಕರು, ಗರ್ಭಿಣಿಯರು, ವೇತನವಿಲ್ಲದೆ ಪರದಾಡುತ್ತಿರುವವರು, ರೋಗಿಗಳು ಎಲ್ಲರಿಗೂ ಉಪಯೋಗವಾಗಲು ಆದಷ್ಟು ಬೇಗ ಈ ಸೇವೆಯನ್ನು ಪ್ರಾರಂಭಿಸುವಂತೆ ಸಚಿವರಲ್ಲಿ ಮನವಿ ಮಾಡಲಾಯಿತು ಎಂದು ಪ್ರಕಟನೆ ತಿಳಿಸಿದೆ.

ಸಚಿವ ಸಿಟಿ. ರವಿ ಇದಕ್ಕೆ ಪೂರಕವಾಗಿ ಸ್ಪಂದಿಸಿ, ಆದಷ್ಟು ಬೇಗ ಇದರ ಉಸ್ತುವಾರಿಗಳಾದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಟೆಲಿಕಾನ್ಫರೆನ್ಸ್ ಸಭೆಯಲ್ಲಿ ಕೆ.ಎನ್.ಆರ್.ಐ. ಫೋರಂನ ಅಧ್ಯಕ್ಷರೂ ,ಹಿರಿಯ ಮುಖಂಡರೂ ಆದ ಝಕರಿಯಾ ಹಾಜಿ ಅಲ್ ಮುಝೈನ್, ಫಾರೂಕ್ ಪೋರ್ಟ್ ಫೋಲಿಯೋ, ಮಲ್ನಾಡ್ ಗಲ್ಫ್ ನ  ಜುಬೈಲ್ ಘಟಕದ ಗೌರವಾಧ್ಯಕ್ಷ ಫಾರೂಕ್ ಅರಬ್ ಎನರ್ಜಿ, ಅಂತಾರಾಷ್ಟ್ರೀಯ ಸಂಯೋಜಕ ಅಬ್ದುಲ್ ಸತ್ತಾರ್ ಕ್ಲೌಡ್ ಸೆವೆನ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು .

ಮಲ್ನಾಡ್ ಗಲ್ಫ್ ಅಸೋಸಿಯೇಶನ್ ಈಗಾಗಲೇ ಸೌದಿ ಅರೇಬಿಯದ ಎಲ್ಲ ಭಾಗಗಳಲ್ಲೂ ಇದಕ್ಕಾಗಿ ಕೋವಿಡ್ -19 ಹೆಲ್ಪ್ ಲೈನ್ https://malnadgulf.com/covid19-HELPDESK/ ನ್ನು ಒದಗಿಸಿದ್ದು, ಭಾರತೀಯ ರಾಯಭಾರಿಯ ಕಚೇರಿಯ ವೆಬ್ಸೈಟ್ ನಲ್ಲಿ ಹೆಸರುಗಳನ್ನು ಮತ್ತು ಅವರ ವಿವರಗಳನ್ನು ನಮೂದಿಸಲು ಸಹಾಯಮಾಡುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X