Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಟ್ಟಿಗೆ ಬಂಡಿಯಲ್ಲಿ ಗರ್ಭಿಣಿ ಪತ್ನಿ,...

ಕಟ್ಟಿಗೆ ಬಂಡಿಯಲ್ಲಿ ಗರ್ಭಿಣಿ ಪತ್ನಿ, ಹೆಣ್ಣುಮಗುವನ್ನು 700 ಕಿ.ಮೀ. ಎಳೆದುಕೊಂಡು ಹೋದ ವಲಸೆ ಕಾರ್ಮಿಕ

ವಾರ್ತಾಭಾರತಿವಾರ್ತಾಭಾರತಿ14 May 2020 11:40 AM IST
share
ಕಟ್ಟಿಗೆ ಬಂಡಿಯಲ್ಲಿ ಗರ್ಭಿಣಿ ಪತ್ನಿ, ಹೆಣ್ಣುಮಗುವನ್ನು  700 ಕಿ.ಮೀ. ಎಳೆದುಕೊಂಡು ಹೋದ ವಲಸೆ ಕಾರ್ಮಿಕ

ಭೋಪಾಲ್,ಮೇ 14: ಮಧ್ಯಪ್ರದೇಶದ ಯುವ ವಲಸಿಗ ಕಾರ್ಮಿಕ ರಾಮು ತನ್ನ ಗರ್ಭಿಣಿ ಪತ್ನಿ ಹಾಗೂ ಎಳೆಯ ಹೆಣ್ಣುಮಗುವಿನೊಂದಿಗೆ ಹೈದರಾಬಾದ್‌ನಿಂದ 700 ಕಿ.ಮೀ.ದೂರದಲ್ಲಿರುವ ತನ್ನ ಊರಿಗೆ ಪ್ರಯಾಸಕರ ಪ್ರಯಾಣ ಬೆಳೆಸಿದ್ದರು.  ಲಾಕ್‌ಡೌನ್‌ನಿಂದಾಗಿ ತನ್ನ ಊರಿಗೆ ವಾಪಸಾಗಲು ಬಸ್ ಅಥವಾ ಟ್ರಕ್ ಸಿಗದ ಕಾರಣ ರಾಮು ಕಾಲ್ನಡಿಗೆಯಲ್ಲಿ ಊರತ್ತ ಹೊರಟರು. ತನ್ನ ಹೆಣ್ಣುಮಗುವನ್ನು ಎತ್ತಿಕೊಂಡ ರಾಮುವಿಗೆ ಗರ್ಭಿಣಿ ಪತ್ನಿಯೊಂದಿಗೆ ಹೆಚ್ಚು ದೂರ ನಡೆದುಕೊಂಡು ಹೋಗಲು ಅಸಾಧ್ಯವಾದಾಗ ಕಾಡಿನಲ್ಲಿ ಸಿಕ್ಕಿದ ಮರ ಹಾಗೂ ಕೋಲುಗಳಿಂದ ತಾತ್ಕಾಲಿಕ ಮರದ ಬಂಡಿ ನಿರ್ಮಿಸಿದರು. ಬಂಡಿಯನ್ನು ಎಳೆದುಕೊಂಡು ಊರತ್ತ ಹೊರಟರು. ಈ ಮನಕಲಕುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು,ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮು ಮಂಗಳವಾರ ಬೆಳಗ್ಗೆ ಬಾಲಾಘಾಟ್ ಜಿಲ್ಲೆಗೆ ತಲುಪಿದರು. ತನ್ನೂರಿಗೆ ತಲುಪುವ ತನಕ ರಾಮು ಏನನ್ನೂ ತಿಂದಿರಲಿಲ್ಲ.ಮಹಾರಾಷ್ಟ್ರದಿಂದ ತವರು ಜಿಲ್ಲೆಗೆ ಕಾಲಿಡುತ್ತಿದ್ದಂತೆಯೇ ಉಪವಿಭಾಗೀಯ ಅಧಿಕಾರಿ ನಿತೇಶ್ ಭಾರ್ಗವ್ ಮೂವರಿಗೆ ಬಿಸ್ಕಿಟ್ ಹಾಗೂ ಆಹಾರವನ್ನು ನೀಡಿದರು. ಹೆಣ್ಣುಮಗುವಿಗೆ ಚಪ್ಪಲ್‌ನ್ನು ಕೊಟ್ಟರು.

ನಾವು ಕುಟುಂಬ ಸದಸ್ಯರನ್ನು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ವಾಹನದ ಮೂಲಕ ಅವರ ಊರಿಗೆ ಕಳುಹಿಸಿಕೊಟ್ಟಿದ್ದೇವೆ.ಅಲ್ಲಿ ಅವರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಲಿದ್ದಾರೆ ಎಂದು ಭಾರ್ಗವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X