Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಊರಿಗೆ ತೆರಳಲು ಸಹಕರಿಸುವ ಜತೆಗೆ ಊಟವನ್ನೂ...

ಊರಿಗೆ ತೆರಳಲು ಸಹಕರಿಸುವ ಜತೆಗೆ ಊಟವನ್ನೂ ಕಟ್ಟಿ ಕೊಟ್ಟ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ !

ವಲಸೆ ಕಾರ್ಮಿಕರಿಗೆ ಹೀಗೊಂದು ಸಹಾಯ ಹಸ್ತ

ವಾರ್ತಾಭಾರತಿವಾರ್ತಾಭಾರತಿ14 May 2020 11:17 PM IST
share
ಊರಿಗೆ ತೆರಳಲು ಸಹಕರಿಸುವ ಜತೆಗೆ ಊಟವನ್ನೂ ಕಟ್ಟಿ ಕೊಟ್ಟ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ !

ಮಂಗಳೂರು, ಮೇ 14: ಕಳೆದ ಕೆಲವು ದಿನಗಳಿಂದ ತಮ್ಮ ಊರುಗಳಿಗೆ ತೆರಳಲು ಜೋಕಟ್ಟೆ ಸುತ್ತಮುತ್ತ ಇರುವ ವಲಸೆ ಕಾರ್ಮಿಕರು ರೈಲಿಗಾಗಿ ಪರದಾಡುತ್ತಿದ್ದ, ಕೈಯ್ಯಲ್ಲಿ ಹಣವಿಲ್ಲದೆ ಕಂಗಾಲಾಗಿದ್ದ ಅವರಿಗೆ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಸಹಾಯ ಹಸ್ತ ನೀಡಿದೆ.

ಸುಮಾರು 4000ದಷ್ಟು ವಲಸೆ ಕಾರ್ಮಿಕರು ಜೋಕಟ್ಟೆ ಸಮೀಪ ಅತಂತ್ರರಾಗಿದ್ದು, ಅವರಲ್ಲಿ ಬಿಹಾರ ರಾಜ್ಯಕ್ಕೆ ಸೇರಿದವರು ರೈಲಿನ ಮೂಲಕ ಊರುಗಳಿಗೆ ತೆರಳಿದ್ದಾರೆ. (ಜಾರ್ಖಂಡ್, ಉತ್ತರ ಪ್ರದೇಶಕ್ಕೆ ಸೇರಿದವರು ಇನ್ನೂ ಇದ್ದಾರೆ). ಅವರು ಊರುಗಳಿಗೆ ತೆರಳಲು ಪೊಲೀಸ ರೊಂದಿಗೆ ಕೈಜೋಡಿಸಿ ನಿರಂತರ ಪ್ರಯತ್ನದ ಜತೆಗೆ ಅವರಿಗೆ ಊಟ, ವಸತಿ ವ್ಯವಸ್ತೆಯನ್ನು ಡಿವೈಎಫ್‌ಐ ಮಾರ್ಗದರ್ಶನದ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಮಾಡಿದೆ.

ಸಮಿತಿಯ ಮುಖಂಡರಾದ ಅಬೂಬಕರ್ ನೇತೃತ್ವದಲ್ಲಿ ಕಾರ್ಮಿಕರಿಗೆ ಹೊಟ್ಟೆತುಂಬಾ ಊಟ ನೀಡಿದ್ದಲ್ಲದೆ, ಪ್ರಯಾಣದಲ್ಲಿ ಹಸಿವು ನೀಗಿಸಲು ಊಟದ ಪೊಟ್ಟಣವನ್ನು ಕಟ್ಟಿ ಗೌರವ ಪೂರ್ವಕವಾಗಿ ಬೀಳ್ಕೊಡಲಾಯಿತು.

ಇಂದು ತೆರಳಿದ ಬಿಹಾರದ ಕಾರ್ಮಿಕರಲ್ಲಿ 14 ಜನರ ರೈಲು ಪ್ರಯಾಣ ಖಾತರಿಯಾಗಿದ್ದರೂ ಕೈಯ್ಯಲ್ಲಿ ನಯಾ ಪೈಸೆಯೂ ಇಲ್ಲದೆ ಪ್ರಯಾಣ ರದ್ದುಗೊಳ್ಳುವ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭ ಈ ಅಸಹಾಯಕ ಕಾರ್ಮಿಕರಿಗೆ ಅಬುಬೂಕರ್ ಅವರೇ ಸುಮಾರು 15,000 ರೂ.ಗಳನು ತಮ್ಮ ಕೈಯಿಂದ ಭರಿಸಿ ಕಾರ್ಮಿಕರನ್ನು ಬೀಳ್ಕೊಟ್ಟರು. ಕೆಲ ದಿನಗಳ ಹಿಂದೆ ಉತ್ತರ ಭಾರತ ಮೂಲದ ಕಾರ್ಮಿಕರು ಟಿಕೆಟ್‌ಗೆ ದುಡ್ಡಿಲ್ಲದೆ ಅಸಹಾಯಕರಾಗಿದ್ದಾಗ ಅಬೂಬಕ್ಕರ್ ಅವರೇ ಟಿಕೇಟ್ ಖರೀದಿಸಿ ನೀಡಿದ್ದರು.

ಪ್ರಚಾರದಿಂದ ಮಾರು ದೂರ ಸರಿಯುವ, ಪಂಚಾಯತ್ ಸದಸ್ಯರೂ ಆಗಿರುವ ಅಬೂಬಕ್ಕರ್‌ರವರ ಈ ನಡೆ ಸ್ಥಳೀಯ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X