Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಅಪಘಾತದಲ್ಲಿ ವಕೀಲ ಮೃತ್ಯು:...

ರಸ್ತೆ ಅಪಘಾತದಲ್ಲಿ ವಕೀಲ ಮೃತ್ಯು: ಪ್ರಕರಣಕ್ಕೆ ಕೋಮುಬಣ್ಣ ಬಳಿಯುತ್ತಿರುವ ಕೇಸರಿ ಟ್ರೋಲ್ ಗಳು

‘ನಮ್ಮ ವಕೀಲ ಅಲ್ಲ’ ಎಂದ ವಿಎಚ್ ಪಿ

ವಾರ್ತಾಭಾರತಿವಾರ್ತಾಭಾರತಿ14 May 2020 10:55 PM IST
share
ರಸ್ತೆ ಅಪಘಾತದಲ್ಲಿ ವಕೀಲ ಮೃತ್ಯು: ಪ್ರಕರಣಕ್ಕೆ ಕೋಮುಬಣ್ಣ ಬಳಿಯುತ್ತಿರುವ ಕೇಸರಿ ಟ್ರೋಲ್ ಗಳು

ಮುಂಬೈ –ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ವಕೀಲರೊಬ್ಬರು ಮೃತಪಟ್ಟಿದ್ದು, ಈ ಘಟನೆಯನ್ನು ಮುಂದಿಟ್ಟು ಕೋಮುದ್ವೇಷ ಹರಡುವ ಪ್ರಯತ್ನಗಳು ನಡೆಯುತ್ತಿವೆ.

ಘಟನೆಯಲ್ಲಿ ದಿಗ್ವಿಜಯ ತ್ರಿವೇದಿ ಎಂಬ ವಕೀಲರು ಮೃತಪಟ್ಟಿದ್ದರೆ, ಅವರ ಜೊತೆಗಿದ್ದ ಮಹಿಳೆ ಗಾಯಗೊಂಡಿದ್ದಾರೆ. ಅವರನ್ನು ಕಸಾದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣ ವಾಟ್ಸ್ಯಾಪ್ , ಫೇಸ್ ಬುಕ್, ಟ್ವಿಟರ್ ಗಳಲ್ಲಿ ಕೋಮು ದ್ವೇಷ ಹರಡುವ ಪ್ರಯತ್ನಗಳು ನಡೆಯುತ್ತಿವೆ. ಪಾಲ್ಘರ್ ಸಾಧುಗಳ ಥಳಿಸಿ ಹತ್ಯೆ ಪ್ರಕರಣದಲ್ಲಿ ಮೃತ ದಿಗ್ವಿಜಯ ತ್ರಿವೇದಿ ವಿಶ್ವ ಹಿಂದೂ ಪರಿಷತ್ ನ ವಕೀಲರು ಎನ್ನುವ ಸಂದೇಶಗಳು ವೈರಲ್ ಆಗುತ್ತಿವೆ. ಬಿಜೆಪಿ ನಾಯಕರಾದ ಸಂಬಿತ್ ಪಾತ್ರ ಮತ್ತು ಪ್ರೀತಿ ಗಾಂಧಿ ಕೂಡ ತ್ರಿವೇದಿ ಪಾಲ್ಘರ್ ಪ್ರಕರಣದಲ್ಲಿ ವಿಶ್ವ ಹಿಂದೂ ಪರಿಷತ್ ನೇಮಿಸಿದ ವಕೀಲ ಎಂದು ಪ್ರತಿಪಾದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಬಿತ್ ಪಾತ್ರಾ, “ದಿಗ್ವಿಜಯ ತ್ರಿವೇದಿಯವರ ನಿಧನದಿಂದ ಆಘಾತವಾಗಿದೆ. ಪಾಲ್ಘರ್ ಪ್ರಕರಣದಲ್ಲಿ ಧ್ವನಿಯೆತ್ತಿದವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸುತ್ತಿರುವುದು ಅಥವಾ ಎಫ್ ಐಆರ್ ದಾಖಲಾಗುತ್ತಿರುವುದು ಕಾಕತಾಳೀಯವೇ? ಸರಿ, ಇದು ತನಿಖೆಗೆ ಬಿಟ್ಟ ವಿಚಾರ” ಎಂದವರು ಟ್ವೀಟ್ ಮಾಡಿದ್ದಾರೆ.

