Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲ್ನಾಡ್ ಗಲ್ಫ್ ಅಸೋಸಿಯೇಷನ್ ವತಿಯಿಂದ...

ಮಲ್ನಾಡ್ ಗಲ್ಫ್ ಅಸೋಸಿಯೇಷನ್ ವತಿಯಿಂದ ರಮಝಾನ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ13 May 2020 10:01 PM IST
share
ಮಲ್ನಾಡ್ ಗಲ್ಫ್ ಅಸೋಸಿಯೇಷನ್ ವತಿಯಿಂದ ರಮಝಾನ್ ಕಿಟ್ ವಿತರಣೆ

ಚಿಕ್ಕಮಗಳೂರು: ಕೋವಿಡ್ -19 ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಮಲೆನಾಡಿನ ಸುಮಾರು 1420 ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಅವಶ್ಯಕವಿರುವ, ಒಂದು ತಿಂಗಳ ಮಟ್ಟಿಗೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು ಮಲ್ನಾಡ್ ಗಲ್ಫ್ ಅಸೋಸಿಯೇಷನ್ ವತಿಯಿಂದ ವಿತರಿಸಲಾಯಿತು . 

ರಮಝಾನ್ ಕಿಟ್ ವಿತರಣೆಯನ್ನು ಚಿಕ್ಕಮಗಳೂರಲ್ಲಿ ಘಟಕದ ಅಧ್ಯಕ್ಷರಾದ ಯೂಸುಫ್ ಹಾಜಿ, ಮೂಡಿಗೆರೆಯಲ್ಲಿ ಅಧ್ಯಕ್ಷರಾದ ಅಕ್ರಮ್ ಹಾಜಿ, ಬಾಳೆಹೊನ್ನೂರಿನಲ್ಲಿ ಇಬ್ರಾಹಿಂ ಶಾಫಿ, ಮಾಗುಂಡಿಯಲ್ಲಿ ಅಬ್ದುಲ್ ವಹೀದ್ ಮತ್ತು ಕೊಪ್ಪದಲ್ಲಿ ಅಬ್ದುರ್ರಹ್ಮಾನ್ ಅವರ ನೇತೃತ್ವದಲ್ಲಿ ವಿತರಿಸಲಾಯಿತು. ಕೊಡಗಿನಲ್ಲಿ ಜಿಲ್ಲಾಧ್ಯಕ್ಷರಾದ ನೌಶಾದ್ ಜನ್ನತ್ ,ಶಿವಮೊಗ್ಗದಲ್ಲಿ ಜಿಲ್ಲಾಧ್ಯಕ್ಷರಾದ ಮಯ್ಯದ್ದಿ, ಹಾಸನದಲ್ಲಿ ಅಧ್ಯಕ್ಷರಾದ ಪರ್ವೇಜ್ ಪಾಷಾರವರ ನೇತೃತ್ವದಲ್ಲಿ ಕಿಟ್ ಗಳನ್ನು ವಿತರಿಸಲಾಯಿತು.

ಜಂಟಿ ಪ್ರತಿಕಾಗೋಷ್ಠಿಯಲ್ಲಿ ಸೆಂಟ್ರಲ್ ಘಟಕದ ಗೌರವಾಧ್ಯಕ್ಷರಾದ ಬಷೀರ್ ಬಾಳ್ಳುಪೇಟ್ ,ಅಧ್ಯಕ್ಷರಾದ ಷರೀಫ್ ಕಳಸ, ಪ್ರಧಾನ ಕಾರ್ಯದರ್ಶಿಗಳಾದ ರಶೀದ್ ಅಹ್ಮದ್ ಪಾಲ್ಗೊಂಡಿದ್ದರು.

ಸೌದಿ ಅರೇಬಿಯಾದ ದಮಾಮ್ ನಲ್ಲಿ ಮಾರ್ಚ್ 28, 2014 ರಂದು ಮಲೆನಾಡು ಭಾಗದ ಅನಿವಾಸಿ ಕನ್ನಡಿಗರು ಸ್ಥಾಪಿಸಿದ ಪ್ರತಿಷ್ಠಿತ ಮಲ್ನಾಡ್ ಗಲ್ಫ್ ಅಸೋಸಿಯೇಷನ್ (ಎಂ.ಜಿ. ಎ) ಸಂಸ್ಥೆಯು ಇಂದು ದೇಶ ವಿದೇಶಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಘಟಕಗಳನ್ನು ಹೊಂದಿದ್ದು, ಕರ್ನಾಟಕದಲ್ಲಿ ಚಿಕ್ಕಮಗಳೂರು ಸೇರಿದಂತೆ ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆಯ ವತಿಯಿಂದ ಕಳೆದ 6 ವರ್ಷಗಳಲ್ಲಿ ಹಲವಾರು ನಿರುದ್ಯೋಗಿಗಳು, ಬಡವರು, ವಿಧವೆಯರು, ಸಂಕಷ್ಟದಲ್ಲಿದ್ದವರಿಗೆ ಸಹಾಯ ಒದಗಿಸಿದೆ. ಅಲ್ಲದೆ ಮಲೆನಾಡಿನ ನಾಲ್ಕು ಜಿಲ್ಲೆಗಳಾದ್ಯಂತ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸದ ಸಹಾಯ, ತುರ್ತು ಚಿಕಿತ್ಸೆಗಳಿಗೆ ಸಹಾಯ ಮಾಡುವುದು, ರಕ್ತದಾನ ಶಿಬಿರ , ಚಿಕ್ಕಮಗಳೂರು ಜಿಲ್ಲೆಗಳಾದ್ಯಂತ 10 ಸರ್ಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್  ಮತ್ತು ಮಾಸ್ಕ್ ಗಳ ವಿತರಣೆ, ಸೌದಿ ಅರೇಬಿಯಾದಲ್ಲಿ ಕೋವಿಡ್ ಮಹಾಮಾರಿಯಿಂದ ಕೆಲಸ, ಸಂಬಳವಿಲ್ಲದೆ ಕಂಗಾಲಾಗಿದ್ದ ಅಸಹಾಯಕರಿಗೆ ಕೋವಿಡ್ ಫುಡ್ ಕಿಟ್ ನೀಡುವ ವ್ಯವಸ್ಥೆ, ವಂದೇ ಭಾರತ್ ಮಿಷನ್ ನಡಿ ಭಾರತಕ್ಕೆ ವಾಪಸಾಗಲು ಕೋವಿಡ್ -19 ಹೆಲ್ಪ್ ಲೈನ್, ಮೈಕ್ರೋ ಫೈನಾನ್ಸ್, ಹೀಗೆ ಹತ್ತಾರು ಸಾಮಾಜಿಕ ಸೇವೆಯನ್ನು  ಮಲ್ನಾಡ್ ಗಲ್ಫ್ ಅಸೋಸಿಯೇಷನ್ ಮಾಡುತ್ತಾ ಬಂದಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X