Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿ ಎಳೆದುಕೊಂಡು ಹೋಗುತ್ತಿದ್ದ ಸೂಟ್...

ತಾಯಿ ಎಳೆದುಕೊಂಡು ಹೋಗುತ್ತಿದ್ದ ಸೂಟ್ ಕೇಸ್ ಮೇಲೆ ಮಲಗಿದ ಬಾಲಕ: ಫೋಟೊ ವೈರಲ್

ವಲಸಿಗ ಕಾರ್ಮಿಕರ ಬವಣೆಯನ್ನು ತೆರೆದಿಟ್ಟ ಚಿತ್ರ

ವಾರ್ತಾಭಾರತಿವಾರ್ತಾಭಾರತಿ14 May 2020 1:57 PM IST
share
ತಾಯಿ ಎಳೆದುಕೊಂಡು ಹೋಗುತ್ತಿದ್ದ ಸೂಟ್ ಕೇಸ್ ಮೇಲೆ ಮಲಗಿದ ಬಾಲಕ: ಫೋಟೊ ವೈರಲ್

ಹೊಸದಿಲ್ಲಿ :  ಪುಟ್ಟ ಬಾಲಕನೊಬ್ಬ ತನ್ನ ತಾಯಿ ದೂಡಿಕೊಂಡು ಹೋಗುತ್ತಿದ್ದ ಗಾಲಿಯಿರುವ ಸೂಟ್ ಕೇಸಿಗೆ ತಾಗಿಕೊಂಡು ಮಲಗಿರುವುದು ಹಾಗೂ ಭಾರವಾಗಿರುವ ಸೂಟ್ ಕೇಸ್ ಮತ್ತು ತನ್ನ ಮಗನ ಭಾರವನ್ನೂ  ತಾಳಿಕೊಂಡು ಆ ತಾಯಿ ಹೆದ್ದಾರಿಯಲ್ಲಿ ಸಾಗುತ್ತಿರುವ ವೀಡಿಯೋವೊಂದು ಹಲವರ ಮನ ಕಲಕಿದೆ.

ಇದು ಲಾಕ್ ಡೌನ್‍ನಿಂದಾಗಿ ಸಂಚಾರ ಸೌಲಭ್ಯ ದೊರೆಯದೆ ತಮ್ಮ ಊರುಗಳಿಗೆ ನಡೆದುಕೊಂಡೇ ಈ ರಣಬಿಸಿಲಿನಲ್ಲಿ ಸಾಗುತ್ತಿರುವ ನೂರಾರು ವಲಸಿಗ ಕಾರ್ಮಿಕರ ಬವಣೆಯ ಬದುಕಿನ ಚಿತ್ರಣ.

ಆಗ್ರಾದ ಹೆದ್ದಾರಿಯಲ್ಲಿ ವಲಸಿಗ ಕಾರ್ಮಿಕರ ಒಂದು ಸಣ್ಣ ಗುಂಪಿನ ಜತೆ ಈ ಮಹಿಳೆ ಮತ್ತಾಕೆಯ ಗಾಲಿಯಿರುವ ಸೂಟ್ ಕೇಸ್‍ಗೆ ಒರಗಿ ಮಲಗಿಕೊಂಡು  ಸಾಗುತ್ತಿರುವ ಪುಟ್ಟ ಬಾಲಕನೂ ಕಂಡಿದ್ದಾನೆ. ಇವರೆಲ್ಲರೂ ಪಂಜಾಬ್ ರಾಜ್ಯದಿಂದ ಸುಮಾರು 800 ಕಿಮೀ ದೂರದ ಝಾನ್ಸಿಗೆ ತೆರಳುವವರೆಂದು  ತಿಳಿದು ಬಂದಿದೆ.  ಅನೇಕ ಕಡೆ ವಲಸಿಗ ಕಾರ್ಮಿಕರಿಗಾಗಿ ಬಸ್ ಹಾಗೂ ರೈಲಿನ ಏರ್ಪಾಟು ಮಾಡಲಾಗಿದೆಯಾದರೂ ಇವರೇಕೆ ಅದರಲ್ಲಿ ಸಂಚರಿಸುತ್ತಿಲ್ಲ ಎಂಬುದಕ್ಕೆ ಅವರಿಂದ ಉತ್ತರ ದೊರಕಿಲ್ಲ.

ಇಂತಹುದೇ ಮನಕಲಕುವ ಚಿತ್ರಣಗಳು ಹಲವೆಡೆ ಕಂಡು ಬಂದಿವೆ. ಮಧ್ಯ ಪ್ರದೇಶದಲ್ಲಿ ಒಂದೆಡೆ ವ್ಯಕ್ತಿಯೊಬ್ಬ ಸೈಕಲಿನಲ್ಲಿಯೇ ನಿದ್ದೆ ಹೋಗಿರುವ ತನ್ನ ಪುಟ್ಟ ಮಕ್ಕಳನ್ನು ಅದು ಹೇಗೋ ಸಂಭಾಳಿಸಿಕೊಂಡು ಮುಂದೆ ನಡೆಯುತ್ತಿರುವುದು ಕಾಣಿಸುತ್ತದೆ.

Fellow journos @arvindcTOI and Naseem have shared this video and info on this video shot in west UP’s Agra , where this exhausted child latches on to a suitcase dragged by his mother - the family was walking between Punjab and Jhansi in UP . @OfficeOfDMAgra where are the buses ? pic.twitter.com/7ck4lWaECf

— Alok Pandey (@alok_pandey) May 14, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X