Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರಿಗೆ ಉದ್ಯೋಗ ಒದಗಿಸಲು ರಾಮನಗರ...

ಕಾರ್ಮಿಕರಿಗೆ ಉದ್ಯೋಗ ಒದಗಿಸಲು ರಾಮನಗರ ಜಿಲ್ಲೆಯಲ್ಲಿ ವಿನೂತನ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ13 May 2020 11:30 PM IST
share
ಕಾರ್ಮಿಕರಿಗೆ ಉದ್ಯೋಗ ಒದಗಿಸಲು ರಾಮನಗರ ಜಿಲ್ಲೆಯಲ್ಲಿ ವಿನೂತನ ಪ್ರಯತ್ನ

ರಾಮನಗರ, ಮೇ 13: ಕೋವಿಡ್-19 ತಡೆಗಟ್ಟಲು ಲಾಕ್‍ಡೌನ್ ಜಾರಿಯಾದ ನಂತರ ಕಾರ್ಮಿಕರು ತಮ್ಮ ಮುಂದಿನ ಜೀವನದ ಬಗ್ಗೆ ಹಾಗೂ ಉದ್ಯೋಗದ ಬಗ್ಗೆ ಚಿಂತಿಸುತ್ತಿದ್ದಾರೆ. ಉದ್ಯೋಗದಾತರು ಹಾಗೂ ಕಾರ್ಮಿಕರ ನಡುವೆ ಮಾಹಿತಿ ವಿನಿಮಯ ಮಾಡಿ ಉದ್ಯೋಗವನ್ನು ಕಲ್ಪಿಸಲು ರಾಮನಗರ ಜಿಲ್ಲಾಡಳಿತ ಕೈಗಾರಿಕೆಗಳು, ಕಾರ್ಮಿಕರು ಹಾಗೂ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ನೋಂದಣಿ ಮಾಡಿಕೊಳ್ಳುವ ವಿನೂತನ ಪ್ರಯತ್ನ ಆರಂಭಿಸಿದೆ.

ಜಿಲ್ಲೆಯಲ್ಲಿರುವ ಕಾರ್ಮಿಕರು ಹಾಗೂ ಬೇರೆ ರಾಜ್ಯ ಹಾಗೂ ಜಿಲ್ಲೆಗೆ ತೆರಳದೆ ಇಲ್ಲೇ ಉಳಿದಿರುವ ವಲಸೆ ಕಾರ್ಮಿಕರು www.ramanagarcovid19.co.in ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಯನ್ನು ಸಂಗ್ರಹಿಸಿ ಅವಶ್ಯಕತೆ ಇರುವ ವಿಭಾಗಗಳಲ್ಲಿ ಕಾರ್ಮಿಕರಿಗೆ ಕೆಲಸ ಪಡೆಯಲು ಅನುಕೂಲ ಮಾಡಿಕೊಡಲಾಗುವುದು.

ಜಿಲ್ಲೆಯಲ್ಲಿ ಕೈಗಾರಿಕೆಗಳು ಕಾರ್ಯಾರಂಭವಾಗಿದ್ದು, ಲಾಕ್‍ಡೌನ್ ಅವಧಿಯಲ್ಲಿ ಕಾರ್ಮಿಕರು ತಮ್ಮ ಜಿಲ್ಲೆ ಹಾಗೂ ರಾಜ್ಯಗಳಿಗೆ ಹಿಂದಿರುಗಿರುವುದರಿಂದ ಅವರಿಗೂ ಕಾರ್ಮಿಕರ ಕೊರತೆ ಉಂಟಾಗಿರಬಹುದು. ಕೈಗಾರಿಕೆಗಳು ಸಹ ನೋಂದಣಿ ಮಾಡಿಕೊಂಡು ತಮಗೆ ಬೇಕಿರುವ ಕಾರ್ಮಿಕರ ವಿವರವನ್ನು ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿ ಪ್ರಾರಂಭಿಸಿರುವ ಈ ಹೊಸ ವೆಬ್‍ಸೈಟ್‍ಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಮ್ಮ ಕಚೇರಿಯಲ್ಲಿ ಇಂದು ಚಾಲನೆ ನೀಡಿ ಜಿಲ್ಲೆಯಲ್ಲಿ ಇಂದಿನ ತುರ್ತು ಅವಧಿಯಲ್ಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಕಾರ್ಮಿಕರು ವೆಬ್‍ಸೈಟ್‍ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X