Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಾಸರಿ ಬಳಕೆಯ ಆಧಾರದಲ್ಲಿ ಎಪ್ರಿಲ್...

ಸರಾಸರಿ ಬಳಕೆಯ ಆಧಾರದಲ್ಲಿ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ನಿಗದಿ: ನರಸಿಂಹ ಪಂಡಿತ್

ವಾರ್ತಾಭಾರತಿವಾರ್ತಾಭಾರತಿ16 May 2020 8:43 PM IST
share
ಸರಾಸರಿ ಬಳಕೆಯ ಆಧಾರದಲ್ಲಿ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ನಿಗದಿ: ನರಸಿಂಹ ಪಂಡಿತ್

ಉಡುಪಿ, ಮೇ 16: ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ಲನ್ನು ತಂತ್ರಾಂಶದ ಮೂಲಕ ನೀಡಿದ್ದು, ಮೇ ತಿಂಗಳಲ್ಲಿ ಬಳಕೆದಾರರ ಮನೆಗೆ ಭೇಟಿ ನೀಡಿ ರೀಡಿಂಗ್ ಆಧಾರದ ಮೇಲೆ ಶುಲ್ಕವನ್ನು ನಿಗದಿ ಪಡಿಸಲಾಗಿದೆ ಎಂದು ಮೆಸ್ಕಾಂನ ಅಧೀಕ್ಷಕ ಇಂಜಿನಿಯರ್ ನರಸಿಂಹ ಪಂಡಿತ್ ತಿಳಿಸಿದ್ದಾರೆ.

ಮಾ.23ರಿಂದ ಮೇ 1ರ ವರೆಗಿನ ವಿದ್ಯುತ್ ಬಳಕೆಯ ನಿಗದಿತ ಶುಲ್ಕಕ್ಕೆ ಸಂಬಂಧಿಸಿ ಬಳಕೆದಾರರಲ್ಲಿರುವ ಗೊಂದಲದ ಬಗ್ಗೆ ಶನಿವಾರ ಉಡುಪಿ ಶಾಸಕರ ಕಚೇರಿಯಲ್ಲಿ ಶಾಸಕ ಕೆ.ರಘುಪತಿ ಭಟ್ ಜೊತೆ ನಡೆದ ಚರ್ಚೆಯ ಸಂದರ್ಭ ಅವರು ಮಾತನಾಡುತಿದ್ದರು.

ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವರ್ಗೀಕರಣದ ಆಧಾರದ ಮೇಲೆ ತಿಂಗಳ ಅನುಸೂಚಿಯ ದರದ ಮೇಲೆ ಶುಲ್ಕವನ್ನು ವಿಧಿಸಲಾಗಿದೆ. ನಿಗದಿತ ಅವಧಿಯಲ್ಲಿ ವಿದ್ಯುತ್ ಶುಲ್ಕವನ್ನು ಪಾವತಿಸದೆ ಇರುವವರಿಗೆ ಶೇ.1ರಷ್ಟು ಬಡ್ಡಿ ದರವನ್ನು ವಿಧಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಶುಲ್ಕ ವನ್ನು ಪಾವತಿ ಮಾಡಿ ದವರಿಗೆ ಹೆಚ್ಚುವರಿಯಾಗಿ ಬಡ್ಡಿಯನ್ನು ವಿಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿದ್ಯುತ್ ಕಡಿಮೆ ಬಳಕೆ ಮಾಡಿದವರಿಗೆ ಸರಾಸರಿ ಬಳಕೆಯ ಆಧಾರದ ಮೇಲೆ ಹೆಚ್ಚಿನ ವಿದ್ಯುತ್ ಬಳಕೆಯ ಶುಲ್ಕವನ್ನು ವಿಧಿಸಿದ್ದಲ್ಲಿ ಮುಂದಿನ ತಿಂಗಳು ಮರು ಹೊಂದಾಣಿಕೆ ಮಾಡುವಂತೆ ತಂತ್ರಾಂಶವನ್ನು ರೂಪಿಸಿ ಸರಿಪಡಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಬಳಕೆಯ ಶುಲ್ಕದ ಬಗ್ಗೆ ಬಳಕೆದಾರರಿಗೆ ಇರುವ ಗೊಂದಲವನ್ನು ಪರಿಹರಿಸುವಂತೆ ಮೆಸ್ಕಾಂ ಅಧಿಕಾರಿಗಳಲ್ಲಿ ಹಾಗೂ ಲೆಕ್ಕ ಸಹಾಯಕರಿಗೆ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತ ದಿನೇಶ್ ಉಪಾಧ್ಯ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ರಾದ ಉಡುಪಿ ಗಣರಾಜ್ ಭಟ್, ಬ್ರಹ್ಮಾವರದ ಪ್ರಶಾಂತ್ ಪುತ್ರನ್, ಮಣಿಪಾಲದ ಮಾರ್ತಂಡಪ್ಪ, ಹಿರಿಯ ಲೆಕ್ಕಾಧಿಕಾರಿ ಸತೀಶ್, ಸಹಾಯಕ ಲೆಕ್ಕಾಧಿಕಾರಿಗಳಾದ ಉಡುಪಿಯ ಸಚಿನ್, ಮಣಿಪಾಲದ ಆಶಾ, ಬ್ರಹ್ಮಾವರದ ಹೇಮಲತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X