Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್‌ಗಳು...

ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್‌ಗಳು ಕೊರೋನ ವೈರಸ್‌ನ ವಾಹಕಗಳಾಗಬಹುದು: ವೈದ್ಯರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ15 May 2020 11:10 PM IST
share
ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್‌ಗಳು ಕೊರೋನ ವೈರಸ್‌ನ ವಾಹಕಗಳಾಗಬಹುದು: ವೈದ್ಯರ ಎಚ್ಚರಿಕೆ

ಹೊಸದಿಲ್ಲಿ,ಮೇ 15: ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನು ನಿರ್ಬಂಧಿಸುವಂತೆ ಶಿಫಾರಸು ಮಾಡಿರುವ ರಾಯಪುರದ ಏಮ್ಸ್‌ನ ವೈದ್ಯರ ಗುಂಪೊಂದು,ಇಂತಹ ಸಾಧನಗಳು ಕೊರೋನ ವೈರಸ್‌ನ ವಾಹಕಗಳಾಗಿರುವ ಸಾಧ್ಯತೆಯಿದ್ದು, ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಮೊಬೈಲ್ ಫೋನ್‌ನ ಮೇಲ್ಮೈ ನಿರ್ದಿಷ್ಟವಾಗಿ ಅಪಾಯಕಾರಿಯಾಗಿದೆ ಮತ್ತು ಕೈಗಳನ್ನು ಚೆನ್ನಾಗಿ ತೊಳೆದುಕೊಂಡಿದ್ದರೂ ಈ ಮೇಲ್ಮೈ ಮುಖ ಅಥವಾ ಬಾಯಿಯ ನೇರ ಸಂಪರ್ಕದಲ್ಲಿರುತ್ತದೆ. ಆರೋಗ್ಯ ಕಾರ್ಯಕರ್ತರು 15 ನಿಮಿಷಗಳಿಂದ ಹಿಡಿದು ಎರಡು ಗಂಟೆಯವರೆಗಿನ ಅವಧಿಯಲ್ಲಿ ಕನಿಷ್ಠ ಒಂದು ಬಾರಿಯಾದರೂ ಮೊಬೈಲ್ ಬಳಸುತ್ತಾರೆ ಎಂದು ಅಧ್ಯಯನವೊಂದು ಬೆಟ್ಟುಮಾಡಿದೆ ಎಂದು ಬಿಎಂಜೆ ಗ್ಲೋಬಲ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ಈ ವೈದ್ಯರು ಹೇಳಿದ್ದಾರೆ.

ಡಬ್ಲ್ಯುಎಚ್‌ಒ ಮತ್ತು ಸಿಡಿಸಿಯಂತಹ ವಿವಿಧ ಆರೋಗ್ಯ ಸಂಸ್ಥೆಗಳು ಕೊರೋನ ವೈರಸ್ ತಡೆ ಮತ್ತು ನಿಯಂತ್ರಣಕ್ಕಾಗಿ ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿವೆಯಾದರೂ ಮೊಬೈಲ್ ಫೋನ್‌ಗಳ ಬಳಕೆಯ ಬಗ್ಗೆ ಉಲ್ಲೇಖಿಸಲಾಗಿಲ್ಲ ಎಂದು ಪ್ರಮುಖವಾಗಿ ಬಿಂಬಿಸಿರುವ ವೈದ್ಯರು,ಇತರ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಹನಕ್ಕಾಗಿ,ಇತ್ತೀಚಿನ ವೈದ್ಯಕೀಯ ಮಾರ್ಗಸೂಚಿಗಳನ್ನು ತಿಳಿಯಲು ಹೀಗೆ ಹಲವಾರು ವಿಧಗಳಲ್ಲಿ ಮೊಬೈಲ್ ಫೋನ್‌ಗಳು ಆಸ್ಪತ್ರೆಗಳಲ್ಲಿ ಬಳಕೆಯಾಗುತ್ತಿವೆ. ಮಾಸ್ಕ್,ಕ್ಯಾಪ್ ಅಥವಾ ಗಾಗಲ್‌ನ ಬಳಿಕ ಮುಖ,ಮೂಗು ಅಥವಾ ಕಣ್ಣುಗಳ ನೇರ ಸಂಪರ್ಕಕ್ಕೆ ಬರುವ ವಸ್ತು ಮೊಬೈಲ್ ಫೋನ್ ಆಗಿದೆ. ಆದರೆ ಇತರ ವಸ್ತುಗಳಂತೆ ಮೊಬೈಲ್ ಫೋನ್‌ಗಳನ್ನು ಎಸೆಯಲು ಅಥವಾ ತೊಳೆಯಲು ಸಾಧ್ಯವಿಲ್ಲ. ಹೀಗಾಗಿ ಅವುಗಳನ್ನು ಸೂಕ್ಷ್ಮಜೀವಿಗಳಿಂದ ಮುಕ್ತಗೊಳಿಸುವುದು ಅಗತ್ಯವಾಗುತ್ತದೆ. ಈ ಫೋನ್‌ಗಳು ಸ್ವಚ್ಛ ಕೈಗಳನ್ನೂ ಅಸ್ವಚ್ಛಗೊಳಿಸಬಲ್ಲವು. ಮೊಬೈಲ್‌ಗಳು ರೋಗಕಾರಕ ಸೂಕ್ಷ್ಮಜೀವಿಗಳ ಸಂಭಾವ್ಯ ವಾಹಕಗಳಾಗಿವೆ ಎನ್ನುವುದಕ್ಕೆ ಸಾಕ್ಷಾಧಾರಗಳು ಹೆಚ್ಚುತ್ತಿವೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X