Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19: ಒಂದು ವರ್ಷ ಶೇ.30 ರಷ್ಟು...

ಕೋವಿಡ್-19: ಒಂದು ವರ್ಷ ಶೇ.30 ರಷ್ಟು ಕಡಿಮೆ ವೇತನ ಪಡೆಯಲಿರುವ ರಾಷ್ಟ್ರಪತಿ ಕೋವಿಂದ್

ವಾರ್ತಾಭಾರತಿವಾರ್ತಾಭಾರತಿ14 May 2020 9:05 PM IST
share
ಕೋವಿಡ್-19: ಒಂದು ವರ್ಷ ಶೇ.30 ರಷ್ಟು ಕಡಿಮೆ ವೇತನ ಪಡೆಯಲಿರುವ ರಾಷ್ಟ್ರಪತಿ ಕೋವಿಂದ್

ಹೊಸದಿಲ್ಲಿ,ಮೇ 14: ಕೊರೋನ ವೈರಸ್ ವಿರುದ್ಧ ಹೋರಾಟಕ್ಕೆ ಹೆಚ್ಚು ಸಂಪನ್ಮೂಲಗಳು ಲಭ್ಯವಾಗುವಂತಾಗಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಒಂದು ವರ್ಷ ಶೇ.30ರಷ್ಟು ಕಡಿಮೆ ವೇತನವನ್ನು ಪಡೆಯಲಿದ್ದಾರೆ, ಜೊತೆಗೆ ಪ್ರಯಾಣ ಮತ್ತು ಸಾಂಪ್ರದಾಯಿಕ ಭೋಜನಕೂಟಗಳ ವೆಚ್ಚಗಳನ್ನು ಗಣನೀಯವಾಗಿ ತಗ್ಗಿಸಲಿದ್ದಾರೆ. ಅವರು ಮಾರ್ಚ್‌ನಲ್ಲಿ ತನ್ನ ಒಂದು ತಿಂಗಳ ವೇತನವನ್ನು ಪಿಎಂ-ಕೇರ್ಸ್ ನಿಧಿಗೆ ದೇಣಿಗೆಯಾಗಿ ನೀಡಿದ್ದರು.

ಮಿತವ್ಯಯದ ಕ್ರಮಗಳನ್ನು ಜಾರಿಗೊಳಿಸುವಂತೆ ರಾಷ್ಟ್ರಪತಿಗಳು ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನವು ಹೇಳಿಕೆಯಲ್ಲಿ ತಿಳಿಸಿದೆ.

ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಬಳಸಲು ಉದ್ದೇಶಿಸಿದ್ದ ಅಧ್ಯಕ್ಷೀಯ ಲಿಮೊಸಿನ್ ಖರೀದಿಯನ್ನು ಕೈಬಿಡಲು ರಾಷ್ಟ್ರಪತಿಗಳು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿ ಭವನ ಮತ್ತು ಸರಕಾರದಲ್ಲಿಯ ಹಾಲಿ ಸಂಪನ್ಮೂಲಗಳನ್ನೇ ಬಳಸಿಕೊಳ್ಳಲಾಗುವುದು. ಕಚೇರಿ ಸಾಮಗ್ರಿಗಳು ಮತ್ತು ಇಂಧನ ಬಳಕೆಯಲ್ಲಿ ಸಾಕಷ್ಟು ಕಡಿತವನ್ನು ಮಾಡಲಾಗುವುದು. ಸುರಕ್ಷಿತ ಅಂತರ ನಿಯಮ ಪಾಲಿಸಲು ಮತ್ತು ವೆಚ್ಚವನ್ನು ಕನಿಷ್ಠಗೊಳಿಸಲು ರಾಷ್ಟ್ರಪತಿಗಳು ದೇಶಿಯ ಪ್ರವಾಸಗಳು ಮತ್ತು ಕಾರ್ಯಕ್ರಮಗಳನ್ನು ಗಣನೀಯವಾಗಿ ತಗ್ಗಿಸಲಿದ್ದಾರೆ. ಬದಲಿಗೆ ಜನರನ್ನು ತಲುಪಲು ತಂತ್ರಜ್ಞಾನವನ್ನು ಅವರು ನೆಚ್ಚಿಕೊಳ್ಳಲಿದ್ದು,ಆನ್‌ಲೈನ್ ಸಭೆಗಳಿಗೆ ಆದ್ಯತೆ ನೀಡಲಿದ್ದಾರೆ. ಗಣತಂತ್ರ ದಿನ ಮತ್ತು ಸ್ವಾತಂತ್ರ್ಯದಿನದಂತಹ ಸಾಂಪ್ರದಾಯಿಕ ಸಮಾರಂಭಗಳಲ್ಲಿ ರಾಷ್ಟ್ರಪತಿ ಭವನಕ್ಕೆ ಅತಿಥಿಗಳ ಪಟ್ಟಿಗೂ ಕತ್ತರಿ ಬೀಳಲಿದೆ. ಅಲಂಕಾರಗಳಿಗೆ ವೆಚ್ಚವನ್ನೂ ಕಡಿತಗೊಳಿಸಲಾಗುವುದು. ಔತಣ ಕೂಟಗಳಲ್ಲಿ ಆಹಾರದ ಮೆನು ಕೂಡ ಚಿಕ್ಕದಾಗಿರಲಿದೆ ಎಂದು ಹೇಳಿಕೆಯು ತಿಳಿಸಿದೆ.

ರಾಷ್ಟ್ರಪತಿಗಳ ಅಭಿಪ್ರಾಯದಲ್ಲಿ ಇವೆಲ್ಲ ಸಣ್ಣಕ್ರಮಗಳಾಗಿದ್ದರೂ ಭಾರತವನ್ನು ಸ್ವಾವಲಂಬಿಯಾಗಿಸುವ ಮತ್ತು ಕೋವಿಡ್-19ರ ಸವಾಲನ್ನೆದುರಿಸಲು ದೇಶವನ್ನು ಶಕ್ತವನ್ನಾಗಿಸುವ ಸರಕಾರದ ಗುರಿಸಾಧನೆಯಲ್ಲಿ ಮಹತ್ವದ ಕೊಡುಗೆಗಳಾಗಲಿವೆ. ಈ ಮಿತವ್ಯಯದ ಕ್ರಮಗಳಿಂದ ಹಾಲಿ ಹಣಕಾಸು ವರ್ಷದಲ್ಲಿ ರಾಷ್ಟ್ರಪತಿ ಭವನದ ಬಜೆಟ್‌ನಲ್ಲಿ ಶೇ.20ರಷ್ಟು ಉಳಿತಾಯವಾಗಲಿದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X