Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಸ್ಕ್ ಬಳಕೆಯಿಂದ ಕೊರೋನ ಸೋಂಕು ತಡೆ...

ಮಾಸ್ಕ್ ಬಳಕೆಯಿಂದ ಕೊರೋನ ಸೋಂಕು ತಡೆ ಸಾಧ್ಯ

ಸಂಶೋಧನಾ ವರದಿ

ವಾರ್ತಾಭಾರತಿವಾರ್ತಾಭಾರತಿ18 May 2020 10:08 PM IST
share
ಮಾಸ್ಕ್ ಬಳಕೆಯಿಂದ ಕೊರೋನ ಸೋಂಕು ತಡೆ ಸಾಧ್ಯ

ಹಾಂಕಾಂಗ್, ಮೇ 18: ವ್ಯಾಪಕವಾಗಿ ಮುಖಕವಚ ಬಳಸುವುದರಿಂದ ಮಾರಕ ಕೊರೋನ ವೈರಸ್ ಸೋಂಕು ಹರಡುವುದು ಕಡಿಮೆಯಾಗುತ್ತದೆ ಎನ್ನುವುದು ಹ್ಯಾಮ್‌ಸ್ಟರ್ (ಇಲಿ ಜಾತಿಗೆ ಸೇರಿದ ಒಂದು ಪ್ರಾಣಿ)ಗಳ ಮೇಲೆ ನಡೆಸಿರುವ ಪ್ರಯೋಗಗಳಿಂದ ತಿಳಿದುಬಂದಿದೆ ಎಂದು ಹಾಂಕಾಂಗ್‌ನ ಪರಿಣತರ ತಂಡವೊಂದು ರವಿವಾರ ತಿಳಿಸಿದೆ.

ರೋಗ ಲಕ್ಷಣಗಳನ್ನು ಹೊಂದಿರುವ ಹಾಗೂ ಹೊಂದಿರದ ಕೊರೋನ ವೈರಸ್ ಸೋಂಕು ಪೀಡಿತರು ಇತರರಿಗೆ ಸೋಂಕು ಹರಡುವುದನ್ನು ಮುಖಕವಚಗಳು ತಡೆಯಬಲ್ಲುದೇ ಎನ್ನುವುದನ್ನು ತಿಳಿಯಲು ಹಾಂಕಾಂಗ್ ವಿಶ್ವವಿದ್ಯಾನಿಲಯದ ಪರಿಣತರು ನಡೆಸಿರುವ ಸಂಶೋಧನೆ ಇದಾಗಿದೆ.

ಮಾಸ್ಕ್ ಧರಿಸುವುದರಿಂದ ಸಂಪರ್ಕ-ರಹಿತ ಸೋಂಕು ಹರಡುವಿಕೆಯನ್ನು 60 ಶೇಕಡಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ತಡೆಯಬಹುದು ಎನ್ನುವುದು ಸಂಶೋಧನೆಯಿಂದ ತಿಳಿದುಬಂದಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಹಾಗೂ ಹಾಂಕಾಂಗ್ ವಿಶ್ವವಿದ್ಯಾಲಯದ ಪ್ರೊಫೆಸರ್ ಯುವೆನ್ ಕ್ವೊಕ್-ಯುಂಗ್ ಹೇಳಿದ್ದಾರೆ.

ಹಾಂಕಾಂಗ್ ಯಶಸ್ಸಿಗೆ ಸಾಮೂಹಿಕ ಮಾಸ್ಕ್ ಬಳಕೆಯೇ ಕಾರಣ?

75 ಲಕ್ಷ ಜನಸಂಖ್ಯೆಯ ಹಾಂಕಾಂಗ್‌ನಲ್ಲಿ ಜನರು ಸಾಮೂಹಿಕವಾಗಿ ಮುಖಕವಚ ಧರಿಸಿದ ಕಾರಣಕ್ಕಾಗಿಯೇ ಅಲ್ಲಿ ನೂತನ-ಕೊರೋನ ವೈರಸ್ ಅತ್ಯಂತ ವೇಗವಾಗಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗಿದೆ.

ಅಲ್ಲಿ ನಾಲ್ಕು ತಿಂಗಳ ಹಿಂದೆ ಮೊದಲ ಕೊರೋನ ವೈರಸ್ ಸೋಂಕು ಪತ್ತೆಯಾಗಿತ್ತು. ಈಗ ಅಲ್ಲಿನ ಸೋಂಕು ಪ್ರಕರಣಗಳ ಸಂಖ್ಯೆ ಕೇವಲ 1,000ಕ್ಕಿಂತ ಸ್ವಲ್ಪ ಹೆಚ್ಚು ಹಾಗೂ ನಾಲ್ಕು ಸಾವುಗಳು ಸಂಭವಿಸಿವೆ.

ವ್ಯಾಪಕವಾಗಿ ಮಾಸ್ಕ್ ಬಳಕೆ, ಪರಿಪೂರ್ಣ ತಪಾಸಣೆ, ಸೋಂಕು ಮೂಲ ಪತ್ತೆ ಹಾಗೂ ಸರಿಯಾದ ಚಿಕಿತ್ಸೆ ಈ ಬೆಳವಣಿಗೆಗೆ ಕಾರಣ ಎಂದು ಪರಿಣತರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X