Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕರಿಂದ ಸೇನೆಯಲ್ಲಿ 3 ವರ್ಷ ಸೇವೆ:...

ನಾಗರಿಕರಿಂದ ಸೇನೆಯಲ್ಲಿ 3 ವರ್ಷ ಸೇವೆ: ಮಹತ್ವದ ಯೋಜನೆ ಜಾರಿಗೆ ಚಿಂತನೆ ?

ವಾರ್ತಾಭಾರತಿವಾರ್ತಾಭಾರತಿ14 May 2020 1:53 PM IST
share
ನಾಗರಿಕರಿಂದ ಸೇನೆಯಲ್ಲಿ 3 ವರ್ಷ ಸೇವೆ: ಮಹತ್ವದ ಯೋಜನೆ ಜಾರಿಗೆ ಚಿಂತನೆ ?

ಹೊಸದಿಲ್ಲಿ: ಅತ್ಯಂತ ಮಹತ್ವವೆನ್ನಬಹುದಾದ ಬೆಳವಣಿಗೆಯಲ್ಲಿ ಯುವ ವೃತ್ತಿಪರರ ಸಹಿತ ನಾಗರಿಕರಿಗೆ ಸೇನೆಯಲ್ಲಿ ಅಧಿಕಾರಿಗಳಾಗಿ ಹಾಗೂ ಲಾಜಿಸ್ಟಿಕ್ಸ್ ಮತ್ತಿತರ ಪ್ರಮುಖ ವಲಯಗಳಲ್ಲಿ ಮೂರು ವರ್ಷಗಳ ಕಾಲ ದುಡಿಯಲು ಅವಕಾಶ ಕಲ್ಪಿಸುವ ಪ್ರಸ್ತಾವ ಸದ್ಯ ಸೇನೆಯ ಪರಿಶೀಲನೆಯಲ್ಲಿದೆ.

ಅರೆಸೇನಾ ಪಡೆಗಳು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಯ ಸೇವೆಯನ್ನೂ ಏಳು ವರ್ಷಗಳ ಕಾಲ ಪಡೆದು ನಂತರ ಅವರಿಗೆ ಅವರ ಮಾತೃ ಸಂಘಟನೆಗಳನ್ನು ಸೇರಿಕೊಳ್ಳುವ ಅವಕಾಶ ನೀಡುವ ಬಗ್ಗೆಯೂ ಚಿಂತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

`ಗೇಮ್ ಚೇಂಜಿಂಗ್' ಎಂದು ತಿಳಿಯಲಾಗಿರುವ ಈ ಪ್ರಸ್ತಾವವನ್ನು ಸೇನೆಯ ಪ್ರಮುಖ ಕಮಾಂಡರುಗಳು ಪರಿಶೀಲಿಸುತ್ತಿದ್ದು.  ಇದಕ್ಕೆ ಅನುಮತಿ ದೊರೆತಲ್ಲಿ ನಾಗರಿಕರು ಸ್ವಯಂಪ್ರೇರಿತರಾಗಿ ಸೇನೆ ಸೇರಬಹುದಾಗಿದ್ದು, ಆದರೆ ಆಯ್ಕೆ ಮಾನದಂಡದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ. ಪ್ರಾರಂಭಿಕ ಹಂತದಲ್ಲಿ 100 ಅಧಿಕಾರಿಗಳು ಹಾಗೂ 1000 ಸೈನಿಕರ ನೇಮಕಾತಿ  ಕುರಿತಂತೆ ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ. ನೇಮಕಾತಿಗಾಗಿ ವಯಸ್ಸು ಹಾಗೂ ದೈಹಿಕ ಕ್ಷಮತೆ ಪ್ರಮುಖ ಮಾನದಂಡವಾಗಲಿದ್ದು ನಾಗರಿಕರನ್ನು ‘ಟೂರ್ ಆಫ್ ಡ್ಯೂಟಿ’ ಅಥವಾ  ‘ಮೂರು ವರ್ಷಗಳ ಅಲ್ಪಾವಧಿ ಸೇವೆ’ ಯೋಜನೆಯಡಿ ಸೇನೆಗೆ ಸೇರಿಸಲಾಗುವುದು ಎಂದು ತಿಳಿದು ಬಂದಿದೆ.

ಸೇನೆಯ ಟಾಪ್ ಕಮಾಂಡರ್‍ಗಳ ಸಭೆಯಲ್ಲಿ ಈ ಪ್ರಸ್ತಾವ ಕುರಿತಂತೆ ಚರ್ಚೆ ನಡೆದು ನಂತರ ಅಂತಿಮ ನಿರ್ಧಾರ ಕೈಗೊಳ್ಳುವ  ಸಾಧ್ಯತೆಯಿದೆ. ಸದ್ಯ ಸೇನೆಯಲ್ಲಿರುವ  ಶೇ 60ರಷ್ಟು ಅಲ್ಪಾವಧಿ  ಕಮಿಷನ್ಡ್ ಅಧಿಕಾರಿಗಳಿಗೆ ಖಾಯಂಗೊಳಿಸಿದಾಗ ಅವರು 54 ವರ್ಷಗಳ ತನಕ ಸೇವೆಗಾಗಿ ಸಾಕಷ್ಟು ಖರ್ಚು ತಗಲುತ್ತದೆ. ಇದನ್ನೆಲ್ಲ ಕಡಿತಗೊಳಿಸಿ  ಈ ಮೊತ್ತವನ್ನು ಸೇನೆಯ ಆಧುನೀಕರಣಕ್ಕೆ ಬಳಸಬಹುದಾಗಿದೆ ಎನ್ನಲಾಗಿದೆ. ಜತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಿದವರಿಗೆ ಕಾರ್ಪೊರೇಟ್ ಮತ್ತಿತರ ಸರಕಾರಿ ವಲಯಗಳಲ್ಲಿ ಉದ್ಯೋಗ ದೊರೆಯಲೂ ಅನುಕೂಲಕರವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X