Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುವೈಟ್‍ನಲ್ಲಿ ಸಿಲುಕಿರುವ ಭಾರತೀಯರನ್ನು...

ಕುವೈಟ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಿ: ಎಸ್‍ಡಿಪಿಐ

ವಾರ್ತಾಭಾರತಿವಾರ್ತಾಭಾರತಿ13 May 2020 11:27 PM IST
share

ಹೊಸದಿಲ್ಲಿ, ಮೇ 13: ಕೋವಿಡ್ 19 ಲಾಕ್‍ಡೌನ್‍ನಿಂದಾಗಿ ಕುವೈಟ್‍ನಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ತಾಯ್ನಾಡಿಗೆ ಕರೆ ತರಲು ಕೇಂದ್ರ ಸರಕಾರ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಪಕ್ಷದ  ರಾಷ್ಟ್ರೀಯ ಉಪಾಧ್ಯಕ್ಷ ದೆಹ್ಲನ್ ಬಾಖವಿ ಒತ್ತಾಯಿಸಿದ್ದಾರೆ.

ಎಪ್ರಿಲ್ 30 ರವರೆಗೆ ಯಾವುದೇ ದಂಡವಿಲ್ಲದೆ ಕೆಲಸ ಮಾಡುವ ವೀಸಾ ಅವಧಿ ಮುಗಿದಿರುವ ವಲಸಿಗ ಕಾರ್ಮಿಕರಿಗೆ ಕುವೈಟ್ ಕ್ಷಮಾದಾನ ಘೋಷಿಸಿತ್ತು. ದುರದೃಷ್ಟವಶಾತ್, ತುರ್ತು ನಿರ್ಗಮನ ಪಾಸ್‍ಪೋರ್ಟ್‍ಗಾಗಿ ಸಲ್ಲಿಸಲಾದ ಹೆಚ್ಚಿನ ಅರ್ಜಿಗಳನ್ನು ಕುವೈತ್‍ನ ಭಾರತೀಯ ರಾಯಭಾರ ಕಚೇರಿಯು ಸಮಯಕ್ಕೆ ಸರಿಯಾಗಿ ಪರಿಗಣಿಸಿ ವಿಲೇವಾರಿ ಮಾಡಿಲ್ಲ. ಇದರಿಂದಾಗಿ ಭಾರತೀಯ ಕಾರ್ಮಿಕರಿಗೆ ಕ್ಷಮಾದಾನ ಸೌಲಭ್ಯ ಪಡೆಯಲು ಮತ್ತು ಕುವೈತ್ ಅನ್ನು ಕಾನೂನುಬದ್ಧವಾಗಿ ತೊರೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಕಾರ್ಮಿಕರು ಕೆಲಸದ ವೀಸಾವನ್ನು ಹೊಂದಿರದ ಕಾರಣ ಅವರು ತಮ್ಮ ಉದ್ಯೋಗ ಮತ್ತು ಆದಾಯವನ್ನು ಕಳೆದುಕೊಂಡಿದ್ದು, ಬಾಡಿಗೆಯನ್ನು ಪಾವತಿಸದ ಕಾರಣ ಅವರನ್ನು ತಮ್ಮ ಮನೆಗಳಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ರಾಯಭಾರ ಕಚೇರಿಯ ಸೂಕ್ತ ದಾಖಲೆಗಳ ಕೊರತೆಯಿಂದಾಗಿ, ‘ಅಕ್ರಮ ವಲಸಿಗರಿಗೆ’ ಕುವೈತ್ ಸರಕಾರ ಒದಗಿಸಿರುವ ಶಿಬಿರಗಳಲ್ಲಿ ನೆಲೆಸಲೂ ಅವರಿಗೆ ಅವಕಾಶವಿಲ್ಲವಾಗಿದೆ ಎಂದು ದೆಹ್ಲನ್ ಬಾಖವಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಅವರು ತೆರೆದ ಮೈದಾನದಲ್ಲಿ ನೆಲೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರಿಗೆ ಆಹಾರ, ವಸತಿ ಮತ್ತು ಶೌಚಾಲಯ ಸೌಲಭ್ಯಗಳಿಲ್ಲದೆ ತೀವ್ರ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರಲ್ಲಿ ಮಧುಮೇಹ ಮತ್ತು ಹೃದಯ ರೋಗಿಗಳು ಕೂಡ ಇದ್ದು, ಅವರಿಗೆ ಸಮಯಕ್ಕೆ ಸರಿಯಾಗಿ ಔಷಧಿಗಳು ಸಿಗದೆ ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಭಾರತೀಯ ರಾಯಭಾರ ಕಚೇರಿಯ ಅಸಡ್ಡೆ ವರ್ತನೆಯಿಂದಾಗಿ, ಕ್ಷಮಾದಾನದ ಸೌಲಭ್ಯ ಬಳಸಿ ಊರಿಗೆ ಮರಳಲು ಸಾಧ್ಯವಾಗಿಲ್ಲ ಎಂದು ಬಾಖವಿ ಹೇಳಿದ್ದಾರೆ.

ಈ ಅಸಹಾಯಕ ಭಾರತೀಯರನ್ನು ಕುವೈತ್‍ನ ಭಾರತೀಯ ಶಾಲೆಗಳಲ್ಲಿ ಸ್ಥಳಾವಕಾಶ ಕಲ್ಪಿಸುವ ಮೂಲಕ ಮತ್ತು ವಾಪಸಾಗುವವರೆಗೂ ಆಹಾರ ಮತ್ತು ಔಷಧಿಗಳನ್ನು ಒದಗಿಸುವ ಮೂಲಕ ಕುವೈಟ್‍ನ ಭಾರತೀಯ ರಾಯಭಾರ ಕಚೇರಿಯನ್ನು ತಕ್ಷಣವೇ ಕಾರ್ಯಪ್ರವೃತರಾಗಬೇಕು. ಅಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯ ಕಾರ್ಮಿಕರಿಗೆ ರಾಯಭಾರ ಕಚೇರಿಯಿಂದ ಅಗತ್ಯವಾದ ಸಹಾಯ ದೊರೆಯುವಂತೆ ನೋಡಿಕೊಳ್ಳಬೇಕು ಮತ್ತು ಅವರನ್ನು ಶೀಘ್ರದಲ್ಲಿಯೇ ಭಾರತಕ್ಕೆ ಕರೆತರಲು ಕ್ರಮಕೈಗೊಳ್ಳಬೇಕು ಎಂದು ಬಾಖವಿ ಪ್ರಕಟಣೆಯಲ್ಲಿ ಭಾರತ ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X