ಇದೇ ರೀತಿಯ ಟ್ವೀಟ್ ನ್ನು ಬಿಜೆಪಿ ಮಹಿಳಾ ಮೋರ್ಛಾ ರಾಷ್ಟ್ರೀಯ ಉಸ್ತುವಾರಿ ಪ್ರೀತಿ ಗಾಂಧಿ ಮಾಡಿದ್ದರು. “ಪಾಲ್ಘರ್ ಹಿಂದೂ ಸಾಧುಗಳ ಹತ್ಯೆ ಪ್ರಕರಣದಲ್ಲಿ ವಿಎಚ್ ಪಿ ನೇಮಿಸಿದ್ದ ವಕೀಲ ದಿಗ್ವಿಜಯ ತ್ರಿವೇದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ನಿಗೂಢತೆ ಮತ್ತಷ್ಟು ಆಳವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು” ಎಂದವರು ಟ್ವೀಟ್ ಮಾಡಿದ್ದರು.

ಆದರೆ ಪಾಲ್ಘರ್ ಪ್ರಕರಣದಲ್ಲಿ ದಿಗ್ವಿಜಯ್ ತ್ರಿವೇದಿ ತನ್ನ ವಕೀಲರಲ್ಲ ಎಂದು ಸ್ವತಃ ವಿಎಚ್ ಪಿಯೇ ಸ್ಪಷ್ಟಪಡಿಸಿದೆ ಎಂದು freepressjournal.in ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ವಿಎಚ್ ಪಿಯ ವಕ್ತಾರ ಶ್ರೀರಾಜ್ ನಾಯರ್ ರನ್ನು freepressjournal.in ಸಂಪರ್ಕಿಸಿದ್ದು, “ಪಾಲ್ಘರ್ ಪ್ರಕರಣಕ್ಕೆ ಅವರು ಸಂಬಂಧಪಟ್ಟವರಲ್ಲ. ಯಾವುದಾದರೂ ಸಲಹೆ ಬೇಕಿದ್ದರೆ ಮಾತ್ರ ಅವರು ಬರುತ್ತಿದ್ದರು. ಅವರು ವಿಎಚ್ ಪಿ ಜೊತೆ ಸಂಬಂಧ ಹೊಂದಿದವರು ಎಂದು ಸುದ್ದಿಗಳು ಬರುತ್ತಿರುವುದು ನನಗೆ ಗೊತ್ತಾಗಿದೆ. ಆದರೆ ಅದು ಸರಿಯಲ್ಲ” ಎಂದು ಹೇಳಿದ್ದಾರೆ.

ಈಗಾಗಲೇ ಪಾಲ್ಘರ್ ಗುಂಪು ಹತ್ಯೆ ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದ್ದ ಕೇಸರಿ ಟ್ರೋಲ್ ಗಳು ಆ ಯತ್ನದಲ್ಲಿ ಸೋಲು ಕಂಡಿತ್ತು. ಪೊಲೀಸರು ಆರೋಪಿಗಳ ಪಟ್ಟಿ ಪ್ರಕಟಗೊಳಿಸುವುದರೊಂದಿಗೆ ಎಲ್ಲಾ ಟ್ರೋಲ್ ಗಳು ಸುಮ್ಮನಾಗಿದ್ದವು. ಇದೀಗ ಮತ್ತೊಮ್ಮೆ ವಕೀಲರ ಸಾವು ಪ್ರಕರಣವನ್ನು ಮುಂದಿಟ್ಟುಕೊಂಡು ದ್ವೇಷ ಹರಡಲು ಈ ಟ್ರೋಲ್ ಗಳು ಮತ್ತೆ ಯತ್ನಿಸುತ್ತಿವೆ.

पालघर में संतो की हत्या मामले में VHP के वकील श्री दिग्विजय त्रिवेदी की सड़क हादसे में मृत्यु हो गयी
यह खबर विचलित करने वाली है
क्या ये केवल संयोग है की जिन लोगों ने पालघर मामले को उठाया उनपर या तो कांग्रेस कार्यकर्ताओं ने हमला किया या FIR कराया?
ख़ैर ये जाँच का विषय है!
ॐ शान्ति pic.twitter.com/GGlMhAYEl4

— Sambit Patra (@sambitswaraj) May 14, 2020

#PalgharSadhuLynching
Digvijay trivedi a lawyer appearing in court for sadhus crushed by a car when he was going to Court. Govt is doing every effort to bury this case and hide the victims and still hindus are silent. Bengal to Maharashtra only hindus are being suppressed pic.twitter.com/keJ2B9Gzd7

— ankush mishra (@randomnigga2121) May 14, 2020

Car Accident of Adv. Digvijay ji Trivedi in the existing Circumstances creates doubt

He was handling case of Sadhus who were brutally killed in Palghar

I urge the Judiciary & the Law Ministry to immediately set a enquiry commission into this#JusticeForSadhus #PalgharLynching pic.twitter.com/FpVS5hltwd

— BHUVANESH KANKANI (@BhuvanKankani) May 14, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X