Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲ್ಲಿದ್ದಲು ವಲಯದಲ್ಲಿ ಸರಕಾರದ...

ಕಲ್ಲಿದ್ದಲು ವಲಯದಲ್ಲಿ ಸರಕಾರದ ಏಕಸ್ವಾಮ್ಯ ಅಂತ್ಯ, ವಾಣಿಜ್ಯ ಗಣಿಗಾರಿಕೆಗೆ ಅನುಮತಿ :ನಿರ್ಮಲಾ

ವಾರ್ತಾಭಾರತಿವಾರ್ತಾಭಾರತಿ16 May 2020 4:45 PM IST
share
ಕಲ್ಲಿದ್ದಲು ವಲಯದಲ್ಲಿ ಸರಕಾರದ ಏಕಸ್ವಾಮ್ಯ ಅಂತ್ಯ, ವಾಣಿಜ್ಯ ಗಣಿಗಾರಿಕೆಗೆ ಅನುಮತಿ :ನಿರ್ಮಲಾ

ಹೊಸದಿಲ್ಲಿ, ಮೇ 16: ಕೊರೋನ ವೈರಸ್‌ನಿಂದಾಗಿ ಉಂಟಾಗಿರುವ ಆರ್ಥಿಕ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‌ನ 4ನೇ ಕಂತಿನ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ವಿವರ ನೀಡಿದರು. ಈ ವೇಳೆ ಕಲ್ಲಿದ್ದಲು ವಲಯದಲ್ಲಿ ಸರಕಾರದ ಏಕಸ್ವಾಮ್ಯವನ್ನು ತೆಗೆದುಹಾಕಲಾಗುತ್ತಿದೆ ಎಂದು ಮಹತ್ವದ ಘೋಷಣೆ ಮಾಡಿದರು.

ಕಲ್ಲಿದ್ದಲು ಆಮದು ಕಡಿಮೆ ಮಾಡಿ ಭಾರತದಲ್ಲೇ ಕಲ್ಲಿದ್ದಲು ಹೆಚ್ಚು ಉತ್ಪಾದನೆ ಮಾಡಲು ಕ್ರಮಕೈಗೊಳ್ಳಲಾಗುವುದು. ಕಲ್ಲಿದ್ದಲು ವಲಯಕ್ಕೆ 50,000 ಕೋ.ರೂ. ಹೂಡಿಕೆ ಮಾಡಲಾಗುವುದು. ಕಲ್ಲಿದ್ದಲು ಬೆಡ್‌ಗಳನ್ನು ಹರಾಜು ಮಾಡಲಾಗುವುದು. ಕಲ್ಲಿದ್ದಲು ಗಣಿಗಳನ್ನು ಯಾರು ಬೇಕಾದರೂ ಬಿಡ್ ಮಾಡಿ ಪಡೆಯಬಹುದು. ಯಾರು ಮುಂಗಡ ಹಣ ನೀಡುತ್ತಾರೊ ಅವರಿಗೆ ಕಲ್ಲಿದ್ದಲು ಗಣಿ ಹಂಚಲಾಗುತ್ತದೆ. 500 ಖನಿಜ ಗಣಿಗಳನ್ನು ಮುಕ್ತ ಹಾಗೂ ಪಾರದರ್ಶಕ ಹರಾಜಿಗೆ ಕ್ರಮಗೊಳ್ಳಲಾಗುವುದು, ಗಣಿ ಹಂಚಿಕೆಗೆ ಯಾವುದೇ ಷರತ್ತು ಹಾಗೂ ಅರ್ಹತೆ ಇಲ್ಲ, ಕಲ್ಲಿದ್ದಲು ವಲಯದಲ್ಲಿ ವಾಣಿಜ್ಯ ಗಣಿಗಾರಿಕೆಗೆ ಅನುಮತಿಸಲಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

 ಭಾರತಕ್ಕಾಗಿ ಉತ್ಪಾದನೆ ಹಾಗೂ ರಫ್ತಿಗೆ ಆದ್ಯತೆ, ದೇಶದಲ್ಲಿ 5 ಲಕ್ಷ ಹೆಕ್ಟೇರ್ ಕೈಗಾರಿಕಾ ಭೂಮಿ ಇದೆ. ಕೈಗಾರಿಕಾ ಕ್ಲಸ್ಟರ್‌ಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜಾಗತಿಕ ಸ್ಪರ್ಧೆಗೆ ದೇಶವನ್ನು ಸಜ್ಜುಗೊಳಿಸಲಾಗುವುದು. ದೇಶದಲ್ಲಿ ಪ್ರಸ್ತುತ 3,376 ಕೈಗಾರಿಕಾ ಪಾರ್ಕ್‌ಗಳಿವೆ. ಕಲ್ಲಿದ್ದಲು, ಖನಿಜ ಸಂಪತ್ತು, ರಕ್ಷಣಾ ಉತ್ಪಾದನೆ, ಇಂಧನ ಪೂರೈಕೆ ಕಂಪೆನಿಗಳು,ಬಾಹ್ಯಾಕಾಶ ಸೇರಿದಂತೆ 8 ವಲಯಗಳ ಸುಧಾರಣೆ, ವಿದೇಶಿ ಹೂಡಿಕೆ ಆಕರ್ಷಿಸಲು ಕ್ರಮ. ಖಾಸಗಿ ವಲಯದಲ್ಲಿ ಸ್ಪರ್ಧಾತ್ಮಕತೆ,ಪಾರದರ್ಶಕತೆ ಹೆಚ್ಚಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X