Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಆರೋಗ್ಯ ಸೇತು’ ಆ್ಯಪ್ ಹ್ಯಾಕ್...

‘ಆರೋಗ್ಯ ಸೇತು’ ಆ್ಯಪ್ ಹ್ಯಾಕ್ ಮಾಡಿದ್ದೇನೆ ಎಂದ ಬೆಂಗಳೂರು ಮೂಲದ ಟೆಕ್ಕಿ

“ಆ್ಯಪ್ ಡೌನ್ಲೋಡ್ ಮಾಡಲು ಬಲವಂತಪಡಿಸುವುದು ಇಷ್ಟವಾಗಲಿಲ್ಲ”

ವಾರ್ತಾಭಾರತಿವಾರ್ತಾಭಾರತಿ14 May 2020 2:07 PM IST
share
‘ಆರೋಗ್ಯ ಸೇತು’ ಆ್ಯಪ್ ಹ್ಯಾಕ್ ಮಾಡಿದ್ದೇನೆ ಎಂದ ಬೆಂಗಳೂರು ಮೂಲದ ಟೆಕ್ಕಿ

ಹೊಸದಿಲ್ಲಿ:  ಕೇಂದ್ರ ಸರಕಾರದ ಕೋವಿಡ್-19 ಟ್ರ್ಯಾಕರ್ ಆ್ಯಪ್ ‘ಆರೋಗ್ಯ ಸೇತು’ವನ್ನು ತಾನು ಹ್ಯಾಕ್ ಮಾಡಿದ್ದೇನೆ ಎಂದು ಬೆಂಗಳೂರು ಮೂಲದ ಹ್ಯಾಕರ್ ಒಬ್ಬರು ಹೇಳಿದ್ದಾರೆ. ಈ ಆ್ಯಪ್ ಡೌನ್‍ಲೋಡ್ ಮಾಡುವಂತೆ ಬಲವಂತಪಡಿಸುವುದು ಹಾಗೂ ಸರಕಾರದಿಂದ ದಿನದ 24 ಗಂಟೆಯೂ ಕಣ್ಗಾವಲು ಇಡುವುದು ತನಗೆ ಸರಿ ಕಂಡಿರಲಿಲ್ಲ ಎಂದು ಈ ಯುವ ಇಂಜಿನಿಯರ್‍ ತಿಳಿಸಿದ್ದಾರೆ.

ಈ ಅಪ್ಲಿಕೇಶನ್ ಅನ್ನು ಹ್ಯಾಕ್ ಮಾಡಿದ ಅವರು ಡಾಟಾ ತುಂಬಿಸಬೇಕಾದ ಎಲ್ಲಾ ಪ್ರಕ್ರಿಯೆಗಳನ್ನೂ ತಪ್ಪಿಸಿಕೊಂಡರು. ಅಷ್ಟೇ ಅಲ್ಲದೆ ವೈಯಕ್ತಿಕ ಮಾಹಿತಿಗಳಾದ ಹೆಸರು, ವಯಸ್ಸು, ಲಿಂಗ, ಪ್ರಯಾಣ ಹಿಸ್ಟರಿ ಹಾಗೂ ಕೋವಿಡ್-19 ಲಕ್ಷಣಗಳ ಕುರಿತು ಮಾಹಿತಿ ನೀಡಬೇಕಾದ  ಪುಟವನ್ನೂ ತಪ್ಪಿಸುವಲ್ಲಿ ಯಶಸ್ವಿಯಾದರು.  ಫೋನ್‍ನ ಬ್ಲೂಟೂತ್ ಹಾಗೂ  ಜಿಪಿಎಸ್ ಬಳಸಲು ಅನುಮತಿ ಪಡೆಯುವ ಮನವಿಗಳನ್ನೂ  ಅವರು ತಳ್ಳಿ ಹಾಕುವಲ್ಲಿ ಯಶಸ್ವಿಯಾದರು. ಇಷ್ಟೆಲ್ಲಾ ಮಾಡಿದ ಈ ಸಾಫ್ಟ್‍ವೇರ್ ಇಂಜಿನಿಯರ್ ರ ಆರೋಗ್ಯ ಸೇತು ಆ್ಯಪ್‍ನಲ್ಲಿ ಇದೀಗ ಗ್ರೀನ್ ಬ್ಯಾಡ್ಜ್ ಕಾಣಿಸಿಕೊಂಡಿದ್ದು, ಅವರು ಕೋವಿಡ್-19ನಿಂದ ಸುರಕ್ಷಿತವಾಗಿದ್ದಾರೆಂಬುದನ್ನು ಇದು ದೃಢೀಕರಿಸುತ್ತದೆ. ಆದರೆ ಇದಕ್ಕಾಗಿ ಅವರು  ಈ ಆ್ಯಪ್ ಅಳವಡಿಸಬೇಕಾದವರು ಅನುಸರಿಸಬೇಕಾದ ಪ್ರಕ್ರಿಯೆಗಳನ್ನೆಲ್ಲಾ ಪಾಲಿಸಿಯೇ ಇಲ್ಲ.

ತಾವು ಈ ಆ್ಯಪ್ ಹ್ಯಾಕ್ ಮಾಡಿರುವ ವಿಚಾರವನ್ನು ಅವರು ತಮ್ಮ ಸ್ನೇಹಿತರ ಜತೆ ಶೇರ್ ಮಾಡಿದ್ದಾರೆ. ಇದೇ ರೀತಿ ಹಲವರು ಕೂಡ ಮಾಡಲು ಪ್ರಯತ್ನಿಸುವ ಸಾಧ್ಯತೆಯಿದೆ. ಈ ಆ್ಯಪ್ ಜನರ ಖಾಸಗಿತನಕ್ಕೆ ಧಕ್ಕೆ ತರುತ್ತದೆ ಎಂದು ಎಥಿಕಲ್ ಹ್ಯಾಕರ್ ಇಲಿಯಟ್ ಆಲ್ಟರ್ಸನ್ ಅವರು ಕಳವಳ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಈಗಾಗಲೇ ಸುಮಾರು 10 ಕೋಟಿ ಭಾರತೀಯರು ಈ ಆ್ಯಪ್ ಅಳವಡಿಸಿದ್ದಾರೆಂದು ಸರಕಾರ ಹೇಳುತ್ತಿದೆ.

ಕೃಪೆ: buzzfeednews.com

   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X